NPRಗೆ ಮಾಹಿತಿ ನೀಡಲು ನಿರಾಕರಿಸಿದರೆ ದಂಡ ವಿಧಿಸುವ ಪ್ರಕ್ರಿಯೆಯ ಕುರಿತಾಗಿ ಅನಿಸಿಕೆಯೇನು ?


Team Udayavani, Jan 18, 2020, 5:28 PM IST

NPR

ಮಣಿಪಾಲ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ(NPR) ಗೆ ಮಾಹಿತಿ ನೀಡಲು ನಿರಾಕರಿಸಿದರೆ ದಂಡ ವಿಧಿಸುವ ಪ್ರಕ್ರಿಯೆಯ ಕುರಿತಾಗಿ ನಿಮ್ಮ ಅನಿಸಿಕೆಯೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ

ನಾಗರಾಜ ಕೆ ಎಸ್: ದಂಡ ವಿಧಿಸುವುದರ ಜೊತೆಗೆ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ನಿಲ್ಲಿಸಬೇಕು ನೀರು ವಿದ್ಯುತ್ ಇತರೆ ಎಲ್ಲ ಸೌಲಭ್ಯಗಳನ್ನು ನಿಲ್ಲಿಸಬೇಕು

ರಾಜೇಶ್ ಅಂಚನ್ ಎಂ ಬಿ: ಖಂಡಿತಾ ಬಹಳ ಸೂಕ್ತವಾಗಿದೆ. ಒಂದು ದೇಶ ಒಂದು ಕಾನೂನು ಅಂತಾ ತಂದಾಗ ಅದನ್ನು ಗೌರವಿಸೋದು ಆ ದೇಶದ ಪ್ರತಿಯೊಬ್ಬ ನಾಗರೀಕನ ಆಧ್ಯ ಕರ್ತವ್ಯ. ಎನ್ ಪಿ ಆರ್ ದೇಶದ ಎಲ್ಲಾ ಪ್ರಜೆಗಳ ಬಗ್ಗೆ ಕೂಲಂಕುಷವಾದ ಮಾಹಿತಿಯನ್ನು ಸಂಗ್ರಹ ಮಾಡುವ ಒಂದು ಉತ್ತಮ ಕೆಲಸ..ಇದರಲ್ಲಿ ಎಲ್ಲಾ ಭಾರತೀಯರು ಸಕ್ರೀಯವಾಗಿ ಪಾಲ್ಗೊಳ್ಳಲೇಬೇಕು. ತಮ್ಮ ವೈಯಕ್ತಿಕ ಹಿತಾಸಕ್ತಿ ಗಳಿಗಾಗಿ ವಿರೋಧ ಪಕ್ಷಗಳು ಮಾಡುತ್ತಿರುವ ವಿರೋಧವನ್ನು ಇದಕ್ಕೆ ಜೋಡಿಸಿ ಮಾಹಿತಿ ಒದಗಿಸದಿರೋದು ಅಕ್ಷಮ್ಯ ಅಪರಾದವಾಗುತ್ತೆ. ಈ ನಿಟ್ಟಿನಲ್ಲಿ ದಂಡ ವಿಧಿಸುವ ಸರ್ಕಾರದ ನಡೆ ಬಹಳ ಉತ್ತಮವಾದದ್ದು. ಅಷ್ಟೇ ಅಲ್ಲ ದಂಡದ ಜೊತೆಗೆ ಎಲ್ಲಾ ಸೌಲಭ್ಯಗಳನ್ನು ನಿಲ್ಲಿಸಬೇಕು

ರಾಘವೇಂದ್ರ ಬಿಲ್ಲವ: ಪ್ರತಿಯೊಬ್ಬ ಪ್ರಜೆಯು ನೆಲದ ಕಾನೂನನ್ನು ಪಾಲಿಸಬೆಕಾದದ್ದು ಆದ್ಯ ಕರ್ತವ್ಯ. ಪಾಲಿಸದಿದ್ದರೆ ಅದು ನನ್ನ ಪ್ರಕಾರ ಶಿಕ್ಷಾರ್ಹ ಅಪರಾಧ.

ದೇವರಾಜ: ದೇಶದ ರಕ್ಷಣೆ ಸಂಬಂಧ ಮಾಹಿತಿ ನೀಡುವುದು ಅತ್ಯಗತ್ಯ. ನೀಡದಿದ್ದಲ್ಲಿ ಶಿಕ್ಷೆ ಕೊಡಿ ಇದು ಉತ್ತಮ ನಡೆ.

ಮಹದೇವ ಗೌಡ: ಮನೆಯ ಮಾಲಿಕನ ಜವಬ್ದಾರಿಯಲ್ಲಿ ಸಮೀಕ್ಷೆ ಮಾಡಿದರೇ ತಪ್ಪು ಮಹಿತಿ ಬರಲು ಹೆಗೆ ಸಾದೄ ಅವರ ಮಾಹಿತಿ ಮತ್ತು ಅವರ ಮನೆಯಲ್ಲಿರುವ ಬಾಡಿಗೆದಾರನ ಮಾಹಿತಿ ಕೊಡಲೆಬೇಕು ಅಲ್ವಾ ಯಾವ ಯಾವ ಮಾಹಿತಿ ಕೊಡಬೇಕು ? ದಂಡ ಮನೆ ಮಾಲಿಕರಿಗೆ ಹಾಕುವದು ಸರಿ ಅಲ್ವಾ

ರಮೇಶ್ ಬಿವಿ: ಬೇಕಾದರೆ ಎರಡು ಅಥವಾ ಮೂರು ಅವಕಾಶಗಳನ್ನು ಕೊಡಲಿ. ನಂತರವೂ ನಿರಾಕರಿಸಿದರೆ ಮುಲಾಜಿಲ್ಲದೆ ದಂಡ ವಿಧಿಸಲೇಬೇಕು. ಮತ ಚೀಟಿಯನ್ನು ಕೂಡ ರದ್ದು ಮಾಡಬೇಕು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.