ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ ಕುರಿತಾಗಿ ನಿಮ್ಮ ಅಭಿಪ್ರಾಯವೇನು


Team Udayavani, Mar 11, 2020, 4:48 PM IST

scindiya-bjp

ಮಣಿಪಾಲ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಸಾಮೂಹಿಕ ರಾಜೀನಾಮೆ ಮತ್ತು ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ ಕುರಿತಾಗಿ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ.

ಶಿವು ಬಿ: ಹಣ ಅಧಿಕಾರದ ಮುಂದೆ ಮಾನವಿಯತೆಯ ಮೌಲ್ಯಗಳಿಗೆ ಬೆಲೆ ಇಲ್ಲ ಇದು ಸೃಷ್ಟಿಯ ವಿನಾಶಕ್ಕೆ ನಾಂದಿಯ ಮುನ್ಸೂಚನೆ.

ದಾವೂದ್ ಕೂರ್ಗ್: ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಸರಿಯಿಲ್ಲ ಅಷ್ಟೇ. ಪಕ್ಷಾಂತರ ಕಾಯ್ದೆಯಲ್ಲಿ ಇರುವ ಲೋಪದೋಷವೇ ಇದಕ್ಕೆ ಕಾರಣ. ಪಕ್ಷ ಬಿಡುವವರ ಶಾಸಕ ಸ್ಥಾನ ಅಮಾನ್ಯ ಮಾಡೋದರೊಂದಿಗೆ ಅವರು ಯಾವ ಪಕ್ಷದಿಂದಲೂ ಸ್ಪರ್ದಿಸಲು ಹಾಗೂ ಯಾವುದೇ ಸರ್ಕಾರಿ ಪದವಿ ಹೊಂದಲು ಬಿಡಬಾರದು. ಇಲ್ಲಿ ಮತ ಹಾಕಿದ ಜನರು ಮೂರ್ಖರಾಗುತ್ತಿದ್ದಾರೆ.

ಅಶ್ರಫ್ ಲೂಲೂ: ಮಧ್ಯ ಪ್ರದೇಶದಲ್ಲಿ ಬಿಜೆಪಿ ಸರಕಾರದ ಅಬ್ಬರದಿಂದ ಪಾತಾಳ ಸೇರಿದ್ದ ಕಾಂಗ್ರೆಸ್ ಪಕ್ಷವನ್ನು ಹಳ್ಳಿ, ಗ್ರಾಮಗಳಲ್ಲಿ ಕಟ್ಟಿ ಬೆಳೆಸಿದ ಯುವ ನಾಯಕ ಜ್ಯೋತಿರಾದಿತ್ಯ ಸಿಂಧ್ಯ. ಅಂತಹ ಯುವ ನಾಯಕನನ್ನು ಅಧಿಕಾರಕ್ಕೆ ಏರಿದ ನಂತರ ಮೂಲೆ ಗುಂಪು ಮಾಡಲಾಯಿತು. ಕಾಂಗ್ರೆಸ್ ಯುವ ಜನತೆಗೆ ಸೂಕ್ತ ಸ್ಥಾನ ಮಾನ ಕಲ್ಪಿಸದಿದ್ದರೆ ಮಧ್ಯ ಪ್ರದೇಶ ಎಲ್ಲಾ ಕಡೆ ಪುನರಾವರ್ತನೆತಯಾದೀತು

ವಸಂತ್ ಶೆಟ್ಟಿ: ಎಲ್ಲಾ ರಾಜಕೀಯ ಪಕ್ಷಗಳು ಎಪ್ಪತ್ತು ದಾಟಿದ ಹಿರಿಯ ತಲೆಗಳನ್ನು ನಿರ್ದಾಕ್ಷಿಣ್ಯವಾಗಿ ನಿವೃತ್ತಿ ಕೊಟ್ಟು ಸಕ್ರಿಯ ರಾಜಕಾರಣಕ್ಕೆ ತಲೆ ಹಾಕದಂತೆ ಮಾಡಬೇಕು. ಆಗ ಮಹತ್ವಾಕಾಂಕ್ಷೆಯ ಎಲ್ಲಾ ಸಮರ್ಥರಿಗೂ ಅವಕಾಶ ಸಿಗುವಂತಾಗುತ್ತದೆ. ಇಲ್ಲವಾದರೆ ಈ ಪಕ್ಷಾಂತರ ಅವಾಂತರಗಳು ನಿರಂತರವಾಗಿ ಎಲ್ಲಾ ರಾಜ್ಯದಲ್ಲಿ ಹರಡಿದರೆ ಪ್ರಜಾಪ್ರಭುತ್ವಕ್ಕೆ ಅಪಾಯ.

ಧನು ಗೌಡ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮೂಲೆಗುಂಪು ಮಾಡಿ ಪ್ರಜೆಗಳ ತೀರ್ಪಿಗೆ ಆ ಗೌರವ ತೋರಿ ನಾವು ದೇಶಪ್ರೇಮಿಗಳು ಎಂದು ಬಿಂಬಿಸಿಕೊಂಡು ಹಿಟ್ಲರನ ಆಳ್ವಿಕೆಯನ್ನು ನಡೆಸುತ್ತಿದ್ದಾರೆ.

ಮಲ್ಲಿಕಾರ್ಜುನ ಮಲ್ಲೇಶಣ್ಣ: ಒಂದು ಪಕ್ಷದ ಶಾಸಕರನ್ನು ಆಶೆ ಆಮಿಷ ತೋರಿಸಿ ಆರಿಸಿಬಂದ ಪಕ್ಷಕ್ಕೆ ರಾಜೀನಾಮೆ ಕೊಡಿಸುವುದು ಒಂದೇ, ಬೇರೆಯವರ ಹೆಂಡತಿಯನ್ನು ಆಸೆ ಆಮಿಷ ತೋರಿಸಿ ಪಟಾಯಿಸುವುದೂ ಒಂದೇ. ಎರಡೂ ಅನೈತಿಕ ಅಯೋಗ್ಯತನ ಮತ್ತು ದುಷ್ಟತನ, ಪ್ರಜಾಪ್ರಭುತ್ವಕ್ಕೆ ಮಾರಕ

ಯು ಎನ್ ಎನ್ ಸಿಂಹ; ಅವನಿಗೆ ತಾಕತ್ತು ಇಲ್ಲ ಅದಕ್ಕೆ ಸರ್ಕಾರ ಬಿಳಿಸಿ ಜನರ ಭಾವನೆ ತಿರಸ್ಕರಿಸಿ ಪಕ್ಷ ಬಿಟ್ಟು ಅಡ್ಡದಾರಿಯಲ್ಲಿ ಹೋಗ್ತಾ ಇದ್ದಾನೆ

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.