![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಇರಾನ್ ಮೇಲೆ ಅಮೆರಿಕಾ ದಾಳಿಯ ಪರಿಣಾಮ ಭಾರತೀಯ ತೈಲ ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರಬಹುದೇ?
Team Udayavani, Jan 4, 2020, 4:36 PM IST
![solem](https://www.udayavani.com/wp-content/uploads/2020/01/solem-1-620x357.jpg)
ಮಣಿಪಾಲ: ಇರಾನ್ ಮೇಲೆ ಅಮೆರಿಕಾ ದಾಳಿಯ ಪರಿಣಾಮ ಜಾಗತಿಕ ಮತ್ತು ಭಾರತೀಯ ತೈಲ ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರಬಹುದೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಕೆಲವು ಇಲ್ಲಿದೆ.
ದಾವೂದ್ ಕೂರ್ಗ್: ಯಾರನ್ನ ಕೇಳ್ತಾ ಇದ್ದೀರಾ.. ಭಕ್ತರ ಪ್ರಕಾರ ವಾದರೆ ಮೋದಿ ಎಲ್ಲಾ ಸರಿಮಾಡ್ತಾರೆ.. ಸಾಮಾನ್ಯ ಭಾರತೀಯನ ರೀತಿ ಯೋಚಿಸಿದ್ರೆ ಖಂಡಿತ ಪರಿಣಾಮ ಬೀರುತ್ತೆ.
ಸೂರಿ ಸುರೇಶ್: ಖಂಡಿತಾ ಆಗ್ತದೆ. ತೈಲ ಬಳಕೆಯಲ್ಲಿ ನಮ್ಮ ಭಾರತ ದೇಶ ಮುಂದೆ ಇದೆ. ದರ ಹೆಚ್ಚು ಮಾಡಿ ಇರಾನ್ ತನ್ನ ನಷ್ಟವನ್ನು ಬರಿಸಿಕೊಳ್ಳುತ್ತೆ. ನಮ್ಮ ಕೇಂದ್ರ ಸರಕಾರ ಇನ್ನೂ ಅದರ ಮೇಲೆ ಸ್ವಲ್ಪ ತೈಲ ಬೆಲೆ ಹೆಚ್ಚು ಮಾಡಿಕೊಂಡು ಜೇಬು ತುಂಬಿಸಿ ಕೊಳ್ಳುತ್ತೆ. ಒಳ್ಳೇ ಚಾನ್ಸ್ ಕೇಂದ್ರ ಸರಕಾರಕ್ಕೆ ಕಲ್ಲನಿಗೊಂದು ಪಿಳ್ಳೆ ನೇವ.
ಪ್ರವೀಣ್ ಕುಮಾರ್: ಅಂತರ್ ರಾಷ್ಟ್ರೀಯ ಮಾರುಕಟ್ಟೆ ಪೆಟ್ರೋಲ್ ಕಡಿಮೆ ಇದ್ದಾಗಲೇ ಕೊಳ್ಳೆ ಹೊಡೆದ ಸರ್ಕಾರ ಇದು ಇನ್ನೂ ದುಬಾರಿ ಆದ್ರೆ ಬಿಡ್ತಾರಾ ನೋಡಿ 150ರೂಪಾಯಿ ಆಗುತ್ತೆ ಲೀಟರ್ ಪೆಟ್ರೋಲ್
ಉದಯ್ ಶೆಟ್ಟಿ: ಹೌದು. ಭಾರತಕ್ಕೆ ಬರುವ ಎಲ್ಲಾ ಹಡಗುಗಳು ಇದೇ ದಾರಿಯಲ್ಲಿ ಸಾಗಬೇಕು. ವಿಶ್ವದ 70% ತೈಲ ಗಲ್ಫ್ ದೇಶಗಳಿಂದ ಬರುತ್ತದೆ. ಏಶ್ಯನ್ ದೇಶಗಳ ಆರ್ಥಿಕತೆಗೆ ಇದು ಪರಿಣಾಮ ಬೀರಲಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್](https://www.udayavani.com/wp-content/uploads/2022/06/electric-vehicle-150x100.jpg)
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
![ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?](https://www.udayavani.com/wp-content/uploads/2020/10/talk-150x86.jpg)
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
![ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b](https://www.udayavani.com/wp-content/uploads/2020/09/sb-150x84.jpg)
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
![ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?](https://www.udayavani.com/wp-content/uploads/2020/09/vishnu-2-150x84.jpg)
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
![ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?](https://www.udayavani.com/wp-content/uploads/2020/09/lipi-150x84.jpg)
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.