ಸುಭಾಷ್ ಚಂದ್ರ ಬೋಸ್ ಬಗ್ಗೆ ನಿಮ್ಮ ಅಭಿಪ್ರಾಯವೇನು?


Team Udayavani, Jan 23, 2020, 4:49 PM IST

bose

ಮಣಿಪಾಲ: ಭಾರತ ಕಂಡ ಅಪ್ರತಿಮ ದೇಶ ಭಕ್ತ, ವೀರ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಹಿನ್ನಲೆಯಲ್ಲಿ ಅವರ ಬಗ್ಗೆ ಓದುಗರಲ್ಲಿ ಅಭಿಪ್ರಾಯ ಕೇಳಿತ್ತು. ಆಯ್ದ ಕೆಲವು ಅಭಿಪ್ರಯಾಗಳು ಇಲ್ಲಿವೆ.

ಅಭಿಷೇಕ್ ನಾಯ್ಡುಅಭಿ; ಸಾವಿನ ಜೊತೆಗೆ ಸೆಣಸಿದ ,ಸಾವಿನಲ್ಲೂ ಗೂಢವಾಗಿಯೆ ಉಳಿದ ದೇಶದ ಮಹಾನ್ ಸ್ವತಂತ್ರ ಹೋರಾಟಗಾರ ಸುಭಾಷ್ ಚಂದ್ರಬೋಸ್ ಎಂದರೆ ಪ್ರತಿಯೊಬ್ಬ ಭಾರತೀಯನ ಹೆಮ್ಮೆ. ಯೋಧ, ಕೆಚ್ಚೆದೆಯ ಶೂರ, ತಾಯಿ ಭಾರತಾಂಬೆಯ ನಲ್ಮೆಯ ಪುತ್ರ ಸುಭಾಶರು ಆಂಗ್ಲರ ಸರ್ಕಾರಿ ಉದ್ಯೋಗ ತ್ಯಜಿಸಿ ಗಾಂಧಿಯ ಜೊತೆ ಸ್ವಾಂತಂತ್ರ್ಯ ಸಂಗ್ರಾಮಕ್ಕೆ ಧುಮುಕಿದರು. ಆದರೆ ಎಲ್ಲಿಯ ಶಾಂತಿ,ಎಲ್ಲಿಯ ಕ್ರಾಂತಿ . ಕಾಂಗ್ರೆಸ್ ತ್ಯಜಿಸಿ ಕ್ರಾಂತಿಯ ಮಾರ್ಗದಲ್ಲಿ ಸಾಗಿದ ಬೋಸರನ್ನು ಜೈಲಿಗೆ ಗೃಹ ಬಂಧನಕ್ಕೆ ತಳ್ಳಿದ ಆಂಗ್ಲರು. ಗೃಹ ಬಂಧನದಿಂದ ಮಾಯವಾದ ಬೋಸರು ಜರ್ಮನಿಯಿಂದ ಜಪಣಿನವರೆಗು, ಹಿಟ್ಲರ್ ನಿಂದ ಮುಸೊಲಿನಿವರೆಗೂ ಸುತ್ತಾಡಿ ಕ್ರಾಂತಿಕಾರಿ ಭಾರತೀಯ ರಾಷ್ಟ್ರೀಯ ಸೇನೆಯನ್ನು ಕಟ್ಟಿ ಬ್ರಿಟಿಷ್ ಆಡಳಿತದ ವಿರುದ್ಧ ಸಮರ ಸಾರಿದರು. ಪ್ರಾದೇಶಿಕ ಸರ್ಕಾರ ಸ್ಥಾಪಿಸಿ ಅದರ ಪ್ರಧಾನಿ ಆಗು ಸೈನ್ಯದ ಮಹಾದಂಡನಾಯಕರಾದರು. ಇಲ್ಲಿ ಶಾಂತಿ ಮಂತ್ರ ಜಪಿಸುತ್ತಾ ಕಾಲಹರಣ ಮಾಡುತ್ತಿದ್ದರೆ ಅಲ್ಲಿ ಅಖಂಡ ಭಾರತದ ಕನಸು ಹೊತ್ತು ಅಂಗ್ಲಾರೆದುರು ಸೈನ್ಯ ನುಗ್ಗಿಸಿದರು .ಬರ್ಮಾ ಅಂಡಮನುಗಳಲ್ಲಿ ತ್ರಿವರ್ಣ ಧ್ವಜವನ್ನು ಏರಿಸಿ ಸ್ವಾತಂತ್ರ್ಯದ ಮೊದಲ ಸ್ವಾದ ಸವಿದರು. ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಬೆಗುತಿದ್ದ ಆಂಗ್ಲರಿಗೆ ಸೋಲಿನ ರುಚಿ ತೋರಿಸಿದರು. ಜಪಾನಿನ ಶರಣಾಗತಿಯ ಕಾರಣ ಇಂದೆಜ್ಜೆ ಉಂಟಾಯಿತು. ಆಗಸ್ಟ್ 18 1945 ರಂದು ವಿಮಾನ ಅಪಘಾತದಲ್ಲಿ ವೀರ ಮರಣ ಹೊಂದಿದರೆಂದು ಶಕಿಸಲಾಯಿತು.ಆದರೂ ಅದಕ್ಕೆ ಪುರಾವೆ ಇಲ್ಲ. ಬಹುಶ ಆ ವೀರನ ಸಾಹಸ ಗಾದೆಯನೋಡಲು ದೇವರು ಬೇಚಿಬಿದ್ದನೇನೋ . ನಮ್ಮವರ ಸಂಚಿಗೆ ಬಲಿಯದರೇನೋ, ಸ್ವಾತಂತ್ರ ನಂತರವೂ ಬದುಕಿದ್ದರೆನೋ, ಬಲ್ಲವರಾರು ಕಟು ಸತ್ಯವ.ದೇಶವೆ ಉಸಿರೆಂಡ ವ್ಯಕ್ತಿಗೆ ಇಂತಹ ಸ್ಥಿತಿ ಬಂತು ಯಾಕಾದರೂ . ಸೂರ್ಯ ಮುಳುಗದ ಸಾಮ್ರಾಜ್ಯವ, ತಾನೊಬ್ಬನೇ ಮುಳುಗಿಸಲು ಹೊರಟ ಶಕ್ತಿಯ ಕೊನೆಯ ಬಗ್ಗೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರವೂ ಸತ್ಯ ತಿಳಿಯದು. ಜೈ ಹಿಂದ್ ಜೈ ನೇತಾಜಿ

ಮನುಗೌಡ ನಾಯಕ್: ಒಂದು ಸುವ್ಯವಸ್ಥಿತ ವಾದ ಸೇನೆ ಯನ್ನು ಯಾವ ರೀತಿ ಕಟ್ಟಬಹುದು, ಬೆಳೆಸಬಹುದು ಮತ್ತು ವಿಶ್ವದಾದ್ಯಂತ ಗೌರವ ಪಡೆಯುವದನ್ನು ಕಲಿಸಿದವರು ಇವರು.

ಯೆಲ್ಲಪ್ಪ ಬಸರಗಿ: ನನಗೆ ರಕ್ತವನ್ನು ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ದೇಶ ಪ್ರೇಮ ಸ್ವಾಭಿಮಾನ ದ ಕಿಚ್ಚು ಹಚ್ಚಿದ ವೀರ್ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂದರೆ ತಪ್ಪಾಗಲಾರದು

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.