![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕೂಡಲೇ ಚಿತ್ರಮಂದಿರ ಪುನರಾರಂಭಿಸಬೇಕೆ?
Team Udayavani, Sep 10, 2020, 4:23 PM IST
![ಕೂಡಲೇ ಚಿತ್ರಮಂದಿರ ಪುನರಾರಂಭಿಸಬೇಕೆ?](https://www.udayavani.com/wp-content/uploads/2020/09/cinema-620x370.jpg)
ಮಣಿಪಾಲ: ಕೋವಿಡ್ ಲಾಕ್ ಡೌನ್ ನಿಂದಾಗಿ ಸಿನಿಮಾರಂಗ ತತ್ತರಿಸಿದ್ದು, ಕೂಡಲೇ ಚಿತ್ರಮಂದಿರ ಪುನರಾರಂಭಿಸಿ ಎಂಬ ಬೇಡಿಕೆಗೆ ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಯತೀಶ್ ಕುಮಾರ್ ಪಿ: ಎಲ್ಲಾ ವಲಯ ಶುರು ಆಗಲಿ ಯಾಕಂದ್ರೆ ಕೋವಿಡ್ ಎಂಬುದು ಜನರಿಗೆ ಅರ್ಥ ಆಗ್ತಾ ಬಂದಿದೆ, ಕೋವಿಡ್ ರೋಗ ಅಲ್ಲಾ, ಅದೊಂದು ದಂಧೆ ಮತ್ತು ಮಾಫಿಯಾ ಅಂತ.
ನರಸಿಂಹ ಸಿಂಹ: ಚಿತ್ರಮಂದಿರಗಳನ್ನು ನಂಬಿಕೊಂಡು ಹಲವಾರು ಜನ ಜೀವನ ಮಾಡುತ್ತಿದ್ದರು ಅವರಿಗೆಲ್ಲಾ ತೊಂದರೆಯಾಗಿದೆ. ಚಿತ್ರಮಂದಿರ ತೆರೆಯುವುದು ಒಳ್ಳೆಯದು ಎಲ್ಲಾ ಮುಂಜಾಗ್ರತೆಗಳಂದಿಗೆ.
ನವೀ ದಾಸ್: ಇವರಿಂದ ನಮ್ಮ ಸಮಾಜಕ್ಕೆ ಏನು ಉಪಯೋಗವಿಲ್ಲ. ಒಂದು ರೀತಿ ಸಮಾಜದಲ್ಲಿ ಶಾಂತಿ ಬಂಗ, ದರೋಡೆ, ಕೊಲೆ ಪ್ರಕರಣ ನೆದಿಯುತಿರೋದು ಸಿನಿಮಾಗಳ ಪ್ರೇರಣೆಯಿಂದ. ಹಾಗಾಗಿ ಶಾಶ್ವತವಾಗಿ ಮುಚ್ಚುವುದು ಉತ್ತಮ
ಆರ್ಥಿಕ್ ಪಾಲಡ್ಕ: ಥಿಯೇಟರನಲ್ಲಿ ಕಾಫಿ -ಪೋಪ್ ಕಾರ್ನ್ , ಕೋಕ್- ಚಿಪ್ಸ್ ಗೆ ₹ 100-250 ಎಂದು ದೋಚುತಿದವರಿಗೆ ಈ ಕಾಲದಲ್ಲಿಯೇ ಪಾಪ ಅನುಭವಿಸಬೇಕಾಯಿತು.
ಶ್ರೀನಿವಾಸ್ ಎಂ. ಎ: ಬೇಕಾದರೆ ಸಿನಿಮಾದವರ ಸಮಾಧಾನಕ್ಕೆ ಸಿನಿಮಾ ಮಂದಿರ ಅನ್ನು ಓಪನ್ ಮಾಡಲಿ ಸರಕಾರ ನಾವಂತೂ ಇನ್ನೊಂದು ವರ್ಷ ಸಿನಿಮಾ ಮಂದಿರ ಕಡೆ ಬರುವುದಿಲ್ಲ.
ಗೌರೀಶ್ ಬೇವೂರ್: ತತ್ತರಿಸಿದ ಕಾರಣ ಇಟ್ಟುಕೊಂಡು ಟಿಕೆಟ್ ಬೆಲೆಯನ್ನ ದುಪ್ಪಟ್ಟು ಮಾಡಿ ಸಾಮನ್ಯ ಜನರನ್ನು ತತ್ತರಿಸುವಂತೆ ಮಾಡುವುದು ಖಚಿತ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್](https://www.udayavani.com/wp-content/uploads/2022/06/electric-vehicle-150x100.jpg)
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
![ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?](https://www.udayavani.com/wp-content/uploads/2020/10/talk-150x86.jpg)
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
![ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b](https://www.udayavani.com/wp-content/uploads/2020/09/sb-150x84.jpg)
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
![ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?](https://www.udayavani.com/wp-content/uploads/2020/09/vishnu-2-150x84.jpg)
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
![ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?](https://www.udayavani.com/wp-content/uploads/2020/09/lipi-150x84.jpg)
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.