ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?


Team Udayavani, Sep 18, 2020, 4:47 PM IST

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಮಣಿಪಾಲ: ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನವನ್ನು ನೀಡಲು ನಿರಾಕರಿಸಿರುವ ಕೇಂದ್ರ ಸರಕಾರದ ನಿಲುವಿನ ಕುರಿತಾಗಿ ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಕೃಷ್ಣ ಜೋಶಿ:  ಮೊದಲು ಬೆಂಗಳೂರು ನಲ್ಲಿ ಲಕ್ಷಾಂತರ ಜನ ಬೀಡು ಬಿಟ್ಟಿರುವ ಕೊಂಗರನ್ನು ಉತ್ತರ ಭಾರತೀಯರನ್ನು ಹೊರ ಹಾಕುವ ತಾಕತ್ತು ತೋರಿಸಿರಿ. ದೇಶದಲ್ಲಿ ಯಾವುದೇ ರಾಜ್ಯದವರು ಯಾವುದೇ ಭಾಷೆ ಕಲಿಯುವ ಸ್ವಾತಂತ್ರ ಇದೆ. ನಿಮಗೆ ಹಿಂದಿ ಬೇಡಾ ಎಂದರೆ ಬಿಡ್ರಿ . ಒತ್ತಾಯವಿಲ್ಲ ತಮಿಳನಾಡಿನಲ್ಲಿ ಪಾಂಡಿಚೇರಿಯಲ್ಲಿನ ಜನ ಹಿಂದಿ ಕಲಿಯುವದಿಲ್ಲ. ಅಲ್ಲಿ ತಮಿಳ ಮತ್ತು ಇಂಗ್ಲಿಷ್ ಮಾತ್ರ

ಮಲ್ಲಿಕಾರ್ಜುನ್ : ನಮ್ಮ ಭಾಷೆಗಳಿಗೆ ಮಾನ್ಯತೆ ಕೊಡಲು ಸಾಧ್ಯವಾಗದಿದ್ದರೆ ಹಿಂದಿ ಸಮರ್ಥನೆ ಮಾಡುವ ಹಿಂದಿವಲಾಗಳು ಸ್ವಂತ ದೇಶ ಮಾಡಿಕೊಳ್ಳಲಿ, ಹಿಂದಿ ಮಾತನಾಡದ ರಾಜ್ಯಗಳಿಂದ ತೊಲಗಲಿ

ನವೀನ್: ಆಯಾ ರಾಜ್ಯದ ಭಾಷೆಗಳಿಗೂ ಗೌರವ ಕೋಡಬೇಕು

ಸುಬ್ರಹ್ಮಣ್ಯ ಬಸ್ರಿ:  ನಮ್ಮ ಸರಕಾರ ಏಕ ಮುಖ ಸಂಚಾರವನ್ನು ಅನುಸರಿಸುತ್ತಿದೆ. ನೋ ರೆಪ್ಲೈ ಪಾಲಿಸಿ. ಬೇಡಿಕೆಗೆ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆಯಿಲ್ಲ. ಮೌನವಾಗಿ ಮೆಣಸಿನಕಾಯಿ ಅರೆಯುವದು ಇವರ ಹಿಡನ್ ಅಜೆಂಡಾ. ಇಷ್ಟೇ ಬರೆದರೂ ದೇಶದ್ರೋಹದ ಪಟ್ಟ ಹಿಂಬಾಲಕರಿಂದ. ಹಾಗಾಗಿ ಎಲ್ಲರೂ ಮೌನವಾಗಿ ಸಹಿಸುತ್ತಿದ್ದಾರೇನೋ?

ನಾರಾಯಣ ಪ್ರಸಾದ್: ಅವರಿಗೆ ಜಯಕಾರ ಹಾಕುವವರು ಉತ್ತರಿಸಬೇಕು. ಭಾಷೆಯ. ವಿಚಾರದಂದಲೇ ಭಾರತ ಐಕ್ಯತೆಗೆ ಭಂಗ ತರಬಾರದು ಎಂಬ ಜ್ಞಾನ ಭಾರತವನ್ನು ಆಳುತ್ತಿರುವವರಿಗೆ ಇಲ್ಲದಿರುವುದು ನಿಜಕ್ಕೂ ಶೋಚನೀಯ .

ಟಾಪ್ ನ್ಯೂಸ್

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

army

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ

1-ssaas

Chemistry ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

mekeddatu

ಮೇಕೆದಾಟು ಯೋಜನೆಯಲ್ಲಿ ರಾಜ್ಯ ದೃಢ ನಿಲುವನ್ನು ತಳೆಯಬೇಕಾದ ಅನಿವಾರ್ಯತೆಯಿದೆಯೇ?

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

Sagara ಶೈಲೇಶಚಂದ್ರ ವರದಿಯ ಸಂಪೂರ್ಣ ಅನುಷ್ಠಾನಕ್ಕೆ ಗ್ರಾಮೀಣ ಅಂಚೆ ನೌಕರರ ಒತ್ತಾಯ

Sagara ಶೈಲೇಶಚಂದ್ರ ವರದಿಯ ಸಂಪೂರ್ಣ ಅನುಷ್ಠಾನಕ್ಕೆ ಗ್ರಾಮೀಣ ಅಂಚೆ ನೌಕರರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.