2019 ವರ್ಷವನ್ನು ಅವಲೋಕಿಸಿದಾಗ ಯಾವ ಘಟನೆಯನ್ನು ಮುಖ್ಯವಾಗಿ ನೆನಪಿಸಿಕೊಳ್ಳಲು ಬಯಸುತ್ತೀರಿ?


Team Udayavani, Jan 1, 2020, 5:01 PM IST

2019

ಮಣಿಪಾಲ: 2019 ವರ್ಷವನ್ನು ಅವಲೋಕಿಸಿದಾಗ ಯಾವ ಘಟನೆಯನ್ನು ನೀವು ಮುಖ್ಯವಾಗಿ ನೆನಪಿಸಿಕೊಳ್ಳಲು ಬಯಸುತ್ತೀರಿ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಕೆಲವು ಉತ್ತರ ಇಲ್ಲಿದೆ.

ರಾಜೇಶ್ ಅಂಚನ್ ಎಂ ಬಿ: ಈ ವರ್ಷದಲ್ಲಿ ದೇಶದಲ್ಲಿ ಮರೆಯಲಾಗದ ಒಂದು ಘಟನೆ 370ನೇ ವಿಧಿಯನ್ನು ತೆಗೆದುಹಾಕಿದ್ದು. 70 ವರ್ಷಗಳಿಗೂ ಹೆಚ್ವು ಕಾಲದಿಂದ ದೇಶಕ್ಕೆ ಸವಾಲಾಗಿದ್ದ ಒಂದು ಕಾಯ್ದೆಯಿಂದ ಒಂದು ರಾಜ್ಯವೇ ಪ್ರತ್ಯೇಕವಾಗಿ ಹೋಗಿತ್ತು. ಮೋದಿ ಸರ್ಕಾರ ಈ ಕಾಯ್ದೆಯನ್ನು ರದ್ದು ಮಾಡಿದ್ದು ಈ ವರ್ಷದ ಅತಿ ದೊಡ್ಡ ಸಾಧನೆ. ಬಹುಶಃ ಇದು ಭಾರತ ಇತಿಹಾಸದ ಒಂದು ಮೈಲಿಗಲ್ಲು..ಈ ಘಟನೆಯಿಂದಾಗಿ 2019 ಭಾರತ ಇತಿಹಾಸದಲ್ಲಿ ದಾಖಲಾಯಿತು..ಇವತ್ತು ಕಾಶ್ಮೀರ ಭಾರತದ ಹೆಮ್ಮೆಯ ಭಾಗವಾಯಿತು

ಮಂಜುನಾಥ್ ಬಿ ಎನ್: ಜಮೀರ್ ಅಹಮ್ಮದ್ ಹೇಳಿದ್ದು ಯಡಿಯೂರಪ್ಪ ಮುಖ್ಯಮಂತ್ರಿ ಆದರೆ ಅವರ ಮನೆ ಮುಂದೆ ಒಂದು ದಿನ ಸೆಕ್ಯೂರಿಟಿ ಗಾರ್ಡ್ ಆಗ್ತೀನಿ ಅಂತ

ಕೆ ಕೃಷ್ಣ ಉಗ್ರಾಣಿ: ಪೇಜಾವರ ಶ್ರೀಗಳ ಕ್ರಷ್ಣೈಕ್ಯ ದಿನ .ಹಾಗೂನಮ್ಮ ರಾಜ್ಯದ ರಾಜಕೀಯದಲ್ಲಾದ ಎರುಪೇರುಮತ್ತು ಅವರುಗಳ ಕಚ್ಚಾಟ.ಕಣ್ಣುಮುಚ್ಚಾಲೆ ಆಟ.

ಅಶೋಕ್ ಗೌಡ: ಕೇಂದ್ರ ಸರ್ಕಾರ ಮೋದಿ ಜೀ ಪರವಾಗಿ ಪ್ರಮಾಣ ವಚನ , ಪೌರತ್ವ ಜಾರಿಗೆ , ಅಯೋಧ್ಯೆ ಹಿಂದೂ ಪರ

ವಾದಿರಾಜ್ ತಂತ್ರಿ: ನರೇಂದ್ರ ಮೋದಿ ಅವರು ಪುನ ಪ್ರಧಾನಿ ಆಗಿ ಆಯ್ಕೆ ಆದದ್ದು ಮತ್ತು ಅಮಿತ್ ಷಾ ಅವರು ಗೃಹ ಮಂತ್ರಿ ಆಗಿ ಆಯ್ಕೆ ಆಗಿ ಸಂಸತ್ತಿನಲ್ಲಿ ಎದುರಾಳಿಗಳನ್ನು ಮಣಿಸಿ ಕಾಯಿದೆಗಳನ್ನು ಜಾರಿ ಮಾಡಿದ್ದು ಸಂತಸ ತಂದಿದೆ.

ಹರೀಶ್ ಸಾಲ್ಯಾನ್: ದೇಶದ ಭದ್ರತೆಗೆ ಬೇಕಾದ CAA /NRC #ವಿರೋಧಿಸುವ ಜನರೂ ಈ ದೇಶದಲ್ಲಿ ಇದ್ದಾರೆಂದು ಗೊತ್ತಾದ ಘಟನೆ ಮರೆಯಲಾಗದು !

ಸಿಕೆ ಅಹಮದ್ ನಯೀಮ್: 45 ವರ್ಷಗಳಲ್ಲಿ ಕೇಳರಿಯದ ಆರ್ಥಿಕ ಹಿಂಜರಿತ,GDP ಕುಸಿತ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.