ಭಾರತ ಕ್ರಿಕೆಟ್ ತಂಡಕ್ಕೊಬ್ಬ ಸಮರ್ಥ ವಿಕೆಟ್ ಕೀಪರ್ ಅಗತ್ಯವಿದೆಯೇ ?


Team Udayavani, Nov 9, 2019, 4:12 PM IST

w-kee

ಮಣಿಪಾಲ: ಭಾರತ ಕ್ರಿಕೆಟ್ ತಂಡಕ್ಕೊಬ್ಬ ಸಮರ್ಥ ವಿಕೆಟ್ ಕೀಪರ್ ಅಗತ್ಯವಿದೆಯೇ? ನಿಮ್ಮ ಪ್ರಕಾರ ವಿಕೆಟ್ ಕೀಪಿಂಗ್ ಗೆ ಬೆಸ್ಟ್ ಆಯ್ಕೆ ಯಾರು? ಎಂಬ ಪ್ರಶ್ಬೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿದೆ. ಆಯ್ದ ಪ್ರತಿಕ್ರಿಯೆಗಳು ಇಲ್ಲಿವೆ.

ರಾಜೇಶ್ ಅಂಚನ್; ಖಂಡಿತಾ ಹೌದು. ಧೋನಿ ನಂತರ ವಿಕೆಟ್ ಕೀಪರ್ ಸ್ಥಾನ ನಿಭಾಯಿಸಬಲ್ಲ ಆಟಗಾರ ಕಂಡು ಬರ್ತಿಲ್ಲಾ. ರಿಷಬ್ ಪಂತ್ ಸ್ಥಿರ ಪ್ರದರ್ಶನ ನೀಡುತ್ತಿಲ್ಲಾ. ಬ್ಯಾಟಿಂಗ್,ಕೀಪಿಂಗ್ ಎರಡನ್ನು ಅಚ್ಚುಕಟ್ಟಾಗಿ ನಿಭಾಯಿಸಬಲ್ಲ ಆಟಗಾರನ ಅವಶ್ಯಕತೆ ಇದೆ. ಹಿಂದೆ ಭಾರತದಲ್ಲಿ ಕೀರ್ಮಾನಿ, ಸದಾನಂದ ವಿಶ್ವನಾಥ್, ಕಿರಣ್ ಮೊರೆ ಅವರಂತಹ ಅತಿರಥರು ಇದ್ದರು. ಈಗಲೂ ಅಂತಹ ಆಟಗಾರನ ಅವಶ್ಯಕತೆ ಇದೆ. ಸದ್ಯಕ್ಕೆ ಪಂತ್ ಬದಲು ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡೋದು ಒಳ್ಳೆಯದು

ಗೌಡ ನವೀನ್ ಕೆ ಬಿ: ಸಂಜು ಸಾಮ್ಸನ್ ಅಂತ ಒಳ್ಳೆಯ ಕೀಪರ್ ಕಮ್ ಬ್ಯಾಟ್ಸಮನ್ ಮತ್ತೊಬ್ಬರು ಇಲ್ಲ. ಕಲೆಗೆ ಬೆಲೆ ಕೊಡದೆ ಆ ಪಂತ್ ಗೆ ಕೊಡ್ತಾ ಇದ್ದಾರೆ.

ಶ್ರೀಶಾ ಉಡುಪ: ಕೆ ಎಲ್ ರಾಹುಲ್ ಅವರಿಗೂ ಅವಕಾಶ ಕೊಟ್ಟು ನೋಡಬಹುದು. ಐಪಿಎಲ್ ಅಲ್ಲಿ ಅವರು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರವಾಗಿ ವಿಕೆಟ್ ಕೀಪರ್ ಆಗಿದ್ದಾರೆ. ಆದರೆ ಟಿ ಟ್ವೆಂಟಿ ವರ್ಲ್ಡ್ ಕಪ್ ಅಲ್ಲಿ ಧೋನಿ ಗೆ ಅವಕಾಶ ನೀಡಬೇಕು. ಧೋನಿಯ ಅವಶ್ಯಕತೆ ತುಂಬಾ ಇದೆ ಟೀಮ್ ಇಂಡಿಯಾಗೆ.

ನಿತ್ಯಾ ಪೂಜಾರಿ: ಧೋನಿ ಆಡುವಾಗ ಇರೋ ಒಳ್ಳೆ ಕೀಪರ್ ಗಳನ್ನು ನೆಗಲೆಕ್ಟ್ ಮಾಡಿದ್ರಿ ಇವಾಗ ಕೀಪರ್ ಗಳನ್ನು ಹುಡುಕ್ತಾ ಇದ್ದೀರಾ.

ಶೇಖರ್ ಕಡತೋಕ; ಸ್ವಲ್ಪ ಅನುಭವ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್. ಯಾಕೂ ಪಂತ್ ವಿಕೆಟ್ ಕೀಪಕಿಂಗ ನಲ್ಲಿ ಸರಿಯಾಗಿ ಮಾಡತಯಿಲ್ಲ. ಹೊಸ ಪ್ರತಿಭೆ ಅಂತ ಆಂದ್ರೇ ಸಂಜು ಸ್ಯಾಮ್ಸನ್. ಆದರೆ ಆಯ್ಕೆ ನಿಮ್ಮ. ಸಂಜುಗೇ ಒಂದೇ ಚಾನ್ಸ್ ಕೂಡಬಹುದು ಇತ್ತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.