ಪ್ರತೀ ವರ್ಷ ಭೂಕುಸಿತ: ಇದು ಆಡಳಿತ ವರ್ಗದ ವೈಫಲ್ಯವೇ?


Team Udayavani, Aug 7, 2020, 4:51 PM IST

ಪ್ರತೀ ವರ್ಷ ಭೂಕುಸಿತ: ಇದು ಆಡಳಿತ ವರ್ಗದ ವೈಫಲ್ಯವೇ?

ಮಣಿಪಾಲ: ಪ್ರತಿವರ್ಷ ಭಾರೀ ಮಳೆಗೆ ಭೂಕುಸಿತ ಸಂಭವಿಸಿ ಜನರು ಪ್ರಾಣಕಳೆದುಕೊಳ್ಳುತ್ತಿದ್ದಾರೆ: ಇದು ಆಡಳಿತ ವರ್ಗದ ವೈಫಲ್ಯಕ್ಕೆ ಸಾಕ್ಷಿಯಾಗಿದೆಯೇ  ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಶಿವ ಕೆ: ಇಲ್ಲ ಇದು ಜನರ ಅತಿಯಾಸೆ ಗುಡ್ಡಗಳನ್ನು ತನಗಿಷ್ಟಬಂದಂತೆ ಕಡಿದು ಮನೆ ನಿರ್ಮಿಸಿ ಅಲ್ಲಿ ಪರಿಸರ ಭೂಮಿಯನ್ನು ಹಾಳು ಮಾಡಿದ್ದರ ಪರಿಣಾಮ . ಪರಿಸರ ಹಾನಿ ಮಾಡಿದರೆ ಇದೇ ಶಿಕ್ಷೆಯಾಗುವುದು.

ಜೀತೆಂದ್ರ ಜೀತು: ಮನುಷ್ಯನ ಸ್ವಾರ್ಥದಿಂದ ಆನಾಹುತಗಳು ಆಗುತ್ತಿವೆ. ಸರ್ಕಾರದ ನಿಯಮವನು ಸರಿಯಾಗಿ ರೂಪಿಸಿದರು. ಜನರು ಆಧಿಕಾರಿಗಳಿಗೆ ಲಂಚ ನೀಡಿ, ರಾಜಕೀಯ ಕೃಪಪೋಸಿತರ ಬೆಂಬದೊಂದಿಗೆ ಮನೆ ಕಟ್ಟಡಗಳನು ಕಟ್ಟುತ್ತಾರೆ. ಆರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತರೆ. ಕಾನೂನನ್ನು ಮುರಿಯುತ್ತ ಸಾಗುತ್ತ ,ನ್ಯಾಯಾಲಯಕೆ ಸುಳ್ಳನು ಸತ್ಯವೆಂದು ಬೆಂಬಿಸುವುದರಲ್ಲಿ ನಮ್ಮ ದೇಶದ ನಾಗರೀಕರು ಮಾಡುವ ಆಪಮಾನ. ಗುಡ್ಡದ ಬುಡದಲ್ಲಿ ಮನೆ ಕಟ್ಟಲು ನದಿಯ ತೀರ, ಆಭಯಾ ಆರಣ್ಯದ ಪಕ್ಕದಲ್ಲಿ ವಸತಿ ನಿರ್ಮಾಣ ಅಪಾಯಾದ ಸಂಕೇತ. ಗೂತ್ತಿಲ್ಲದ ಮೂರ್ಖರು ನಮ್ಮವರಲ್ಲ. ಆದನು ದೋಚುವ ಹುಚ್ಚು. ಸರ್ಕಾರ ಬಡವರೀಗೆ 5 ಸೇ ಜಾಗ ಸರ್ಕಾರ ನೀಡಿತ್ತು ಹಿಂದಿನ ಸರ್ಕಾರ. ಆದರೆ ಬಡವ ಮಾತ್ರ 5 ಎಕರೆ ಬೇಲಿ ಹಾಕಿದವರು 99 ಶೇಕಡ ಬಡವರೆ. ಬಾಕೀ ಬಡವರ ಕಾಳಜಿ ವಹೀಸದ ಬಡವ. ಭ್ರಷ್ಟಚಾರ ನಮ್ಮ ಬುಡದಲ್ಲಿದೆ.

ಸತೀಶ್ ರಾವ್: ಪ್ರತಿ ವರ್ಷವೂ ಈ ರೀತಿಯ ಗುಡ್ಡ ಕುಸಿತ,ಪ್ರಕೃತಿಯ ಅಂಚಿನಲ್ಲಿ ವಾಸಿಸುತ್ತಿರುವ ಜನರು ತಾವಾಗಿಯೇ ಮಳೆಗಾಲದಲ್ಲಿ ಸುರಕ್ಷಿತ ಸ್ಥಳಕ್ಕೆ ಹೋಗಬೇಕು, ಕಾರಣ ಅವರಿಗೆ ಅಲ್ಲಿಯ ಪರಿಸ್ಥಿತಿ ಚೆನ್ನಾಗಿ ತಿಳಿದಿರುತ್ತದೆ, ಯಾರನ್ನು ದೋರುವುದು ಸರಿಯಲ್ಲ

ಪ್ರಶಾಂತ್ ಶೆಟ್ಟಿ: ಯಾರಿಗಾದರೂ ಕನಸು ಬಿದ್ದಿರುತ್ತದೆಯೇ? ಸರ್ಕಾರ ನಡೆಸುವವರು ದಿವ್ಯದೃಷ್ಟಿಯನ್ನು ಹೊಂದಿದ್ದಾರೆಯೇ? ಅಸಮಂಜಸ ಪ್ರಶ್ನೆ! ಪ್ರಕೃತಿಯ ಆಗುಹೋಗುಗಳಿಗೆ ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ ಘಟಿಸಿದ ಮೇಲೆ ಪರಿಹಾರ ಕಂಡುಕೊಳ್ಳಬಹುದಷ್ಟೆ!

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.