

Team Udayavani, Oct 2, 2020, 4:29 PM IST
ಮಣಿಪಾಲ: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸಿನಿಮಾ ಥಿಯೇಟರ್ ತೆರೆಯಲು ಕೇಂದ್ರ ಸರ್ಕಾರ ಅಸ್ತು ಎಂದಿರುವುದು ಉತ್ತಮ ಬೆಳವಣಿಗೆಯೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಪ್ರದಿ: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಬೇಕಾಗಿರುವುದು ಕೇವಲ ಹಣ ಮಾತ್ರ. ಜನಸಾಮಾನ್ಯರ ಸ್ಥಿತಿ ಗತಿ ಗಳು ಬೇಡಾವಾಗಿದೆ. ಸದ್ಯ ಪರಿಸ್ಥಿತಿ ಯಲ್ಲಿ ಥಿಯೇಟರ್ ಹಾಗೂ ಮಾಲ್ ಗಳನ್ನು ತೆರೆಯುವ ಸೂಕ್ತವಲ್ಲ.
ಪ್ರೀತಿ: ಚಿತ್ರಮಂದಿರಗಳು ಮತ್ತೆ ಆರಂಭವಾಗಬೇಕು. ಅದನ್ನೇ ನಂಬಿರುವ ಹಲವಾರು ಕುಟುಂಬಗಳಿವೆ. ಅವುಗಳಿಗೆ ಇನ್ನಷ್ಟು ಕಷ್ಟ ಬೇಡ. ಸೂಕ್ತ ಭದ್ರತೆಯೊಂದಿಗೆ ಥಿಯೇಟರ್ ಗಳು ಆರಂಭವಾಗಬೇಕು.
ರಮೇಶ್ ಕುಮಾರ್: ಮಾಡಬಹುದು. ಆದರೆ ಎಷ್ಟು ಸುರಕ್ಷಿತ? ಸಾಕಷ್ಟು ಸುರಕ್ಷಿತಾ ಕ್ರಮಗಳನ್ನು ತೆಗೆದುಕೊಂಡರೂ ಸೋಂಕು ನಿಯಂತ್ರಣ ಕಷ್ಟ.
ಕೇಶವ: ಆಗಬೇಕು. ಎಲ್ಲಾ ಕ್ಷೇತ್ರಗಳ ಆರಂಭಕ್ಕೆ ಅವಕಾಶ ನೀಡಲಾಗಿದೆ. ಸಿನಿಮಾಕ್ಕೆ ಯಾಕೆ ತಡೆ. ಸಾಮಾಜಿಕ ಅಂತರ ಪಾಲಿಸಿ ಚಿತ್ರ ಬಿಡುಗಡೆಯಾಗಲಿ.
Ad
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
ಮೇಕೆದಾಟು ಯೋಜನೆಯಲ್ಲಿ ರಾಜ್ಯ ದೃಢ ನಿಲುವನ್ನು ತಳೆಯಬೇಕಾದ ಅನಿವಾರ್ಯತೆಯಿದೆಯೇ?
Gundlupete: ಪಾಠ ಕೇಳುತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿ ಸಾ*ವು
Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!
Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು
ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು
Kota: ಟಿಲ್ಲರ್ನಿಂದ ಟ್ಯಾಕ್ಟರ್ ಕಡೆಗೆ ಮುಖ ಮಾಡಿದ ರೈತರು
You seem to have an Ad Blocker on.
To continue reading, please turn it off or whitelist Udayavani.