ಉಪಮುಖ್ಯಮಂತ್ರಿ ಹುದ್ದೆ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆಯೇ? ಹೆಚ್ಚಿನ ಅಭಿವೃದ್ಧಿ ಸಾಧ್ಯವೇ?


Team Udayavani, Dec 17, 2019, 5:06 PM IST

dcm

ಮಣಿಪಾಲ: ಉಪ ಮುಖ್ಯಮಂತ್ರಿ ಹುದ್ದೆ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆಯೇ? ಇದರಿಂದ ಹೆಚ್ಚಿನ ಅಭಿವೃದ್ಧಿ ಸಾಧ್ಯವೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು ಓದುಗರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಕೆಲವು ಇಲ್ಲಿದೆ.

ಹನುಮಂತ ರಾವ್ ಡಿಎಸ್,: ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವುದಾದರೆ ಅದು ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಅಲ್ಲ . ಯಾರದೋ ಅಧಿಕಾರ ದಾಹವನ್ನು ತೀರಿಸಲು ಅಥವಾ ಅಂತಹವರು ಮಾರಾಟದ ಆಪರೇಷನ್ ಗೆ ಒಳಗಾಗುವುದನ್ನು ತಪ್ಪಿಸಲು ಮಾತ್ರ . ಮತದಾರ ಗೆಲ್ಲಿಸಿರುವುದು ಶಾಸಕ ಸ್ಥಾನಕ್ಕೆ ಮಾತ್ರ . ಆ ಕೆಲಸವನ್ನು ಮಾಡಿಕೊಂಡು ಹೋಗಲಿ , ಸಾಕು.

ಗಿರಿ ಕೋಟ್ಯಾನ್: ಉಪ ಮಖ್ಯ ಮಂತ್ರಿಯ ಹುದ್ದೆಯ ಆವಶ್ಯಕತೆ ಇಲ್ಲ. ಸರಕಾರದ ದುಂದು ವೆಚ್ಚಕ್ಕೆ ಕಡಿವಾಣ ಹಾಕಲಿ.

ಮಹದೇವ ಗೌಡ: ಉಪಮುಖ್ಯಮಂತ್ರಿಗೂ ಅಭಿವೃದ್ದಿಗೂ ಸಂಭಂದವಿಲ್ಲವೆನೋ. ಉಪಚುನಾವಣೆಗೂ ಮುನ್ನ ಮುಖ್ಯಮಂತ್ರಿಗಳನ್ನ ಮಾಡಿದ್ದು ತಪ್ಪೆನೋ. ಕೊಟ್ಟರೆ 5 ಉ.ಮು.ಕೊಡಬೇಕು ಸಮಾಜೀಕ ನಾದಡಿಯಲ್ಲಿ ಇಲ್ಲವೆ ಮುಖ್ಯಮಂತ್ರಿ ಹುಯನ್ನೆ ರದ್ದು ಮಾಡಬೆಕೆನೋ

ಕಿರುಗುಂದ ನಜೀರ್; ಉಪ ಮುಖ್ಯಮಂತ್ರಿ ಅಗತ್ಯ ಇಲ್ಲ,ಒಂದು ವೇಳೆ ಕೊಡಬೇಕೆಂದು ಇದ್ದರೇ ಒಬ್ಬರಿಗೆ ಮಾತ್ರ ಕೊಡಬೇಕು,ಮೂರು,ನಾಲ್ಕು ಜನರೀಗೆ ಕೊಡುವ ಬದಲು ಎಲ್ಲಾ ಮಂತ್ರಿಗಳಿಗೆ ಕೊಡುವುದು ಒಳ್ಳೇಯದ್ದು.

ಸಣ್ಣಮಾರಪ್ಪ. ಚಂಗಾವರ; ಪಕ್ಷದ ಉಳಿವಿಗಾಗಿ ಇಂತಹ ಹುದ್ದೆಗಳನ್ನು ಹೆಚ್ಚಿಸುತ್ತ ಹೋದರೆ ಸಾರ್ವಜನಿಕರ ಹಣ ವ್ಯರ್ಥವಾದಂತೆ. ಹುದ್ದೆಗೆ ತಕ್ಕಂತೆ ಸರ್ಕಾರದ ಸೌಲಭ್ಯಗಳನ್ನು ಎಲ್ಲರಿಗೂ ಸಮಾನವಾಗಿ ಕೊಡಬೇಕಾಗುತ್ತದೆ. ಮುಂದೊಂದು ದಿನ ಮುಖ್ಯಮಂತ್ರಿಯ ಹುದ್ದೆಗೂ ಪೈಪೋಟಿ ಹೆಚ್ಚಿ ಇದೆ ಸಂಪ್ರದಾಯ ಮುಂದುವರೆಯಬಹುದು.

ಶಿವು ಬಿ: ಜಿಲ್ಲೆಗೊಬ್ಬನಂತೆ ಅಯಾಯಾ ಜಿಲ್ಲೆಯಲ್ಲಿ ಗೆದ್ದ ಶಾಸಕನಿಗೆ ಉಪಮುಖ್ಯ ಮಂತ್ರಿ ಮಾಡಿ ಇನ್ನೂ ಸೋತ ಅಭ್ಯರ್ಥಿಗೆ ಯಾವುದಾದ್ರು ನಿಗಮ ಮಂಡಳಿ ಅಧ್ಯಕ್ಷನಾಗಿ ಮಾಡಿ ಜಿಲ್ಲೆಯ ಉಸ್ತುವಾರಿ ಸಚಿವನನ್ನಾಗಿ ಮಾಡಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.