- Thursday 12 Dec 2019
ಟೆಸ್ಟ್ ಗೆಲುವು ಮತ್ತು ಸೌರವ್ ಗಂಗೂಲಿ ಬಗ್ಗೆ ವಿರಾಟ್ ಹೇಳಿಕೆ ಎಷ್ಟು ಸರಿ?
Team Udayavani, Nov 27, 2019, 4:49 PM IST
ಮಣಿಪಾಲ: ಸೌರವ್ ಗಂಗೂಲಿ ಹಾಕಿಕೊಟ್ಟ ಗೆಲ್ಲುವ ಪರಂಪರೆಯನ್ನು ನಾವು ಮುಂದುವರಿಸುತ್ತಿದ್ದೇವೆ ಎಂದು ವಿರಾಟ್ ಕೊಹ್ಲಿ ನೀಡಿರುವ ಹೇಳಿಕೆಗೆ ನಿಮ್ಮ ಪ್ರತಿಕ್ರಿಯೆ ಏನು? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಓದುಗರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಆಯ್ದ ಪ್ರತಿಕ್ರಿಯೆಗಳು ಇಲ್ಲಿವೆ.
ಶರಣ್ ಮುಸ್ತೂರ್: ವಿದೇಶದಲ್ಲಿ ಟೀಂ ಇಂಡಿಯಾಗೆ ಗೆಲ್ಲುವುದನ್ನು ಕಲಿಸಿಕೊಟ್ಟ ದಾದಾ ಹಲವು ಸವಾಲು ಎದುರಿಸಿ ಗೆಲುವು ದಾಖಲಿಸಿದ್ದಾರೆ. 2000ದಲ್ಲಿ ಫಿಕ್ಸಿಂಗ್ ಭೂತ ಆವರಿಸಿದ್ದ ತಂಡವನ್ನು ಮೇಲೆತ್ತುವುದಲ್ಲದೆ ಗೆಲ್ಲುವ ಟೀಂ ಆಗಿ ರೂಪಿಸಿದರು. ಅಲ್ಲದೆ, ಯುವಿ, ಭಜ್ಜಿ, ಜಹೀರ್, ಸೆಹ್ವಾಗ್, ಗಂಭೀರ್ರಂತಹ ಆಟಗಾರರಿಗೆ ಪ್ರೋತ್ಸಾಹ ನೀಡಿ, ಅವರ ಸಾಧನೆಗೆ ಬೆನ್ನೆಲುಬಾಗಿದ್ದರು.
ಗಿರೀಶ್ ಗೌಡ ಹೆಬ್ಬಾಳ್: ಭಾರತ ಇಂದು ಎಷ್ಟೇ ಯಶಸ್ಸು ಕಂಡಿದ್ದರು . ಭದ್ರ ವಾದ ಬುನಾದಿ ಹಾಕಿದ್ದು . ದಾದಾ.
ಸೈಮನ್ ಫೆರ್ನಾಂಡಿಸ್: ಹೇಳಿದ್ದು ಅರ್ಧ ಸತ್ಯ. ಅದಕ್ಕೂ ಮೊದಲು ಗೆಲುವಿನತ್ತ ಅಂಬೆ ಗಾಲಿಡಲು ಎಷ್ಟೋ ಹಿರಿಯ ಕ್ರಿಕೆಟಿಗರ ಶ್ರಮವಿದೆ ಎಂಬುದು ಮರೆಯಬಾರದು.
ಮಂಜುನಾಥ್ ಜಿಕೆ: ಹೌದು ನಿಜ. ದಾದ ನಾಯಕನಾಗಿದ್ದ ಸಮಯದಲ್ಲಿ ಉತ್ತಮ ಆಟಗಾರರಿಗೆ ಅವಕಾಶ ಮಾಡಿಕೊಟ್ಟರು. ಬಿಸಿಸಿಐಗೂ ಉತ್ತಮ ಆದಾಯ ಬಂತು ಮತ್ತು ಕ್ರಿಕೆಟ್ ತಂಡದ ಭವಿಷ್ಯ ಗಟ್ಟಿಯಾಯಿತು. ಸೆಹ್ವಾಗ್, ಯುವರಾಜ್, ಹರ್ಭಜನ್, ಧೋನಿಯಂತವರಿಗೆ ಅವಕಾಶ ಕೊಟ್ಟರು.
ವಿಜಯರಾಘವನ್ ಶ್ರೀನಿವಾಸಾಚಾರ್: ಅಜರುದ್ದೀನ್, ಕುಂಬ್ಳೆ, ತೆಂಡೂಲ್ಕರ್, ಅಜಿತ್ ವಾಡೇಕರ್, ಸುನೀಲ್ ಗಾವಸ್ಕರ್ ಸಮಯದಲ್ಲೂ ಭಾರತ ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಈ ವಿಭಾಗದಿಂದ ಇನ್ನಷ್ಟು
-
ಮಣಿಪಾಲ: ಎನ್ ಆರ್ ಸಿ ಮತ್ತು ಪೌರತ್ವ ತಿದ್ದುಪಡಿ ಮಸೂದೆಯ ಕುರಿತು ಈಶಾನ್ಯ ರಾಜ್ಯಗಳ ಮತ್ತು ವಿಪಕ್ಷಗಳ ಆತಂಕ ಎಷ್ಟು ಸಮಂಜಸ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು,...
-
ಮಣಿಪಾಲ: ಉಪ ಚುನಾವಣೆಯಲ್ಲಿ ಮತದಾರರು ನೀಡಿದ ಸ್ಪಷ್ಟ ತೀರ್ಪಿನ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಪ್ರತಿಕ್ರಿಯೆಗಳು...
-
ಮಣಿಪಾಲ: ನಷ್ಟದಲ್ಲಿರುವ ಟೆಲಿಕಾಂ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವುದು ಅವಶ್ಯಕತೆ ಇದೆಯೇ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ...
-
ಮಣಿಪಾಲ: ಅತ್ಯಾಚಾರ ಪ್ರಕರಣಗಳಲ್ಲಿ ಶೀಘ್ರ ನ್ಯಾಯಕ್ಕಾಗಿ ತ್ವರಿತ ವಿಚಾರಣಾ ನ್ಯಾಯಾಲಯವನ್ನು ತುರ್ತಾಗಿ ರಚಿಸಲು ಕ್ರಮ ಕೈಗೊಳ್ಳಬೇಕಾಗಿದೆಯೇ? ಎಂಬ ಪ್ರಶ್ನೆಯನ್ನು...
-
ಮಣಿಪಾಲ: ಉಪಚುನಾವಣೆಗಳ ಸಂಖ್ಯೆ ಹೆಚ್ಚುತ್ತಿರುವುದು ಮತದಾರರು ಮತದಾನದಿಂದ ದೂರ ಉಳಿಯಲು ಕಾರಣವಾಗುತ್ತಿದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ...
ಹೊಸ ಸೇರ್ಪಡೆ
-
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವುದನ್ನು ಪ್ರತಿಭಟಿಸಿ ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು...
-
ನ್ಯೂಯಾರ್ಕ್: ಇಂದು ಜಗತ್ತಿನೆಲ್ಲೆಡೆ ವಾಹನಗಳ ಸಂಖ್ಯೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಮಿತಿಮೀರುತ್ತಿದೆ. ಅಪಘಾತದ ಪ್ರಮಾಣಗಳು ಕೂಡ ಹೆಚ್ಚಾಗುತ್ತಿದೆ. ಇವೆಲ್ಲದಕ್ಕೂ...
-
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದ್ದು , 17 ಕ್ಷೇತ್ರದ ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು...
-
ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ...
-
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ....