ಕೋವಿಡ್ ನಿಂದಾಗಿ ಬಡತನ, ಹಸಿವಿನಿಂದ ಬಳಲುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದೆಯೇ


Team Udayavani, May 24, 2020, 5:17 PM IST

ಕೋವಿಡ್ ನಿಂದಾಗಿ ಬಡತನ, ಹಸಿವಿನಿಂದ ಬಳಲುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದೆಯೇ

ಮಣಿಪಾಲ: ಕೋವಿಡ್-19ನಿಂದಾಗಿ ಬಡತನ ಮತ್ತು ಹಸಿವಿನಿಂದ ಬಳಲುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದೆ ಎಂಬ ವಿಶ್ವಬ್ಯಾಂಕ್ ಅಭಿಪ್ರಾಯಕ್ಕೆ ನಿಮ್ಮ ಪ್ರತಿಕ್ರಿಯೆಯೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯ ಇಲ್ಲಿದೆ.

ಮಧುಕರ್ ಬಿಳಿಚೋಡು: ನಿಜ ಸರ್ ಸಾಕಷ್ಟು ಉದಾಹರಣೆಗಳನ್ನು ನಾವು ನೀವು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿನಿತ್ಯ ನೋಡುತ್ತಿಲ್ಲವೆ. ಕೋವಿಡ್-19 ಪ್ರಪಂಚದಾದ್ಯಂತ ಹರಡಿದೆ. ಇದು ಜೀವ ನೂ ಕೊಲ್ಲುತ್ತಿದೆ, ಜೀವನವನ್ನು ಕೊಲ್ಲುತ್ತೀದೆ. ಮನುಷ್ಯ ನಿಗೆ ಜೀವ ಎಷ್ಟು ಮುಖ್ಯವೋ ಜೀವನವು ಅಷ್ಟೇ ಮುಖ್ಯ ಎಂಬುದು ನಾವಿಲ್ಲಿ ಅರಿಬೇಕಾಗಿರುವ ನೈಜ ಸಂಗತಿ ಅಲ್ಲವೆ. ಕೋವಿಡ್-19ಗಿಂತ ಹಸಿವಿನಿಂದ ಸಾಯುವವರ ಸಂಖ್ಯೆಯ್ಕ ಪ್ರಮಾಣ ಕೆಲವೇ ದಿನಗಳಲ್ಲಿ ಹೆಚ್ಚಾಗುವುದರಲ್ಲಿ ಯಾವ ಸಂಶಯ ಅಥವಾ ಸಮೀಕ್ಷೆಯೂ ಬೇಡ ಎಂಬುದು ನನ್ನ ಅಭಿಪ್ರಾಯ.

ಪ್ರೇಮಚಂದ್ರ ಕಾರಂತ: ಸಾಧ್ಯವೇ ಇಲ್ಲ, ಭೂಮಿ ತಾಯಿ ಇದ್ದಾಳೆ, ಭೂಮಿ ಇದ್ದವರಿಗೆ ಏನೋ ತೊಂದರೆ ಇಲ್ಲ. ನಮ್ಮ ಜಾಗೆ “ಉಳುವವನಿಗೆ ಭೂಮಿ” ಕಾನೂನಿನಡಿಯಲ್ಲಿ ಹೋಯಿತು. ಸರಕಾರ, ಸ್ವಾತಂತ್ಯ ಹೋರಾಟಗಾರರಿಗೆ ಕೊಡುವ 15 ಏಕರೆ ಜಾಗವನ್ನು ತಂದೆಯವರು ವಿನೋಭಾ ಭಾವೆಯವರ ಗೋಮಾಳ ಹಾಗೂ ಭೂದಾನ ಚಳುವಳಿಗೆ ದಾನ ಮಾಡಿಬಿಟ್ಟರು. ಹಾಗಾಗದಿದ್ದರೆ ನನಗೆ ಊಟಕ್ಕೇನೂ ತೊಂದರೆಯಾಗುತ್ತಿರಲಿಲ್ಲ. ಏಕೆ ಹೇಳಿದೆನೆಂದರೆ, ಭೂಮಿಯಲ್ಲಿ ಕೆಲಸ ಮಾಡಲು, ಸೋಂಬೇರಿಗಳು, ಶೋಕಿ ಬೇಕಾದವರು, ದಾಯವಾದಿ ಜಗಳ ಇರುವವರು ಮಾತ್ರ ನಗರಕ್ಕೆ ಬರುತ್ತಾರೆ. ನಾ ನೋಡಿದಂತೆ, ನಗರದಲ್ಲಿ ಕೆಲಸ ಮಾಡುವ ವ್ಯಕ್ತಗಳಿಗೆ ಸರಾಸರಿ ಕನಿಷ್ಟ 3 ಏಕರೆ ಜಾಗ ತನ್ನೂರಿನಲ್ಲಿ ಹೊಂದಿರುತ್ತಾನೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.