ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?


Team Udayavani, Sep 18, 2020, 4:47 PM IST

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಮಣಿಪಾಲ: ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನವನ್ನು ನೀಡಲು ನಿರಾಕರಿಸಿರುವ ಕೇಂದ್ರ ಸರಕಾರದ ನಿಲುವಿನ ಕುರಿತಾಗಿ ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಕೃಷ್ಣ ಜೋಶಿ:  ಮೊದಲು ಬೆಂಗಳೂರು ನಲ್ಲಿ ಲಕ್ಷಾಂತರ ಜನ ಬೀಡು ಬಿಟ್ಟಿರುವ ಕೊಂಗರನ್ನು ಉತ್ತರ ಭಾರತೀಯರನ್ನು ಹೊರ ಹಾಕುವ ತಾಕತ್ತು ತೋರಿಸಿರಿ. ದೇಶದಲ್ಲಿ ಯಾವುದೇ ರಾಜ್ಯದವರು ಯಾವುದೇ ಭಾಷೆ ಕಲಿಯುವ ಸ್ವಾತಂತ್ರ ಇದೆ. ನಿಮಗೆ ಹಿಂದಿ ಬೇಡಾ ಎಂದರೆ ಬಿಡ್ರಿ . ಒತ್ತಾಯವಿಲ್ಲ ತಮಿಳನಾಡಿನಲ್ಲಿ ಪಾಂಡಿಚೇರಿಯಲ್ಲಿನ ಜನ ಹಿಂದಿ ಕಲಿಯುವದಿಲ್ಲ. ಅಲ್ಲಿ ತಮಿಳ ಮತ್ತು ಇಂಗ್ಲಿಷ್ ಮಾತ್ರ

ಮಲ್ಲಿಕಾರ್ಜುನ್ : ನಮ್ಮ ಭಾಷೆಗಳಿಗೆ ಮಾನ್ಯತೆ ಕೊಡಲು ಸಾಧ್ಯವಾಗದಿದ್ದರೆ ಹಿಂದಿ ಸಮರ್ಥನೆ ಮಾಡುವ ಹಿಂದಿವಲಾಗಳು ಸ್ವಂತ ದೇಶ ಮಾಡಿಕೊಳ್ಳಲಿ, ಹಿಂದಿ ಮಾತನಾಡದ ರಾಜ್ಯಗಳಿಂದ ತೊಲಗಲಿ

ನವೀನ್: ಆಯಾ ರಾಜ್ಯದ ಭಾಷೆಗಳಿಗೂ ಗೌರವ ಕೋಡಬೇಕು

ಸುಬ್ರಹ್ಮಣ್ಯ ಬಸ್ರಿ:  ನಮ್ಮ ಸರಕಾರ ಏಕ ಮುಖ ಸಂಚಾರವನ್ನು ಅನುಸರಿಸುತ್ತಿದೆ. ನೋ ರೆಪ್ಲೈ ಪಾಲಿಸಿ. ಬೇಡಿಕೆಗೆ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆಯಿಲ್ಲ. ಮೌನವಾಗಿ ಮೆಣಸಿನಕಾಯಿ ಅರೆಯುವದು ಇವರ ಹಿಡನ್ ಅಜೆಂಡಾ. ಇಷ್ಟೇ ಬರೆದರೂ ದೇಶದ್ರೋಹದ ಪಟ್ಟ ಹಿಂಬಾಲಕರಿಂದ. ಹಾಗಾಗಿ ಎಲ್ಲರೂ ಮೌನವಾಗಿ ಸಹಿಸುತ್ತಿದ್ದಾರೇನೋ?

ನಾರಾಯಣ ಪ್ರಸಾದ್: ಅವರಿಗೆ ಜಯಕಾರ ಹಾಕುವವರು ಉತ್ತರಿಸಬೇಕು. ಭಾಷೆಯ. ವಿಚಾರದಂದಲೇ ಭಾರತ ಐಕ್ಯತೆಗೆ ಭಂಗ ತರಬಾರದು ಎಂಬ ಜ್ಞಾನ ಭಾರತವನ್ನು ಆಳುತ್ತಿರುವವರಿಗೆ ಇಲ್ಲದಿರುವುದು ನಿಜಕ್ಕೂ ಶೋಚನೀಯ .

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

mekeddatu

ಮೇಕೆದಾಟು ಯೋಜನೆಯಲ್ಲಿ ರಾಜ್ಯ ದೃಢ ನಿಲುವನ್ನು ತಳೆಯಬೇಕಾದ ಅನಿವಾರ್ಯತೆಯಿದೆಯೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.