![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕೋವಿಡ್ ನಿಂದಾಗಿ ಬಡತನ, ಹಸಿವಿನಿಂದ ಬಳಲುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದೆಯೇ
Team Udayavani, May 24, 2020, 5:17 PM IST
![ಕೋವಿಡ್ ನಿಂದಾಗಿ ಬಡತನ, ಹಸಿವಿನಿಂದ ಬಳಲುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದೆಯೇ](https://www.udayavani.com/wp-content/uploads/2020/05/povert-620x390.jpg)
ಮಣಿಪಾಲ: ಕೋವಿಡ್-19ನಿಂದಾಗಿ ಬಡತನ ಮತ್ತು ಹಸಿವಿನಿಂದ ಬಳಲುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದೆ ಎಂಬ ವಿಶ್ವಬ್ಯಾಂಕ್ ಅಭಿಪ್ರಾಯಕ್ಕೆ ನಿಮ್ಮ ಪ್ರತಿಕ್ರಿಯೆಯೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯ ಇಲ್ಲಿದೆ.
ಮಧುಕರ್ ಬಿಳಿಚೋಡು: ನಿಜ ಸರ್ ಸಾಕಷ್ಟು ಉದಾಹರಣೆಗಳನ್ನು ನಾವು ನೀವು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿನಿತ್ಯ ನೋಡುತ್ತಿಲ್ಲವೆ. ಕೋವಿಡ್-19 ಪ್ರಪಂಚದಾದ್ಯಂತ ಹರಡಿದೆ. ಇದು ಜೀವ ನೂ ಕೊಲ್ಲುತ್ತಿದೆ, ಜೀವನವನ್ನು ಕೊಲ್ಲುತ್ತೀದೆ. ಮನುಷ್ಯ ನಿಗೆ ಜೀವ ಎಷ್ಟು ಮುಖ್ಯವೋ ಜೀವನವು ಅಷ್ಟೇ ಮುಖ್ಯ ಎಂಬುದು ನಾವಿಲ್ಲಿ ಅರಿಬೇಕಾಗಿರುವ ನೈಜ ಸಂಗತಿ ಅಲ್ಲವೆ. ಕೋವಿಡ್-19ಗಿಂತ ಹಸಿವಿನಿಂದ ಸಾಯುವವರ ಸಂಖ್ಯೆಯ್ಕ ಪ್ರಮಾಣ ಕೆಲವೇ ದಿನಗಳಲ್ಲಿ ಹೆಚ್ಚಾಗುವುದರಲ್ಲಿ ಯಾವ ಸಂಶಯ ಅಥವಾ ಸಮೀಕ್ಷೆಯೂ ಬೇಡ ಎಂಬುದು ನನ್ನ ಅಭಿಪ್ರಾಯ.
ಪ್ರೇಮಚಂದ್ರ ಕಾರಂತ: ಸಾಧ್ಯವೇ ಇಲ್ಲ, ಭೂಮಿ ತಾಯಿ ಇದ್ದಾಳೆ, ಭೂಮಿ ಇದ್ದವರಿಗೆ ಏನೋ ತೊಂದರೆ ಇಲ್ಲ. ನಮ್ಮ ಜಾಗೆ “ಉಳುವವನಿಗೆ ಭೂಮಿ” ಕಾನೂನಿನಡಿಯಲ್ಲಿ ಹೋಯಿತು. ಸರಕಾರ, ಸ್ವಾತಂತ್ಯ ಹೋರಾಟಗಾರರಿಗೆ ಕೊಡುವ 15 ಏಕರೆ ಜಾಗವನ್ನು ತಂದೆಯವರು ವಿನೋಭಾ ಭಾವೆಯವರ ಗೋಮಾಳ ಹಾಗೂ ಭೂದಾನ ಚಳುವಳಿಗೆ ದಾನ ಮಾಡಿಬಿಟ್ಟರು. ಹಾಗಾಗದಿದ್ದರೆ ನನಗೆ ಊಟಕ್ಕೇನೂ ತೊಂದರೆಯಾಗುತ್ತಿರಲಿಲ್ಲ. ಏಕೆ ಹೇಳಿದೆನೆಂದರೆ, ಭೂಮಿಯಲ್ಲಿ ಕೆಲಸ ಮಾಡಲು, ಸೋಂಬೇರಿಗಳು, ಶೋಕಿ ಬೇಕಾದವರು, ದಾಯವಾದಿ ಜಗಳ ಇರುವವರು ಮಾತ್ರ ನಗರಕ್ಕೆ ಬರುತ್ತಾರೆ. ನಾ ನೋಡಿದಂತೆ, ನಗರದಲ್ಲಿ ಕೆಲಸ ಮಾಡುವ ವ್ಯಕ್ತಗಳಿಗೆ ಸರಾಸರಿ ಕನಿಷ್ಟ 3 ಏಕರೆ ಜಾಗ ತನ್ನೂರಿನಲ್ಲಿ ಹೊಂದಿರುತ್ತಾನೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್](https://www.udayavani.com/wp-content/uploads/2022/06/electric-vehicle-150x100.jpg)
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
![ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?](https://www.udayavani.com/wp-content/uploads/2020/10/talk-150x86.jpg)
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
![ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b](https://www.udayavani.com/wp-content/uploads/2020/09/sb-150x84.jpg)
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
![ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?](https://www.udayavani.com/wp-content/uploads/2020/09/vishnu-2-150x84.jpg)
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
![ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?](https://www.udayavani.com/wp-content/uploads/2020/09/lipi-150x84.jpg)
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.