ಪ್ರಸ್ತುತ ಸನ್ನಿವೇಶದಲ್ಲಿ ಚೀನಾ ಭಾರತದ ಮೇಲೆ ಯುದ್ಧ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬಹುದೇ


Team Udayavani, May 28, 2020, 5:16 PM IST

ಪ್ರಸ್ತುತ ಸನ್ನಿವೇಶದಲ್ಲಿ ಚೀನಾ ಭಾರತದ ಮೇಲೆ ಯುದ್ಧ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬಹುದೇ

ಮಣಿಪಾಲ: ಪ್ರಸ್ತುತ ಸನ್ನಿವೇಶದಲ್ಲಿ ಚೀನಾ ಭಾರತದ ಮೇಲೆ ಯುದ್ಧ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬಹುದೇ? ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಯಗಳು ಇಲ್ಲಿದೆ.

ಸುಭಾಶ್ ಚಂದ್ರ ಕೋಟ್ಯಾನ್: ಕಂಡಿತಾ, ಈಗ ನಾವು ಕಷ್ಟದ ಸಮಯದಲ್ಲಿ ಇದ್ದೇವೆ. ಈ ಸಂದರ್ಭದಲ್ಲಿ ಅವರು ದಾಳಿ ನಡೆಸಲು ಸಂಚು ರೂಪಿಸುತ್ತಿರುವುದು ಕೂಡಾ ಸತ್ಯ.

ಸುರೇಶ್ ಸೂರ್ಯ: ಚೀನಾವನ್ನು ನಂಬುವುದೇ ದೊಡ್ಡ ಮೂರ್ಖತನ, 1962ರಲ್ಲಿ ಚೆನ್ನಾಗಿದ್ದುಕೊಂಡೆ ಏಕಾಏಕಿ ದಾಳಿ ಮಾಡಿ ಭಾರತದ ಭೂಪ್ರದೇಶವನ್ನು ಅಕ್ರಮವಾಗಿ ವಶಪಡಿಸಿಕೊಂಡರು, ಈಗ ಭಾರತ ಕೋವಿಡ್-19 ದಿಂದ ತತ್ತರಿಸಿರುವುದನ್ನು ಕಂಡು ಇಷ್ಟು ದಿನ ಸುಮ್ಮನಿದ್ದವರುಈಗ ಒಂದು ಕೈ ನೋಡೋಣ ಎಂದು ಗಡಿಯಲ್ಲಿ ಸುಖಾಸುಮ್ಮನೆ ತಂಟೆ ತಕರಾರು ತೆಗೆದು ಪ್ರಚೋದಿಸುತ್ತಿದ್ದಾರೆಂದರೆ ಗಂಭೀರವಾಗಿ ಯೋಚಿಸಬೇಕಾದದ್ದೆ,ಅಂದು ನಿರ್ಮಿತವಾದಂತೆ ಈಗ ಮತ್ತೊಂದು ಅಕ್ಸಾಯ್ ಚಿನ್ ಹುಟ್ಟುವುದು ಬೇಡ. ಎಂತಹ ಸನ್ನಿವೇಶದಲ್ಲಿಯೂ ನಮ್ಮ ದೇಶದ ಸಾರ್ವಭೌಮತೆಗೆ ದಕ್ಕೆಯಾದಲ್ಲಿ ಸುಮ್ಮನೆ ಕೈಕಟ್ಟಿ ಕೂರುವ ಪ್ರಶ್ನೆ ಉದ್ಬವಿಸಬಾರದು. ನಮ್ಮ ದೇಶ ನಮ್ಮ ಹೆಮ್ಮೆ.. ಜೈ ಹಿಂದ್

ಜೈ ಕರ್ನಾಟಕ ರವಿಶಂಕರ್:  ಚೀನಾ ತನ್ನ ಲ್ಯಾಬ್ ಲ್ಲಿ ವೈರಸ್ ತಯಾರಿಸಿ ಇಡೀ ಜಗತ್ತಿಗೆ ಹಬ್ಬಿಸಿ ಲಕ್ಷಾಂತರ ಜನರನ್ನು ಕೋಲೆ ಮಾಡಿದ್ದಾರೆ ಆದರೂ ಜಗತ್ತಿನ ಯಾವುದೇ ರಾಷ್ಟ್ರಗಳು ಅದರ ಬಗ್ಗೆ ಮಾತನಾಡುತ್ತಿಲ್ಲ. ಹಾಗೆ ನೋಡಿದರೆ ಜಗತ್ತಿನ ಎಲ್ಲಾ ರಾಷ್ಟ್ರಗಳು ಒಗ್ಗಟ್ಟು ಆಗಿ ಚೀನಾ ದೇಶದ ಮೇಲೆ ಯುದ್ದ ಮಾಡಿ ಚೀನಾ ರಾಷ್ಟ್ರದ ನಕಾಶೆ ಅಳಸಿ ಹಾಕಬೇಕು. ಇನ್ನೂ ಮುಂದೆ ಯಾವ ಯಾವ ವೈರಸ್ ಹಬ್ಬಸುತ್ತಾರೂ ಗೂತ್ತಿಲ್ಲ.

ಚಿ. ಮ. ವಿನೋದ್ ಕುಮಾರ್:  ಸದ್ಯಕ್ಕೆ ದೇಶದ ಅರ್ಥಿಕ ಪರಿಸ್ಥಿತಿಯನ್ನು ಗಮನದ ಲ್ಲಿಟ್ಟುಕೊಂಡು ಯೋಚಿಸಿದರೆ ಯುದ್ಧ ಬೇಡವೇನಿಸುತ್ತದೆ. ನಾವು ಈಗ ಕೈಕಟ್ಟಿ ಕುಳಿತುಕೊಂಡರೆ ಚೀನಾದವರು ತಮ್ಮ ಕಿತಾಪತಿಯನ್ನು ಮುಂದುವರೆಸುತ್ತಾರೆ, ಯಾವುದಕ್ಕೂ ಕೇಂದ್ರ ಸರ್ಕಾರ ಯೋಚಿಸಿ ಒಂದು ಸರಿಯಾದ ನಿರ್ಧಾರವನ್ನು ತೆಗೆದುಕೊಂಡರೆ ಒಳ್ಳೆಯದು.

ವಾದಿರಾಜ ತಂತ್ರಿ ತಂತ್ರಿ: ಖಂಡಿತ ಮಾಡಲ್ಲ. ಮಾಡಿದರೆ ಅವರ ಮಾರುಕಟ್ಟೆ ಅವರೇ ನಾಶ ಮಾಡಿಕೊಂಡಂತೆ. ಯಾರಾದರೂ ತಮ್ಮ ಕಾಲಿಗೆ ಕೊಡಲಿ ಏಟು ಕೊಟ್ಟು ಕೊಳ್ಳುವ ಕೆಲಸ ಮಾಡಲ್ಲ. ಮತ್ತು ಭಾರತ ಕೂಡ ಶಕ್ತ ದೇಶವಾಗಿದೆ. ಅದು ವಿಶ್ವದ ಗಮನ ಬೇರೆ ಕಡೆ ಸೆಳೆಯಲು ಇಂತ ಕೃತ್ಯ ಮಾಡುತ್ತಾ ಇದೆ ಎಂದು ಅರ್ಥ ಆಗುತ್ತೆ.

ವಿಜಯ್ ಶೆಟ್ಟಿ: ಯುದ್ಧ ಅಂದ್ರೆ ಮನೆಯಲ್ಲಿ ಕೂತು ಆಡೊ ಪಬ್ಜಿ ಆಟ ಅಲ್ಲ ಯುದ್ಧ ನಡೆದರೆ ಎರಡು ದೇಶದಲ್ಲೂ ಸಾವು-ನೋವು ಕಷ್ಟ-ನಷ್ಟ ತೊಂದರೆ ಆಗುತ್ತೆ. ಚೀನಾ ಸುಮ್ಮನೆ ಹೆದರಿಸುತ್ತದೆ ಅಷ್ಟೇ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.