![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
Team Udayavani, Sep 18, 2020, 4:47 PM IST
![ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?](https://www.udayavani.com/wp-content/uploads/2020/09/lipi-620x349.jpg)
ಮಣಿಪಾಲ: ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನವನ್ನು ನೀಡಲು ನಿರಾಕರಿಸಿರುವ ಕೇಂದ್ರ ಸರಕಾರದ ನಿಲುವಿನ ಕುರಿತಾಗಿ ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಕೃಷ್ಣ ಜೋಶಿ: ಮೊದಲು ಬೆಂಗಳೂರು ನಲ್ಲಿ ಲಕ್ಷಾಂತರ ಜನ ಬೀಡು ಬಿಟ್ಟಿರುವ ಕೊಂಗರನ್ನು ಉತ್ತರ ಭಾರತೀಯರನ್ನು ಹೊರ ಹಾಕುವ ತಾಕತ್ತು ತೋರಿಸಿರಿ. ದೇಶದಲ್ಲಿ ಯಾವುದೇ ರಾಜ್ಯದವರು ಯಾವುದೇ ಭಾಷೆ ಕಲಿಯುವ ಸ್ವಾತಂತ್ರ ಇದೆ. ನಿಮಗೆ ಹಿಂದಿ ಬೇಡಾ ಎಂದರೆ ಬಿಡ್ರಿ . ಒತ್ತಾಯವಿಲ್ಲ ತಮಿಳನಾಡಿನಲ್ಲಿ ಪಾಂಡಿಚೇರಿಯಲ್ಲಿನ ಜನ ಹಿಂದಿ ಕಲಿಯುವದಿಲ್ಲ. ಅಲ್ಲಿ ತಮಿಳ ಮತ್ತು ಇಂಗ್ಲಿಷ್ ಮಾತ್ರ
ಮಲ್ಲಿಕಾರ್ಜುನ್ : ನಮ್ಮ ಭಾಷೆಗಳಿಗೆ ಮಾನ್ಯತೆ ಕೊಡಲು ಸಾಧ್ಯವಾಗದಿದ್ದರೆ ಹಿಂದಿ ಸಮರ್ಥನೆ ಮಾಡುವ ಹಿಂದಿವಲಾಗಳು ಸ್ವಂತ ದೇಶ ಮಾಡಿಕೊಳ್ಳಲಿ, ಹಿಂದಿ ಮಾತನಾಡದ ರಾಜ್ಯಗಳಿಂದ ತೊಲಗಲಿ
ನವೀನ್: ಆಯಾ ರಾಜ್ಯದ ಭಾಷೆಗಳಿಗೂ ಗೌರವ ಕೋಡಬೇಕು
ಸುಬ್ರಹ್ಮಣ್ಯ ಬಸ್ರಿ: ನಮ್ಮ ಸರಕಾರ ಏಕ ಮುಖ ಸಂಚಾರವನ್ನು ಅನುಸರಿಸುತ್ತಿದೆ. ನೋ ರೆಪ್ಲೈ ಪಾಲಿಸಿ. ಬೇಡಿಕೆಗೆ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆಯಿಲ್ಲ. ಮೌನವಾಗಿ ಮೆಣಸಿನಕಾಯಿ ಅರೆಯುವದು ಇವರ ಹಿಡನ್ ಅಜೆಂಡಾ. ಇಷ್ಟೇ ಬರೆದರೂ ದೇಶದ್ರೋಹದ ಪಟ್ಟ ಹಿಂಬಾಲಕರಿಂದ. ಹಾಗಾಗಿ ಎಲ್ಲರೂ ಮೌನವಾಗಿ ಸಹಿಸುತ್ತಿದ್ದಾರೇನೋ?
ನಾರಾಯಣ ಪ್ರಸಾದ್: ಅವರಿಗೆ ಜಯಕಾರ ಹಾಕುವವರು ಉತ್ತರಿಸಬೇಕು. ಭಾಷೆಯ. ವಿಚಾರದಂದಲೇ ಭಾರತ ಐಕ್ಯತೆಗೆ ಭಂಗ ತರಬಾರದು ಎಂಬ ಜ್ಞಾನ ಭಾರತವನ್ನು ಆಳುತ್ತಿರುವವರಿಗೆ ಇಲ್ಲದಿರುವುದು ನಿಜಕ್ಕೂ ಶೋಚನೀಯ .
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್](https://www.udayavani.com/wp-content/uploads/2022/06/electric-vehicle-150x100.jpg)
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
![ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?](https://www.udayavani.com/wp-content/uploads/2020/10/talk-150x86.jpg)
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
![ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b](https://www.udayavani.com/wp-content/uploads/2020/09/sb-150x84.jpg)
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
![ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?](https://www.udayavani.com/wp-content/uploads/2020/09/vishnu-2-150x84.jpg)
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
![mekeddatu](https://www.udayavani.com/wp-content/uploads/2020/09/mekeddatu-150x84.jpg)
ಮೇಕೆದಾಟು ಯೋಜನೆಯಲ್ಲಿ ರಾಜ್ಯ ದೃಢ ನಿಲುವನ್ನು ತಳೆಯಬೇಕಾದ ಅನಿವಾರ್ಯತೆಯಿದೆಯೇ?
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.