ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಸೇನೆಗೆ ಮತ್ತಷ್ಟು ಬಲತುಂಬಲಿದೆಯೇ?


Team Udayavani, Jul 30, 2020, 4:46 PM IST

rafale fighter jets arrived to India

ಮಣಿಪಾಲ: ಐದು ರಫೇಲ್ ಯುದ್ಧ ವಿಮಾನಗಳು ಆಗಮಿಸಿರುವುದು ಭಾರತೀಯ ವಾಯುಸೇನೆಗೆ ಮತ್ತಷ್ಟು ಬಲ ತುಂಬಲು ನೆರವಾಗಬಹುದೇ ? ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಸಚಿನ್ ಹಂಡಿ: ಹೌದು ರಫೆಲ್ ಯುದ್ಧವಿಮಾನಗಳ ಬಲದಿಂದ ಭಾರತೀಯ ವಾಯುಪಡೆ ಮತ್ತಷ್ಟು ಬಲಿಷ್ಠವಾಗಿದೆ.

ಭರತ್ ಪಡುವಾಲ್: ನೆರೆ ಹೊರೆ ಶತ್ರು ರಾಷ್ಟ್ರಗಳ ಎದೆಯಲ್ಲಿ ನಡುಕ ಹುಟ್ಟಿಸುವುದರ ಜೊತೆಗೆ ಬಲಿಷ್ಠ ಭಾರತ ನಿರ್ಮಾಣದ ಪ್ರಥಮ ಹೆಜ್ಜೆ. ಜೈ ಹಿಂದ್

ಪ್ರದೀಪ್ ಕುಮಾರ್ ಎಂ:  ಹೌದು, ಕಷ್ಟ ಕಾಲದಲ್ಲಿ ಹುಲ್ಲು ಕಡ್ಡಿನೂ ಉಪಯೋಗಕ್ಕೆ ಬರುತ್ತದೆ. ಇನ್ನು ರಫೇಲ್ ಬರೋಲ್ಲವ. ಈಗೇನಾದರು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದತೆ ನಮ್ಮ ಪಪ್ಪು 51ನೇಬರ್ತ್ ಡೇ ಪಾರ್ಟಿ ಅದರಲೇ ಮಾಡಿಸುತ್ತಿದ್ದರು ನಮ್ಮ ಸೋನಿಯಾ ಮೇಡಮ್, ಸಾಧ್ಯವಾದರೆ ಮದುವೆನು ಅದರಲ್ಲೇ. 108 ಹರುವುದಕ್ಕೆ ಮಾತ್ರಾ ಯೋಗ್ಯವಾದ ರಫೇಲ್ ಖರೀದಿ ಮಾಡೋಕೆ ಹೊರಟಿದ್ದರು ನಮ್ಮ ಮನಮೋಹನ್ ಸಿಂಗ್.

ಸತೀಶ್ ರಾವ್:  ನಮ್ಮ ದೇಶದ ರಕ್ಷಣಾ ವ್ಯವಸ್ಥೆ ನಿಜಕ್ಕೂ ಸದೃಢ, ಬಲಿಷ್ಠ ಈಗ ವಾಯು ಪಡೆಗೆ ಬಲ ತುಂಬಲು ಆಗಮಿಸಿರುವ ರಫೆಲ್ ಯುದ್ಧ ವಿಮಾನಗಳು ಪರಿಣಾಮಕಾರಿ ಆಗಬಹುದು

ಶಾರು ಶಾರು: ಇಲ್ಲಿ ಕೋವಿಡ್ಆಗಿ ಜನತೆ ತತರಿಸಿ ಹೋಗ್ತಾ ಇದೆ ಅಲ್ಲಿ ರೆಫಲ್ ವಿಮಾನ ಹಾಕಿದ್ರೆ ಜನ ಮೆಟ್ಟಲ್ಲಿ ಹೊಡೀತಾರೆ. ಸ್ವಲ್ಪ ಜನಗಳು ಕಷ್ಟಕ್ಕೆ ಸ್ಪಂದನೆ ಮಾಡ್ರಿ ಬರಿ ನಿಮ್ಮ ಖಜಾನೆ ತುಂಬ ಕೆಲಸ ಬಿಟ್ಟು ಕೋವಿಡ್ 19 ರೋಗಿಗಳಿಗೆ ಹಾಸ್ಪಿಟಲ್ ನಲ್ಲಿ ಸಿಟ್ ವ್ಯವಸ್ಥೆ ಮಾಡಿ ಯಾಕೆ ವಿಮಾನ ತಗೋಳೋಕೆ ದುಡ್ಡು ಇದೆ ಆಂಬುಲೆನ್ಸ್ ತಗೋಳಕೆ ದುಡ್ಡು ಇಲ್ಲವಾ ಬೇಡ ಟಿಟಿ ಗಾಡಿಗಳಿಗೆ ಡ್ಯೂಟಿ ಇಲ್ಲ ತಗೊಂಡು ಆಂಬುಲೆನ್ಸ್ಗೆ ಹಾಕಿ ಕೊಳ್ಳಿರಿ ಬಡ ಚಾಲಕರು ಒಂದು ಟೈಮ್ ಊಟಕ್ಕೆ ನೇರವಾಗಿ ಸಾಕು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.