ದೇಶದ ಒಂದೇ ಒಂದು ಇಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂಬ ಪ್ರಧಾನಿ ಮಾತಿಗೆ ಪ್ರತಿಕ್ರಿಯೆಯೇನು?


Team Udayavani, Jun 21, 2020, 5:43 PM IST

ದೇಶದ ಒಂದೇ ಒಂದು ಇಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂಬ ಪ್ರಧಾನಿ ಮಾತಿಗೆ ಪ್ರತಿಕ್ರಿಯೆಯೇನು?

ಮಣಿಪಾಲ: ದೇಶದ ಒಂದೇ ಒಂದು ಇಂಚು ಭೂಮಿಯನ್ನು ಯಾರೋಬ್ಬರಿಗೂ ಬಿಟ್ಟುಕೊಡುವುದಿಲ್ಲ ಎಂಬ ಪ್ರಧಾನಿ ಮೋದಿಯವರ ಖಡಕ್ ಮಾತಿಗೆ ನಿಮ್ಮ ಪ್ರತಿಕ್ರಿಯೆಯೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಸೊನ್ನೆಗೌಡ ಎನ್ ಯಲುವಹಳ್ಳಿ: ನಮ್ಮನ್ನಾಳುವ ಎಲ್ಲರೂ ಇದನ್ನೇ ಹೇಳೋದು, ಮುಂದೆಯೂ ಇದನ್ನೇ ಹೇಳ್ತಾರೆ.

ಮಂಜುನಾಥ್ ದಂಡಗಿ: ಮೊದಲು 20 ಜನ ನಮ್ಮ ಸೈನಿಕರ ಸಾವಿಗೆ ಯಾರು ಹೊಣೆ ಅದನ್ನು ಹೇಳಲಿ. ಈ ಹಿಂದೆ 40 ಸೈನಿಕರು ವೀರ ಮರಣ ಹೊಂದಿದರು, ಯಾರನ್ನಾದರೂ ಇಲ್ಲಿಯ ವರೆಗೆ ಬಂಧನ ಆಗಿದೆಯಾ

ಕೆ ಟಿ ತಿಮ್ಮಾ ರೆಡ್ಡಿ: ನಮ್ಮ ಯೋಧರು ಸಾವನ್ನು ಅಪ್ಪಿದ್ದು ಮತ್ತು 70-80 ಯೋಧರು ಗಾಯಾಳುಗಳಾಗಿದ್ದು ಎಲ್ಲಿ? ನಮ್ಮ ಎಲ್ಲೆಯಲ್ಲಿಯೇ? ಅಥವ ಅವರ ಜಾಗದಲ್ಲಿಯೇ? 10 ಯೋದರನ್ನು ಸೆರೆ ಹಿಡಿದು ಬಿಡುಗಡೆ ಮಾಡಿದ್ದು ಹೇಗೆ? ಅವರು ಆಯುಧಗಳನ್ನು ಬಳಸಿದರೇ? ನಾವು ಒಬ್ಬರನ್ನೂ ಸೆರೆ ಹಿಡಿಯಲಿಲ್ಲವೇ?

ನಾಗರಾಜ್ ಎಲ್ ವೆರ್ನಾಕರ್: ಮೋದಿ ಜೀ. ನಮ್ಮ ದೇಶದ ಭೂಮಿ ಯನ್ನು ಕಿತ್ತುಕೋಳ್ಳವ ಧೈರ್ಯ ಯಾರಿಗೂ ಇಲ್ಲ. ಆದರೆ ನಮ್ಮ ದೇಶದವರೆ ಬೇರೆಯವರಿಗೆ ದಾನ ಮಾಡುತ್ತಾರೆ ಇಂತಹ ದೇಶದ್ರೊಹಿಗಳನ್ನು ಮೊದಲು ನಿಗ್ರಹಿಸು.

ಸುರೇಶ್ ಗೌಡ: ಚೀನಾ ಸೈನಿಕರು ಭಾರತದ ಗಡಿ ದಾಟಿ ಬಂದಿಲ್ಲ ಎಂದ ಮೋದಿಯ ಹೇಳಿಕೆ ಎಷ್ಟು ಸರಿ? ಅಂದರೆ ನಮ್ಮ ಸೈನಿಕರೇ ಅತಿಕ್ರಮಣ ಮಾಡಿ ತಪ್ಪು ಮಾಡಿದ್ದಾರೆ ಎಂದು ಒಪ್ಪಿಕೊಂಡಂತೆ ಆಯ್ತು, ಇಂಥಾ ಬೇಜವಬ್ದಾರಿ ಪ್ರಧಾನಮಂತ್ರಿಯನ್ನು ಪಡೆದಿದ್ದು ನಮ್ಮ ದೌರ್ಭಾಗ್ಯ

ಕೃಷ್ಣ ಎಸ್ ಕುಡ್ಕುಳಿ: ಅದು ಪ್ರತಿಯೊಬ್ಬ ರಾಷ್ಟ್ರಭಕ್ತನ ಆಶ್ರಯ ಹಾಗೂ ಅಪೇಕ್ಷೆ ಕೂಡ. ದೇಶದ ಪ್ರದಾನ ಮಂತ್ರಿಯ ಮಾತು ನಮ್ಮೆಲ್ಲರ ಮುಖ ವಾಣಿ

ಹೇಮನಾಥ್ ಕುಮಾರ್: ಚೀನಾದ ಆರ್ಥಿಕತೆಯನ್ನು ಬುಡಮೇಲು ಮಾಡಲು ನರೇಂದ್ರಮೋದಿ ಯವರನ್ನು 2 ವರ್ಷ ಚೀನಾದ ಪ್ರಧಾನ ಮಂತ್ರಿ ಮಾಡುದ್ರೆ ಸಾಕು,ಚೀನಾ ಅಧೋಗತಿ ಆಗುವುದು ಖಚಿತ.

ಹಿಮಕರ ಕಜೆ: ದೇಶದ ಹೊರಗಿನ ದ್ರೋಹಿಗಳನ್ನು ನಾಶಮಾಡಲು ನಮ್ಮ ಮೋದಿ ಮತ್ತು ನಮ್ಮ ಹೆಮ್ಮೆಯ ಸೈನಿಕರು ಸಮರ್ಥವಾಗಿದ್ದಾರೆ, ಆದರೆ ದೇಶದ ಒಳಗೆ ಇರುವ ದೇಶದ್ರೋಹಿಗಳದೆ ಅತಿಯಾಗಿದೆ ಸಮಸ್ಯೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.