CAA ವಿರೋಧಿ ಹೋರಾಟಗಾರರ ಬೇಡಿಕೆಗಳಿಗೆ ಕೇಂದ್ರ ಸರಕಾರ ತುರ್ತಾಗಿ ಸ್ಪಂದಿಸುವ ಅಗತ್ಯವಿದೆಯೇ?


Team Udayavani, Dec 21, 2019, 5:02 PM IST

teA

ಮಣಿಪಾಲ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಬೇಡಿಕೆಗಳಿಗೆ ಕೇಂದ್ರ ಸರಕಾರ ತುರ್ತಾಗಿ ಸ್ಪಂದಿಸುವ ಅಗತ್ಯವಿದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಉತ್ತರಗಳು ಇಲ್ಲಿವೆ.

ಭುವನೇಂದ್ರ ಶಿವಪುರ: ಪೌರತ್ವ ತಿದ್ದುಪಡಿ ಕಾಯಿದೆಯ ವಿರೋಧಿ ಹೋರಾಟಗಾರರ ಬೇಡಿಕೆಗಳಿಗೆ ಯಾವುದೇ ಕಾರಣಕ್ಕೂ ತುರ್ತಾಗಿ ಸ್ಪಂದಿಸುವ ಅಗತ್ಯವೇ ಇಲ್ಲ, ಆದರೆ ಅದರ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಕೇಂದ್ರ ಸರಕಾರ ಹಾಗೂ ಅರಿತವರು ಆಯೋಜಿಸುವ ಅಗತ್ಯ ಇದೆ. ಈ ಕಾಯಿದೆಯ ಬಗ್ಗೆ ತಿಳಿದುಕೊಳ್ಳದೇ ಅದರ ಬಗ್ಗೆ ಗಲಭೆ ಎಬ್ಬಿಸುವುದು ಅಸಮಂಜಸ

ಸತ್ಯನಾರಯಣ ಬಾಲು: “ ಗಲಭೆ ಮಾಡುತ್ತಿರುವವರು ಮುಸ್ಲಿಂ ಬಾಂಧವರು, ಇನ್ನೂ ಹತ್ತು ವರ್ಷಗಳ ನಂತರ ಇನ್ನೇನು ಆಗಬಹುದು , ಯೋಚಿಸಿ .

ನಾರಾಯಣ ದೇವಾಡಿಗ: ಯಾವ ಕಾರಣಕ್ಕೂ ಕೇಂದ್ರ ಸರಕಾರ ಸ್ಪಂದಿಸುವ ಅಗತ್ಯವಿಲ್ಲ. ದೇಶದಲ್ಲಿ ನ್ಯಾಯಂಗ ಅನ್ನುವ ವ್ಯವಸ್ಥೆ ಇದೆ. ಅಲ್ಲಿ ಈಗಾಗಲೇ ಇದರ ವಿರುದ್ಧವಾಗಿ ಅರ್ಜಿಯನ್ನ ಹಾಕಿದ್ದಾರೆ. ಆದರೂ ಕೆಲವರು ಪ್ರತಿಭಟನೆಯ ಹೆಸರಿನಲ್ಲಿ ವಿದ್ವಂಸಕ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿಯ ಹೆಸರಿಗೆ ಮಸಿ ಬಳೆಯಲು ಪ್ರಯತ್ನ ನಿರಂತರವಾಗಿ ಮಾಡುತ್ತಾ ಬಂದಿದೆ. ಇದು ಹೊಸತೆನಲ್ಲ. ಇದು ಕೇಂದ್ರ ಸರ್ಕಾರಕ್ಕೂ ಸಹ ಗೊತ್ತಿರುವ ವಿಷಯ. ನಾಲ್ಕು ದಿನ ಸ್ವಲ್ಪ ಹೋರಾಟ, ಚೀರಾಟ ಸರ್ವೆಸಾಮನ್ಯ. ಯಾರಾದರೂ ಒಂದೆರಡು ದಿನ ಕಲ್ಲು ಹೊಡೆಯಲು ಹಣ ಕೊಡಬಹುದು. ನಂತರ ಅವರು ಸಹ ಕೊಡಲ್ಲ. ದೇಶಕ್ಕಿಂತ ಯಾವ ಧರ್ಮವು ದೊಡ್ಡದಲ್ಲ. ದೇಶಕ್ಕಿಂತ ಯಾರೂ ದೊಡ್ಡವರೂ ಅಲ್ಲ.

ಎಸ್ ಪದ್ಮನಾಭ ಹೆಬ್ಬಾರ್: ಬೇರೆ ದೇಶದವರೆಲ್ಲಾ ಕೋಟ್ಯಾಂತರ ಸಂಖ್ಯೆಯಲ್ಲಿ ನಮ್ಮ ದೇಶಕ್ಕೆ ಬಂದು ನೆಲೆಸುವುದಾದರೆ ಕುಟುಂಬ ಯೋಜನೆ ಕಾರ್ಯಕ್ರಮ ಯಾಕೆ ಬೇಕು?. ನಮ್ಮ ಆಸ್ತಿಯೆಲ್ಲಾ ಅವರ ಪಾಲಾಗುವ ದಿನ ದೂರವಿಲ್ಲ.ಈ ಕಾನೂನಿನಿಂದ ಇನ್ನು ಮುಂದೆಯಾದರೂ ವಿದೇಶೀಯರು ಬರುವುದಾದರೂ ನಿಲ್ಲಲಿ ಎಂದು ಆಶಿಸೋಣ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.