2019 ವರ್ಷವನ್ನು ಅವಲೋಕಿಸಿದಾಗ ಯಾವ ಘಟನೆಯನ್ನು ಮುಖ್ಯವಾಗಿ ನೆನಪಿಸಿಕೊಳ್ಳಲು ಬಯಸುತ್ತೀರಿ?


Team Udayavani, Jan 1, 2020, 5:01 PM IST

2019

ಮಣಿಪಾಲ: 2019 ವರ್ಷವನ್ನು ಅವಲೋಕಿಸಿದಾಗ ಯಾವ ಘಟನೆಯನ್ನು ನೀವು ಮುಖ್ಯವಾಗಿ ನೆನಪಿಸಿಕೊಳ್ಳಲು ಬಯಸುತ್ತೀರಿ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಕೆಲವು ಉತ್ತರ ಇಲ್ಲಿದೆ.

ರಾಜೇಶ್ ಅಂಚನ್ ಎಂ ಬಿ: ಈ ವರ್ಷದಲ್ಲಿ ದೇಶದಲ್ಲಿ ಮರೆಯಲಾಗದ ಒಂದು ಘಟನೆ 370ನೇ ವಿಧಿಯನ್ನು ತೆಗೆದುಹಾಕಿದ್ದು. 70 ವರ್ಷಗಳಿಗೂ ಹೆಚ್ವು ಕಾಲದಿಂದ ದೇಶಕ್ಕೆ ಸವಾಲಾಗಿದ್ದ ಒಂದು ಕಾಯ್ದೆಯಿಂದ ಒಂದು ರಾಜ್ಯವೇ ಪ್ರತ್ಯೇಕವಾಗಿ ಹೋಗಿತ್ತು. ಮೋದಿ ಸರ್ಕಾರ ಈ ಕಾಯ್ದೆಯನ್ನು ರದ್ದು ಮಾಡಿದ್ದು ಈ ವರ್ಷದ ಅತಿ ದೊಡ್ಡ ಸಾಧನೆ. ಬಹುಶಃ ಇದು ಭಾರತ ಇತಿಹಾಸದ ಒಂದು ಮೈಲಿಗಲ್ಲು..ಈ ಘಟನೆಯಿಂದಾಗಿ 2019 ಭಾರತ ಇತಿಹಾಸದಲ್ಲಿ ದಾಖಲಾಯಿತು..ಇವತ್ತು ಕಾಶ್ಮೀರ ಭಾರತದ ಹೆಮ್ಮೆಯ ಭಾಗವಾಯಿತು

ಮಂಜುನಾಥ್ ಬಿ ಎನ್: ಜಮೀರ್ ಅಹಮ್ಮದ್ ಹೇಳಿದ್ದು ಯಡಿಯೂರಪ್ಪ ಮುಖ್ಯಮಂತ್ರಿ ಆದರೆ ಅವರ ಮನೆ ಮುಂದೆ ಒಂದು ದಿನ ಸೆಕ್ಯೂರಿಟಿ ಗಾರ್ಡ್ ಆಗ್ತೀನಿ ಅಂತ

ಕೆ ಕೃಷ್ಣ ಉಗ್ರಾಣಿ: ಪೇಜಾವರ ಶ್ರೀಗಳ ಕ್ರಷ್ಣೈಕ್ಯ ದಿನ .ಹಾಗೂನಮ್ಮ ರಾಜ್ಯದ ರಾಜಕೀಯದಲ್ಲಾದ ಎರುಪೇರುಮತ್ತು ಅವರುಗಳ ಕಚ್ಚಾಟ.ಕಣ್ಣುಮುಚ್ಚಾಲೆ ಆಟ.

ಅಶೋಕ್ ಗೌಡ: ಕೇಂದ್ರ ಸರ್ಕಾರ ಮೋದಿ ಜೀ ಪರವಾಗಿ ಪ್ರಮಾಣ ವಚನ , ಪೌರತ್ವ ಜಾರಿಗೆ , ಅಯೋಧ್ಯೆ ಹಿಂದೂ ಪರ

ವಾದಿರಾಜ್ ತಂತ್ರಿ: ನರೇಂದ್ರ ಮೋದಿ ಅವರು ಪುನ ಪ್ರಧಾನಿ ಆಗಿ ಆಯ್ಕೆ ಆದದ್ದು ಮತ್ತು ಅಮಿತ್ ಷಾ ಅವರು ಗೃಹ ಮಂತ್ರಿ ಆಗಿ ಆಯ್ಕೆ ಆಗಿ ಸಂಸತ್ತಿನಲ್ಲಿ ಎದುರಾಳಿಗಳನ್ನು ಮಣಿಸಿ ಕಾಯಿದೆಗಳನ್ನು ಜಾರಿ ಮಾಡಿದ್ದು ಸಂತಸ ತಂದಿದೆ.

ಹರೀಶ್ ಸಾಲ್ಯಾನ್: ದೇಶದ ಭದ್ರತೆಗೆ ಬೇಕಾದ CAA /NRC #ವಿರೋಧಿಸುವ ಜನರೂ ಈ ದೇಶದಲ್ಲಿ ಇದ್ದಾರೆಂದು ಗೊತ್ತಾದ ಘಟನೆ ಮರೆಯಲಾಗದು !

ಸಿಕೆ ಅಹಮದ್ ನಯೀಮ್: 45 ವರ್ಷಗಳಲ್ಲಿ ಕೇಳರಿಯದ ಆರ್ಥಿಕ ಹಿಂಜರಿತ,GDP ಕುಸಿತ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.