ವಿಮಾನಯಾನ ಸಂಸ್ಥೆಗಳು ಮತ್ತಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ ಆನಿವಾರ್ಯತೆಯಿದೆಯೇ?
Team Udayavani, Aug 9, 2020, 3:06 PM IST
ಮಣಿಪಾಲ: ಕೇರಳ ವಿಮಾನ ದುರಂತ ಸೇರಿದಂತೆ ಇತ್ತೀಚಿನ ಕೆಲವು ಅವಘಡಗಳನ್ನು ಗಮನಿಸಿದರೇ ಸರ್ಕಾರ ಸೇರಿದಂತೆ ವಿಮಾನಯಾನ ಸಂಸ್ಥೆಗಳು ಮತ್ತಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ ಆನಿವಾರ್ಯತೆಯಿದೆಯೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಸತೀಶ್ ರಾವ್: ತಾಂತ್ರಿಕ ದೋಷಗಳು ಕಂಡು ಬಂದಲ್ಲಿ ತಕ್ಷಣಕ್ಕೆ ಏನೂ ಮಾಡಲು ಸಾಧ್ಯವಿಲ್ಲ, ಹಾಗೆಯೇ ಪ್ರಾಕೃತಿಕ ವಿಕೋಪಕ್ಕೆ ತಿರುಗಿದಾಗ ಪರಿಸ್ಥಿತಿಯಲ್ಲಿ ಏನೂ ತೋಚುವುದಿಲ್ಲ. ಹೆಚ್ಚಿನ ಸಂದರ್ಭಗಳಲ್ಲಿ ದೂರ ಪ್ರಯಾಣ ಮಾಡುವಾಗ ಎಲ್ಲ ರೀತಿಯ ಜಾಗ್ರತೆ ವಹಿಸಬೇಕು.
ಕಿರಣ್ ಲೋಬೋ: ಹೌದು ಸ್ವಾಮಿ ಏನು ಮುನ್ನೇಚರಿಕೇ ಬೇಕಾಗಿಲ್ಲ, ಮೊದಲು ಎಲ್ಲಾ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳನ್ನು ಗುಜರಿಗೇ ಹಾಕಬೇಕು, ಕಡಿಮೆ ಅಂದರೂ 12ರಿಂದ 20 ವರ್ಷ ಹಳೆಯ ವಿಮಾನಗಳು,ಬೇಕಾದರೆ ಮಂತ್ರಿಗಳಿಗೆ ವಿದೇಶಾ ಪ್ರವಾಸ ತಿರುಗಾಡಲು ಉಪಯೋಗಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ