ಲಾಕ್ ಡೌನ್ ಎದುರಿಸುವ ಪರಿಸ್ಥಿತಿಯಲ್ಲಿ ರಾಜ್ಯದ ಜನ ಇದ್ದಾರೆಯೇ?


Team Udayavani, Jun 30, 2020, 5:46 PM IST

ಲಾಕ್ ಡೌನ್ ಎದುರಿಸುವ ಪರಿಸ್ಥಿತಿಯಲ್ಲಿ ರಾಜ್ಯದ ಜನ ಇದ್ದಾರೆಯೇ?

ಮಣಿಪಾಲ: ರಾಜ್ಯದಲ್ಲಿ ಮತ್ತೊಮ್ಮೆ ಕಟ್ಟುನಿಟ್ಟಿನ ಲಾಕ್ ಡೌನ್ ಪರಿಸ್ಥಿತಿ ಜಾರಿಯಾದರೆ ಅದನ್ನು ಎದುರಿಸುವ ಮನಸ್ಥಿತಿಯಲ್ಲಿ ರಾಜ್ಯದ ಜನ ಇದ್ದಾರೆಯೇ? ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿದೆ.

ನರಸಿಂಹ ಮೂರ್ತಿ ಎನ್ ಎಂ:ಯಾವ ಲಾಕ್ ಡೌನೂ ಬೇಕಾಗಿಲ್ಲ. ಇನ್ನು ಮುಂದೆ ಏನಿದ್ದರೂ ಸ್ವಯಂ ಲಾಕ್ ಡೌನ್ ಅನೌನ್ಸ್ ಮಾಡಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಗೊಳಿಸಬೇಕು. ಸ್ವಯಂ ಲಾಕ್ ಡೌನ್ ಗೆ ಒಂದು ತಿಂಗಳ ಕಾಲಮಿತಿ ಕೊಡಬೇಕು. ಆ ದಿನಾಂಕದ ನಂತರ ಪಾಜಿಟಿವ್ ಬಂದರೆ ಅವರೇ ತಮ್ಮ ಸ್ವಂತ ಹಣದಿಂದ ಚಿಕಿತ್ಸೆ ಪಡೆಯಬೇಕು ಎಂದು ನಿಯಮ ಮಾಡಿದರೆ ಆಗ ಎಚ್ಚೆತ್ತುಕೈಳ್ಳಬಹುದು. ಇಲ್ಲವಾದರೆ ಪುಕ್ಕಟ್ಟೆ ಚಿಕಿತ್ಸೆ ನೀಡುತ್ತಾ ಹೋದರೆ ಬೇಜವಾಬ್ದಾರಿತನ ಜಾಸ್ತಿ ಆಗಿ ಕೊರೋನಾ ಮತ್ತಷ್ಟು ಹೆಚ್ಚುತ್ತದೆ

ಹರೀಶ್ ಪೈ: ಏನು ಮಾಡಿದರು ಇವರನ್ನು ಸುಧಾರಿಸುವುದು ಕಷ್ಟದ ಕೆಲಸ. ಜೀವದ ಆಸೆ ಇರುವರು ಜಾಗೃತರಾಗಿರಿ.

ಗಿರೀಶ್ ಎಸ್ ಗೌಡ: ಲಾಕ್ ಡೌನ್ ಮಾಡೋದ್ರಿಂದ ಜನರು ತುಂಬಾ ಕಷ್ಟ ಅನುಭವಿಸುತ್ತಾರೆ . ಲಾಕ್ ಡೌನ್ ಬೇಡ ಬೇರೆ ಉಪಾಯ ಅಥವಾ ಲಸಿಕೆ ಕಂಡುಹಿಡಿದು ಕೋವಿಡ್-19 ನಿರ್ಮೂಲನ ಮಾಡೋಣ

ಸುರೇಶ್ ಸುರೇಶ್: ಪ್ರತಿ ಮನೆಗೆ ಆಹಾರವನ್ನು ಕೊಟ್ಟರೆ ಯಾರು ಮನೆಯಿಂದ ಹೊರಗೆ ಬರುತ್ತಿಲ್ಲ ಎಲ್ಲರಿಗೂ ಕೊಡಬೇಕು

ಚಿ. ಮ. ವಿನೋದ್ ಕುಮಾರ್:  90% ಪ್ರತಿಶತ ಜನರು ಬೀದಿಗೆ ಬೀಳುತ್ತಾರೆ.ಹಸಿವಿನಿಂದ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತದೆ.

ಸುಮ ಕಾರಂತ್: ದುಡ್ಡಿರೋರು ಲಾಕ್ಡೌನ್ ಮಾಡಿದರು ಜೀವನ ನಡೆಸುತ್ತಾರೆ ದುಡ್ಡು ಇಲ್ಲದವರು ಏನು ಮಾಡಬೇಕು, 5 ಕೆಜಿ ಅಕ್ಕಿ 1ಕೆಜಿ ಬೇರೆ ಕೊಟ್ಟರೆ ಜೀವನ ಮಾಡಲು ಆಗುತ್ತ, ಭಾನುವಾರ ಒಂದು ದಿನ ಕೋವಿಡ್-19 ಬರುವುದಿಲ್ಲವೇ, ಬೆಳಗ್ಗೆ ಒಂದು ನಿರ್ಧಾರ ಸಂಜೆ ಒಂದು ನಿರ್ಧಾರ ತೆಗೆದು ಕೊಳ್ಳುತ್ತೀರಾ, ಎಲ್ಲರಿಗೂ ದುಡ್ಡುಕೊಟ್ಟು ಲಾಕ್ಡೌನ್ ಮಾಡಿ

ಸತೀಶ್ ರಾವ್: ಊರು ಕೊಳ್ಳೇ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿ ದಂತೆ ಈ ಗಾದೆ ಸದ್ಯದ ಪರಿಸ್ಥಿತಿಯಲ್ಲಿ ಸರಿಯಾಗಿ ಅನ್ವಯಿಸಬಹುದು, ಇನ್ನುಮುಂದೆ ಯಾವುದಾದರೂ ಪವಾಡ ನಡೀಬೇಕು. ಇಲ್ಲ ಅಂದ್ರೆ ನಮ್ಮ ಜಾಗ್ರತೆಯಿಂದ ನಾವಿರಬೇಕು. ಸರ್ಕಾರ ಮಾಡಿದನ್ನ ನೋಡಿ ಸಾಕಾಗಿದೆ.

ಟಾಪ್ ನ್ಯೂಸ್

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.