ಜಾರ್ಖಂಡ್ ಫಲಿತಾಂಶ: ದೇಶದಲ್ಲಿ ಮತ್ತೆ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗುತ್ತಿವೆಯೇ?


Team Udayavani, Dec 24, 2019, 5:08 PM IST

re

ಮಣಿಪಾಲ: ಜಾರ್ಖಂಡ್ ಫಲಿತಾಂಶ: ದೇಶದಲ್ಲಿ ಮತ್ತೆ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗುತ್ತಿವೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಆಯ್ದ ಕೆಲವು ಇಲ್ಲದೆ.

ಮಹೇಶ ಜಿ ಪಟ್ಟಣಶೆಟ್ಟಿ ಈ ಪ್ರಜಾಪ್ರಭುತ್ವ ಭಾರತ ದೇಶಕ್ಕೆ ಯಾವ ಪಕ್ಷ ಮತ್ತು ಯಾವ ವ್ಯಕ್ತಿಯು ಅನಿವಾರ್ಯ ಅಲ್ಲ ದೇಶದ ಮತದಾರ ಬದಲಾವಣೆ ಬಯಸಿದ್ದರೆ ಬದಲಾವಣೆ ಶತ ಸಿದ್ಧಿ. ಬರುವ ದಿನಗಳಲ್ಲಿ ದೇಶದಲ್ಲಿ ರಾಜಕೀಯ/ಆಡಳಿತ ಬದಲಾವಣೆಯ ಮುನ್ಸೂಚನೆ.

ಹರೀಶ್ ಗೌಡ: ಶೇಕಡಾ 70% ಬುಡಕಟ್ಟು ಜನರನ್ನು ಹೊಂದಿರುವ ಜಾರ್ಖಂಡ್ ರಾಜ್ಯದಲ್ಲಿ ಒಮ್ಮೆ ಬಿಜೆಪಿ ಅಧಿಕಾರ ನೆಡಸಿದ್ ಒಂದು ಸಾಧನೆ ಅಂತ ಹೇಳಬೇಕು.. ಕ್ರೈಸ್ತ ಮಿಷನರಿಗಳು 70% ಜನರನ್ನು ಕ್ರಿಷ್ಟಿಯನ್ ಮಾಡಿವೆ.. ಮತ್ತೆ ಬಿಜೆಪಿ ಬಹುಮತ ಪಡೆಯಲು ಕಷ್ಟ ಸಾಧ್ಯ

ರಾಜೇಶ್ ಅಂಚನ್ ಎಂ ಬಿ: ಖಂಡಿತಾ ಇಲ್ಲ. ಜಾರ್ಖಂಡ್ ನಲ್ಲಿ ಒಂದೇ ಪಕ್ಷ ಸತತವಾಗಿ ಆಡಳಿತ ಮಾಡಿದ್ದು ತುಂಬಾ ಕಡಿಮೆ. ಮತ್ತೆ ವಿಪಕ್ಷಗಳ ಮಿತಿಮೀರಿದ ಅಪಪ್ರಚಾರ ಅಲ್ಲಿನ ಸ್ಥಳೀಯ ಸಮಸ್ಯೆ ಗಳು, ನಕ್ಸಲ್ ಚಟುವಟಿಕೆ ವಿರುದ್ದ ಬಿಜೆಪಿಯ ಕಠಿಣ ಕ್ರಮ ಇವುಗಳಿಂದಾಗಿ ಈ ಬಾರಿ ಬಿಜೆಪಿಗೆ ಸ್ವಲ್ಪ ಹಿನ್ನಡೆ. ಇದು ತಾತ್ಕಾಲಿಕ ಅಷ್ಟೇ.

ಕುಮಾರ ಗೌಡ: ನಿಜವಾಗಿಯೂ ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಬಲಿಷ್ಠ ವಾಗಿವೆ ಉದಾಹರಣೆಗೆ ಕರ್ನಾಟಕವನ್ನು ಹೊರತು ಪಡಿಸಿ ದಕ್ಷಿಣ ಭಾರತದಲ್ಲೀ ಎಲ್ಲೂ ರಾಷ್ಟ್ರೀಯ ಪಕ್ಷಗಳಗೆ ನೆಲೆ ಇಲ್ಲ ಹಾಗೆ ಉತ್ತರ ಭಾರತ ದಲ್ಲು ಮೂರು ನಾಲ್ಕು ರಾಜ್ಯಗಳಲ್ಲಿ ಮಾತ್ರ ಅವುಗಳ ನಿಯಂತ್ರಣ , ಭಾರತ ದೇಶ ಏಕತೆಯನು ವಿವಿಧತೆಯಲ್ಲಿ ಕಂಡಿದೆ ಅದ್ದರಿಂದ ಯಾವೊಂದು ಪಕ್ಷವು ಸರ್ವ ವ್ಯಾಪ್ತಿಯ ಇಲ್ಲ , ಸರ್ವ ವ್ಯಾಪಿ ಆದರೆ ಅದರಿದ ನಿರಂಕುಶಪ್ರ ಭುತ್ವಕ್ಕೆ ದಾರಿ ಹಗಾಬಹುದು .

ವಾದಿರಾಜ ತಂತ್ರಿ: ಹಾಗೇನೂ ಇಲ್ಲ.ಇಲ್ಲಿ ಬಿಜೆಪಿ ಲೋಕಲ್ ವಿಷ್ಯ ಬಿಟ್ಟು ಚುನಾವಣೆ ಎದುರಿಸಿದ್ದು ಸೋಲಿಗೆ ಕಾರಣ ಇರಬಹುದು. ಮತ್ತು ಬಿಜೆಪಿ ಎಲ್ಲಾ ನಾಯಕರು ಅಮಿತ್ ಷಾ ಮತ್ತು ಮೋದಿ ಅವರ ಮೇಲೆ ಅವಲಂಬನೆ ಕಡಿಮೆ ಮಾಡಬೇಕು. ಅವರಿಗೆ ಕೇಂದ್ರದಲ್ಲಿ ತುಂಬಾ ಕೆಲಸ ಇರುತ್ತೆ.ಮತ್ತು ಅಮಿತ್ ಷಾ ಈಗ ಮಂತ್ರಿ ಆಗಿರುವುದರಿಂದ ಫೀಲ್ಡ್ work ಕಡಿಮೆ ಆಗಿರುವ ಸಾಧ್ಯತೆ ಇದೆ.

ನಿತೇಶ್ ಬಿ: “ಅಯೋಧ್ಯೆಯಲ್ಲಿ ಆಕಾಶದೆತ್ತರದ ರಾಮ ಮಂದಿರ ಕಟ್ಟಲಾಗುವುದು, ದಯವಿಟ್ಟು ನಮ್ಮನ್ನು ಗೆಲ್ಲಿಸಿ” ಎಂದು ಬಡವರ ಮುಂದೆ ಶಾ ಗೋಗರೆದಿದ್ದರು. “ಗಲಭೆಕೋರರು ಯಾರು ಎಂಬುದನ್ನು ಅವರ ಉಡುಗೆಯಿಂದಲೇ ಗುರುತಿಸಬಹುದು, NRC ಮೂಲಕ ನಿಮ್ಮ ಉದ್ಧಾರ ಮಾಡುತ್ತೇನೆ, ದಯವಿಟ್ಟು ನಮ್ಮನ್ನು ಗೆಲ್ಲಿಸಿ” ಎಂದು ಆದಿವಾಸಿಗಳಲ್ಲಿ ಮೋದಿ ಬೇಡಿಕೊಂಡಿದ್ದರು. ಜಾರ್ಖಂಡದ ಜನ ನಿಜಕ್ಕೂ ಕೃತಘ್ನರು

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.