ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರ ಹೇಗಿದೆ? 


Team Udayavani, Dec 28, 2019, 4:59 PM IST

asn

ಮಣಿಪಾಲ: ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರ ಹೇಗಿದೆ? ಫರ್ಸ್ಟ್ ಡೇ ಚಿತ್ರ ನೋಡಿದವರು ನಿಮ್ಮ ಅಭಿಪ್ರಾಯಗಳನ್ನು ತಿಳಿಸಿ ಎಂದು ಉದಯವಾಣಿ ಕೇಳಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಆಯ್ದ ಕೆಲವು ಇಲ್ಲಿವೆ.

ಸದ್ದಾಂ ಹುಸೇನ್ ಕುರಹಟ್ಟಿ: ತುಂಬಾ ಚೆನ್ನಾಗಿದೆ ಕಥೆ ಮತ್ತು ನಟನೆ ಕೂಡ ಚೆನ್ನಾಗಿದೆ ನೂರು ದಿನ ನಡೆಯುತ್ತೆ

ಚಂದ್ರಪ್ಪ ಹೂಗಾರಪ್ಪ: ಮೊದಲನೆ ಭಾಗ ತುಂಬಾ ಚೆನ್ನಾಗಿದೆ. ಎರಡನೆಯ ಭಾಗದಲ್ಲಿ ಬಹಳಷ್ಟು ಬೇಡವಾದ ವಿಷಯಗಳನ್ನು ತೆಗೆಯಬಹುದಾಗಿತ್ತು.

ಮಲ್ಲು ಎಸ್: ಬಿರಿಯಾನಿ ಬಯಸಿ ಹೋಗಿದ್ದೆ ಆದರೆ ರುಚಿಯಾದ ಅನ್ನ ಸಾಂಬಾರು ಸಿಕ್ಕಿತು ಸಂತೋಷ ಆಯ್ತು

ಅಂಬರೀಷ್ ಎಂ ಎಚ್: ಕನ್ನಡ ಚಿತ್ರರಂಗದ ಹೆಮ್ಮೆಯ ಚಿತ್ರ ಸೂಪರ್ ಮೂವಿ ಒಳ್ಳೇದಾಗ್ಲಿ ರಕ್ಷಿತ್ ನಿಮಗೆ ನಿಮ್ಮ ಟೀಮ್ಗೆ

ಮೊಹಮ್ಮದ್ ಇಸ್ಮಾಯಿಲ್: ಎಂಥ ಚಿತ್ರ ಮಾರಯರೇ! ಈ ಚಿತ್ರದ ಮುಂದೆ ಪರಭಾಷಾ ಚಿತ್ರಗಳು ಬಗ್ಗಿ ಸಲಾಮ್ ಮಾಡ್ಬೇಕು. ವಾಹ್

ಗಣೇಶ್ ಕುಲಾಲ್: ಚಂದದ ಚಿತ್ರ. ನೋಡಲೇ ಬೇಕು. ರಕ್ಷಿತ್ ಶೆಟ್ಟಿ ಮತ್ತು ತಂಡ ಕನ್ನಡ ಚಿತ್ರರಂಗವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದ್ದಾರೆ.

ಶರತ್ ಶೆಟ್ಟಿ: ಈ ವರ್ಷದ ಅತ್ಯುತ್ತಮ ಚಿತ್ತ ಎನ್ನುವುದರಲ್ಲಿ ಅನುಮಾನವಿಲ್ಲ.

ಉಮೇಶ್ ರವಡಿ: ಕೆಜಿಎಫ್ ನಂತರ ಅತ್ಯುತ್ತಮ ಚಿತ್ರ

Ad

ಟಾಪ್ ನ್ಯೂಸ್

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

ಏಷ್ಯಾದ ಅತ್ಯಂತ ಹಿರಿಯ ಆನೆ ‘ವತ್ಸಲ’ ಸಾವು…

Oldest Elephant: ಬದುಕಿನ ಯಾನ ನಿಲ್ಲಿಸಿದ ವತ್ಸಲಾ.. ಏಷ್ಯಾದ ಅತ್ಯಂತ ಹಿರಿಯ ಆನೆ ಇನ್ನಿಲ್ಲ

Rekha-Gupta-CM

ದಿಲ್ಲಿ ಸಿಎಂ ಅಧಿಕೃತ ನಿವಾಸ ನವೀಕರಣ ಟೆಂಡರ್‌ ರದ್ದುಗೊಳಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.