ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌


Team Udayavani, Jun 25, 2022, 9:35 AM IST

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಕಳೆದ 2 ವರ್ಷಗಳಿಂದ ಭಾರತ ಸೇರಿದಂತೆ ಜಗತ್ತಿನಾದ್ಯಂತ ವಿದ್ಯುತ್‌ಚಾಲಿತ ವಾಹನಗಳು ಹೆಚ್ಚು ಸದ್ದು ಮಾಡುತ್ತಿವೆ. ತೈಲ ದರ ಹೆಚ್ಚಳ, ಮಾಲಿನ್ಯ ಸೇರಿದಂತೆ ವಿವಿಧ ಕಾರಣಗಳಿಗಾಗಿ ಜನರು ಇವಿಗಳತ್ತ ಮುಖ ಮಾಡುತ್ತಿದ್ದಾರೆ. ವಿದ್ಯುತ್‌ಚಾಲಿತ ವಾಹನಗಳನ್ನು ಆಲಿಂಗಿಸಿಕೊಂಡ 15 ದೇಶಗಳ ಪೈಕಿ ಭಾರತ 11ನೇ ಸ್ಥಾನ ಗಳಿಸಿದೆ ಎಂದು ಗ್ಲೋಬಲ್‌ ಎಲೆಕ್ಟ್ರಿಕ್‌ ಮೊಬಿಲಿಟಿ ರೆಡಿನೆಸ್‌ ಇಂಡೆಕ್ಸ್‌(ಜೆಮ್ರಿಕ್ಸ್‌) ವರದಿ ಹೇಳಿದೆ.

ನಾರ್ವೆ ನಂ.1
ಜಗತ್ತಿನಲ್ಲೇ ಅತಿ ಹೆಚ್ಚು ವಿದ್ಯುತ್‌ ಚಾಲಿತ ವಾಹನಗಳನ್ನು ಬಳಸುತ್ತಿರುವ ದೇಶವೆಂದರೆ ನಾರ್ವೆ. ಇವಿಗಳು ಇಲ್ಲಿನ ನಾಗರಿಕರ ಜನಪ್ರಿಯ ಆಯ್ಕೆಯಾಗಿವೆ. ಜೆಮ್ರಿಕ್ಸ್‌ ಸೂಚ್ಯಂಕದಲ್ಲಿ ಎರಡನೇ ಸ್ಥಾನವನ್ನು ಚೀನಾ ಗಳಿಸಿದರೆ, ನಂತರದ ಸ್ಥಾನಗಳಲ್ಲಿ ಜರ್ಮನಿ, ಯುಕೆ ಮತ್ತು ಸಿಂಗಾಪುರವಿದೆ.

ಭಾರತಕ್ಕೆ 11ನೇ ಸ್ಥಾನ
ಈ ಸೂಚ್ಯಂಕದಲ್ಲಿ ಭಾರತವು 31 ಸ್ಕೋರ್‌ಗಳನ್ನು ಗಳಿಸಿ, 11ನೇ ಸ್ಥಾನ ಪಡೆದಿದೆ. ಆದರೆ, ವೆಚ್ಚ ಮತ್ತು ಮೂಲಸೌಕರ್ಯಗಳ ನಿರ್ಮಾಣವೇ ಭಾರತಕ್ಕೆ ಅತಿದೊಡ್ಡ ಸವಾಲು ಎಂದು ವರದಿ ಹೇಳಿದೆ. ಭಾರತದ ಗ್ರಾಹಕರಿಗೆ ಈಗಾಗಲೇ 40 ಬಗೆಯ ಇವಿಗಳ ಆಯ್ಕೆ ಲಭ್ಯವಿದ್ದು, ದಿನಕಳೆದಂತೆ ವಿದ್ಯುತ್‌ಚಾಲಿತ ವಾಹನ ಖರೀದಿಸುವವರ ಸಂಖ್ಯೆಯೂ ಹೆಚ್ಚುತ್ತಿದೆ. ಚೀನಾದಲ್ಲಿ ಒಟ್ಟು 100 ವಿಧದ ಇವಿ ಮಾಡೆಲ್‌ಗ‌ಳು ರಸ್ತೆಗಳಿದಿವೆ ಎನ್ನುತ್ತಿದೆ ವರದಿ.

ಮಾನದಂಡವೇನು?
ಮಾರುಕಟ್ಟೆ, ಗ್ರಾಹಕರು, ಮೂಲಸೌಕರ್ಯಗಳು ಮತ್ತು ಸರ್ಕಾರಗಳನ್ನು ಮಾನದಂಡವನ್ನಾಗಿ ಬಳಸಿಕೊಂಡು ಈ ವರದಿ ಸಿದ್ಧಪಡಿಸಲಾಗಿದೆ.

ಮುಂದಿನ ಒಂದು ವರ್ಷದಲ್ಲೇ ಭಾರತದಲ್ಲಿ ವಿದ್ಯುತ್‌ಚಾಲಿತ ವಾಹನಗಳ ಬೆಲೆಯು ಪೆಟ್ರೋಲ್‌ ವಾಹನಗಳ ದರಕ್ಕೆ ಸಮವಾಗಲಿದೆ. ಪಳೆಯುಳಿಕೆ ಇಂಧನಕ್ಕೆ ವೆಚ್ಚ ಮಾಡುವ ಹಣ ಉಳಿತಾಯವಾಗಲಿದೆ.
– ನಿತಿನ್‌ ಗಡ್ಕರಿ, ಕೇಂದ್ರ ಸಾರಿಗೆ ಸಚಿವ

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

mekeddatu

ಮೇಕೆದಾಟು ಯೋಜನೆಯಲ್ಲಿ ರಾಜ್ಯ ದೃಢ ನಿಲುವನ್ನು ತಳೆಯಬೇಕಾದ ಅನಿವಾರ್ಯತೆಯಿದೆಯೇ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.