ಉಪಚುನಾವಣೆಗಳ ಸಂಖ್ಯೆ ಹೆಚ್ಚುತ್ತಿರುವುದು ಜನರು ಮತದಾನದಿಂದ ದೂರ ಉಳಿಯಲು ಕಾರಣವಾಗುತ್ತಿದೆಯೇ?


Team Udayavani, Dec 6, 2019, 4:55 PM IST

vo

ಮಣಿಪಾಲ: ಉಪಚುನಾವಣೆಗಳ ಸಂಖ್ಯೆ ಹೆಚ್ಚುತ್ತಿರುವುದು ಮತದಾರರು ಮತದಾನದಿಂದ ದೂರ ಉಳಿಯಲು ಕಾರಣವಾಗುತ್ತಿದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಮೇಶ್ ಉದ್ಯಾವರ: ಉಪ ಚುನಾವಣೆ ಸಂಪೂರ್ಣ ನಿಷೇಧವಾಗ ಬೇಕು. ಕೋಟಿ ಗಟ್ಟಳೆ ಹಣದ ವ್ಯಯ, ದಿನ ಬೆಂದು ಹೊಟ್ಟೆ ತುಂಬಿಸುವ ಕೆಲಸಗಾರನ ಸಮಯ ವ್ಯರ್ಥ.

ನರಸಿಂಹಮೂರ್ತಿ ರಾವ್ : ಪಕ್ಷಾಂತರ ಬಿಜೆಪಿ ಮತದಾರರು ಇಷ್ಟ ಪಡಲ್ಲ ಹೀಗೆ ಚಿಂತಿಸಿದರೆ ನಮಗೆ ಅಭಿವೃದ್ಧಿ ಪರ ಆಡಳಿತ ಕುಂಠಿತವಾಗುತ್ತೆ ಈ ಸ್ಥಿತಿಯಲ್ಲಿ ಅನಿವಾರ್ಯ ರಾಜಕೀಯ ಮಾಡು ತಪ್ಪಿಲ್ಲ ಅನ್ನಿಸುತ್ತೆ ಅಭಿಪ್ರಾಯ ಬಿಜೆಪಿ ಬರಲಿ ಅನ್ನಿಸುತ್ತೆ . ಮನುಷ್ಯರ್ರನ್ನು ಸ್ವಲ್ಪ ನಂಬಿ ಆದಷ್ಟು ದಕ್ಷರು ಆರಿಸಿ ಬರಲಿ.

ರಾಜೇಶ್ ಅಂಚನ್ ಎಂ ಬಿ: ಇದು ನಿಜವಾದ ಕಾರಣವಿರಲಾರದು. ನಮ್ಮಲ್ಲಿ ಹಿಂದಿನಿಂದಲೂ ಮತದಾನದಲ್ಲಿ ಉತ್ಸಾಹದಿಂದ ಭಾಗವಹಿಸೋದು ತುಂಬಾನೇ ಕಡಿಮೆಯಾಗಿದೆ. ಇದಕ್ಕೆ ಚುನಾವಣಾ ಆಯೋಗವು ಒಂದು ರೀತಿ ಕಾರಣ. ಮತದಾರರ ಪಟ್ಟಿಯಲ್ಲಿ ಎಷ್ಟೋ ಜನರ ಹೆಸರೇ ಇರೋದಿಲ್ಲ. ಮತ ಕೇಂದ್ರಕ್ಕೆ ಹೋಗಿ ಮತದಾನಕ್ಕೆ ಅವಕಾಶ ಸಿಗದೆ ಹಿಂತುರುಗಿದ ಮತದಾರ ಮತ್ತೆ ಉತ್ಸಾಹ ತೋರಿಸೋದಿಲ್ಲ. ಇನ್ನು ಪ್ರಮುಖ ಕಾರಣ ಆಯ್ಕೆಯಾದ ಜನಪ್ರತಿನಿಧಿಗಳ ತಾತ್ಸಾರ ಧೋರಣೆ. ಚುನಾವಣಾ ಸಮಯದಲ್ಲಿ ಮಾತ್ರ ನೆನಪಾಗುವ ಮತದಾರ ಉಳಿದ ವೇಳೆಯಲ್ಲಿ ಇವರ ನೆನಪಿನಲ್ಲಿ ಇರೋದೆ ಇಲ್ಲಾ. ತಮ್ಮ ಕ್ಷೇತ್ರಗಳ ಪ್ರಮುಖ ಸಮಸ್ಯೆಗಳನ್ನೇ ಬಗೆಹರಿಸದೆ ಚುನಾವಣಾ ವೇಳೆಯಲ್ಲಿ ಧಿಡೀರ್ ಪ್ರತ್ಯಕ್ಷ ರಾಗುವ ಇವರ ಧೋರಣೆಯಿಂದ ಮತದಾರ ರೋಸಿ ಹೋಗಿಯೇ ದೂರ ಉಳಿಯುತ್ತಾನೆ..

ಸೈಮನ್ ಫೆರ್ನಾಂಡಿಸ್: ಹಾಗೆ ಅನ್ನಿಸುತ್ತಿಲ್ಲ. ಬೆಂಗಳೂರು ಹೊರತು ಪಡಿಸಿ ಬೇರೆಡೆಯೆಲ್ಲ ಉತ್ತಮ ಮತದಾನ ಆಗಿದೆ. ಬೆಂಗಳೂರು ನಗರದ ನಾಗರಿಕರಿಗೆ ಯಾವುದೇ ಚುನಾವಣೆಯಲ್ಲಿ ಅಷ್ಟೊಂದು ಆಸಕ್ತಿ ಇಲ್ಲದಿರುವುದು ಸತ್ಯ. ಅದಕ್ಕೆ ಉಪ ಚುನಾವಣೆಯು ಹೊರತಲ್ಲ.

ನಟರಾಜನ್ ಸುರೇಶ್: ಇಲ್ಲಿ ಚುನಾವಣೆ ವ್ಯವಸ್ಥೆ ಸರಿ ಇಲ್ಲ, ಚುನಾವಣಾ ಭ್ರಷ್ಟಾಚಾರ ಈ ಕಡಿವಾಣ ಇಲ್ಲ, ನಮ್ಮಲ್ಲಿ ಎಲ್ಲದಕ್ಕೂ ಒಂದು ಅರ್ಹತೆ ಬೇಕು, ಅಡ್ರೆ ಚುನಾವಣೆ ನಿಲ್ಲಲು ಯಾವ ಮಾನದಂಡಗಳು ಇಲ್ಲ. ಸಮಾಜ ಸೇವೆ ಹೋಗಿ ವ್ಯಾಪಾರ ಆಗಿದೆ. ಹೀಗಿರುವಾಗ ಜನರಿಗೆ ಎಲ್ಲಿಂದ ಉತ್ಸಾಹ ಬರುತ್ತೆ.

ಚಂದ್ರು ಎಚ್ ಸಿದ್ದಯ್ಯ: ಸಂವಿಧಾನದ ಕಲಂ 371 ರದ್ದು ಮಾಡುವ ಧೈರ್ಯ ಮಾಡುವ ಕೇಂದ್ರ ಸರ್ಕಾರ ಆಪರೇಷನ್ ಕಮಲದ ಹೊಲಸು ರಾಜಕೀಯ ಮಾಡಿ ಚುನಾಯಿತ ಶಾಸಕರು ಹಣಕ್ಕಾಗಿ, ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿ ಸಾಮಾನ್ಯ ಜನರ ತೆರಿಗೆ ಹಣವನ್ನು ಮರುಚುನಾವಣೆಗಾಗಿ ಖರ್ಚು ಮಾಡುವುದು ಗೊತ್ತಿರುವ ಸಂಗತಿಯೇ. ಶಾಸಕರು ಹಣಕ್ಕಾಗಿ, ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದನ್ನು ಸಂವಿಧಾನದಲ್ಲಿ ತಿದ್ದುಪಡಿ ಮಾಡಬೇಕು. ಆ ಕೆಲಸ ಬಿಜೆಪಿ ಕೇಂದ್ರ ಸರ್ಕಾರ ಮಾಡುವುದಿಲ್ಲ. ಯಾಕೆಂದರೆ ಬೇಲಿಯೆ ಎದ್ದು ಹೊಲ ಮೇಯ್ದಂತೆ ಇದೆ ಬಿಜೆಪಿ ಸ್ಥಿತಿ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.