ಒಂದು ವರ್ಷದ ಯಾವುದೇ ಹೊಸ ಯೋಜಬೆಯಿಲ್ಲ? ನಿಮ್ಮ ಅಭಿಪ್ರಾಯವೇನು ?


Team Udayavani, Jun 7, 2020, 3:54 PM IST

ಒಂದು ವರ್ಷದ ಯಾವುದೇ ಹೊಸ ಯೋಜಬೆಯಿಲ್ಲ? ನಿಮ್ಮ ಅಭಿಪ್ರಾಯವೇನು ?

ಮಣಿಪಾಲ: ಮುಂದಿನ ಒಂದು ವರ್ಷದವರೆಗೂ ಯಾವುದೇ ಹೊಸ ಯೋಜನೆ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವಾಲಯ ಪ್ರಕಟಣೆ ಹೊರಡಿಸಿರುವುದರ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ

ಚಿ. ಮ. ವಿನೋದ್ ಕುಮಾರ್:  ಕೈಯಲ್ಲಿ ಕಾಸಿಲ್ಲದಿರುವಾಗ ಅವರು ತಾನೇ ಸುಮ್ಮನೆ ಹೊಸ ಯೋಜನೆಗಳನ್ನು ಘೋಷಣೆ ಮಾಡಿದರೆ ಏನು ಪ್ರಯೋಜನವಾಗುತ್ತದೆ.ವಿತ್ತ ಸಚಿವಾಲಯದ ಹೇಳಿಕೆ ಸರಿಯಾಗಿದೆ.

ಸತೀಶ್ ರಾವ್:  ಇಂತಹ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಸಮಯದಲ್ಲಿ ನಾವು ದೇಶದ ಪರಿಸ್ಥಿತಿಯಲ್ಲಿ ಕೈ ಜೋಡಿಸಬೇಕು. ಒಳ್ಳೆಯ ದಿನಗಳು ಬಂದೆ ಬರುವುದು. ಮೋದಿ ಅಂಥ ಪ್ರಧಾನಿ ಇರುವಾಗ .ಜೈ ಭಾರತ್, ಜೈ ಮೋದಿಜಿ

ಸಣ್ಣಮಾರಪ್ಪ. ಚಂಗಾವರ:  ಇರುವ ಯೋಜನೆಗಳನ್ನೆ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಹೊಸ ಯೋಜನೆಗಳ ಅವಶ್ಯಕತೆ ಇಲ್ಲ. ನಿಷ್ಠೆಯಿಂದ ಸರ್ಕಾರ, ಅಧಿಕಾರಿಗಳು ಕೆಲಸ ಮಾಡಿದರೆ ದೇಶದ ಹಾಗೂ ಜನರಲ್ಲಿ ಅಭಿವೃದ್ಧಿ ಕಾಣಬಹುದು

ಇಬ್ರಾಹಿಂ ಸಯೀದ್ ವಿಕೆ: 20 ಲಕ್ಷ ಕೋಟಿ ಏನೋ ಈಗಾಗಲೇ ಬಿಡುಗಡೆ ಯಾಗಿದೆ ಅಲ್ಲವೇ ಸಧ್ಯಕ್ಕೆ ಅದು ಸಾಕು. ಅದು ಮುಗಿವುವಾಗ ಹೇಳ್ತೀನಿ

ದಯಾನಂದ ಕೊಯಿಲಾ: ಈ ವರೆಗೆ ಜಾರಿಯಲ್ಲಿರುವ ಯೋಜನೆಗಳು ಯಾವುದೆಲ್ಲ ಎಂದು ದಯವಿಟ್ಟು ತಿಳಿಸಿ ಅದನ್ನಾದರೂ ಪಡ್ಕೊಳ್ಳಲು ಪ್ರಯತ್ನಿಸಬಹುದಲ್ಲಾ?

ದಾವೂದ್ ಕೂರ್ಗ್: ಮಾಡಿದ ಘೋಷಣೆಗಳೆಲ್ಲಾ ಘೋಷಣೆಯಾಗೆ ಉಳಿದಿರುವಾಗ ಇನ್ನೂ ಸ್ವಲ್ಪ ಘೋಷಣೆ ಮಾಡಬಹುದಿತ್ತು. ಘೋಷಣೆ ಮಾಡಲು ಖರ್ಚು ಇಲ್ವಲ್ಲಾ.

ರಾಧಿಕ ಮಲ್ಯ: ಆರ್ಥಿಕ ಹಿಂಜರತದಿಂದಾಗಿ ಹಾಗೂ ಕೋವಿಡ್-19ದಿಂದ ಸರ್ಕಾರ ಈ ನಿರ್ಣಯ ತಗೆದುಕೊಳ್ಳಬೇಕಾಗಿದೆ . ಹೊಸ ಯೋಜನೆ ಯು ಬದಲು ಇರುವ ಹಣವನ್ನು ಸರಿಯಾಗಿ ಉಪಯೋಗಿಸಿ ದೇಶವನ್ನು ಸಂಕಷ್ಟ ದಿಂದ ಪಾರು ಮಾಡಬೇಕಾಗಿದೆ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.