ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸಿದ್ಧರಾಮಯ್ಯರ ಪುನರಾಯ್ಕೆ ಬಗ್ಗೆ ನಿಮ್ಮ ಅಭಿಪ್ರಾಯವೇನು?
Team Udayavani, Dec 22, 2019, 5:11 PM IST
ಮಣಿಪಾಲ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ಧರಾಮಯ್ಯನವರನ್ನು ಪುನರಾಯ್ಕೆ ಮಾಡುತ್ತಿರುವ ಹೈಕಮಾಂಡ್ ನಿರ್ಧಾರದ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಕೆಲವು ಇಲ್ಲಿದೆ.
ಸುರೇಶ್ ಕುಮಾರ್ ಕೆ: ಹಿಂದುಳಿದ ವರ್ಗದ ಮತ ಇನ್ನು ಕಾಂಗ್ರೆಸ್ ಹತ್ತಿರ ಇದೆ ಅಂದರೆ ಸಿದ್ದರಾಮಯ್ಯ ಅವರಿಂದ ಬೇರೆ ಅವರಿಗೆ ನಾಯಕತ್ವ ಕೊಟ್ಟರೆ ಬಿಜೆಪಿ ಹಾದಿ ಇನ್ನು ಸುಲಭ 150 ಸೀಟು ಪಕ್ಕ
ರಾವ್ ದಿನೇಶ್: ಈ ರಾಜೀನಾಮೆ ಪ್ರಹಸನ ನಾಟಕೀಯ ವಾದದ್ದು. ಮೊನ್ನೆ ಸಿದ್ರಾಮಯ್ಯ ರಾಜೀನಾಮೆ ಕೊಟ್ಟಾಗಲೆ ಎಲ್ಲರಿಗೂ ಗೊತ್ತಿತ್ತು ಇದು ಎರಡು ಮೂರು ದಿನದಲ್ಲಿ ಹಿಂಪಡೆಯುವ ಹುನ್ನಾರ ಇದೆ ಎಂದು.
ಜಾವೇದ್ ಹನಂಗಡಿ: ಬೇರೆಯವರಿಗೆ ಅವಕಾಶ ಮಾಡಿಕೊಡಬೇಕಾಗಿ ಇತ್ತು ಅಂತ ಅನಿಸ್ತಾ ಇದೆ
ಶಬ್ಬೀರ್ ಶೇಖ್: ಸಾಕು ಮಹಾರಾಯ್ರೆ. ಇವರ್ದೆಲ್ಲಾ ಮುಖ ನೋಡಿ ನೋಡಿ ಸಾಕಾಗಿದೆ.ಬೇರೆ ಯಾರಾದ್ರೂ ಹುಡುಕಿರಯ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ