ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?


Team Udayavani, Sep 18, 2020, 4:47 PM IST

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಮಣಿಪಾಲ: ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನವನ್ನು ನೀಡಲು ನಿರಾಕರಿಸಿರುವ ಕೇಂದ್ರ ಸರಕಾರದ ನಿಲುವಿನ ಕುರಿತಾಗಿ ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಕೃಷ್ಣ ಜೋಶಿ:  ಮೊದಲು ಬೆಂಗಳೂರು ನಲ್ಲಿ ಲಕ್ಷಾಂತರ ಜನ ಬೀಡು ಬಿಟ್ಟಿರುವ ಕೊಂಗರನ್ನು ಉತ್ತರ ಭಾರತೀಯರನ್ನು ಹೊರ ಹಾಕುವ ತಾಕತ್ತು ತೋರಿಸಿರಿ. ದೇಶದಲ್ಲಿ ಯಾವುದೇ ರಾಜ್ಯದವರು ಯಾವುದೇ ಭಾಷೆ ಕಲಿಯುವ ಸ್ವಾತಂತ್ರ ಇದೆ. ನಿಮಗೆ ಹಿಂದಿ ಬೇಡಾ ಎಂದರೆ ಬಿಡ್ರಿ . ಒತ್ತಾಯವಿಲ್ಲ ತಮಿಳನಾಡಿನಲ್ಲಿ ಪಾಂಡಿಚೇರಿಯಲ್ಲಿನ ಜನ ಹಿಂದಿ ಕಲಿಯುವದಿಲ್ಲ. ಅಲ್ಲಿ ತಮಿಳ ಮತ್ತು ಇಂಗ್ಲಿಷ್ ಮಾತ್ರ

ಮಲ್ಲಿಕಾರ್ಜುನ್ : ನಮ್ಮ ಭಾಷೆಗಳಿಗೆ ಮಾನ್ಯತೆ ಕೊಡಲು ಸಾಧ್ಯವಾಗದಿದ್ದರೆ ಹಿಂದಿ ಸಮರ್ಥನೆ ಮಾಡುವ ಹಿಂದಿವಲಾಗಳು ಸ್ವಂತ ದೇಶ ಮಾಡಿಕೊಳ್ಳಲಿ, ಹಿಂದಿ ಮಾತನಾಡದ ರಾಜ್ಯಗಳಿಂದ ತೊಲಗಲಿ

ನವೀನ್: ಆಯಾ ರಾಜ್ಯದ ಭಾಷೆಗಳಿಗೂ ಗೌರವ ಕೋಡಬೇಕು

ಸುಬ್ರಹ್ಮಣ್ಯ ಬಸ್ರಿ:  ನಮ್ಮ ಸರಕಾರ ಏಕ ಮುಖ ಸಂಚಾರವನ್ನು ಅನುಸರಿಸುತ್ತಿದೆ. ನೋ ರೆಪ್ಲೈ ಪಾಲಿಸಿ. ಬೇಡಿಕೆಗೆ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆಯಿಲ್ಲ. ಮೌನವಾಗಿ ಮೆಣಸಿನಕಾಯಿ ಅರೆಯುವದು ಇವರ ಹಿಡನ್ ಅಜೆಂಡಾ. ಇಷ್ಟೇ ಬರೆದರೂ ದೇಶದ್ರೋಹದ ಪಟ್ಟ ಹಿಂಬಾಲಕರಿಂದ. ಹಾಗಾಗಿ ಎಲ್ಲರೂ ಮೌನವಾಗಿ ಸಹಿಸುತ್ತಿದ್ದಾರೇನೋ?

ನಾರಾಯಣ ಪ್ರಸಾದ್: ಅವರಿಗೆ ಜಯಕಾರ ಹಾಕುವವರು ಉತ್ತರಿಸಬೇಕು. ಭಾಷೆಯ. ವಿಚಾರದಂದಲೇ ಭಾರತ ಐಕ್ಯತೆಗೆ ಭಂಗ ತರಬಾರದು ಎಂಬ ಜ್ಞಾನ ಭಾರತವನ್ನು ಆಳುತ್ತಿರುವವರಿಗೆ ಇಲ್ಲದಿರುವುದು ನಿಜಕ್ಕೂ ಶೋಚನೀಯ .

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

mekeddatu

ಮೇಕೆದಾಟು ಯೋಜನೆಯಲ್ಲಿ ರಾಜ್ಯ ದೃಢ ನಿಲುವನ್ನು ತಳೆಯಬೇಕಾದ ಅನಿವಾರ್ಯತೆಯಿದೆಯೇ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.