ಟೀವಿ ಚಾನೆಲ್ ಗಳ ದರ ಇಳಿಸಲು ಟ್ರಾಯ್ ತಂದ ಹೊಸ ನಿಯಮ ಗ್ರಾಹಕರಿಗೆ ಅನುಕೂಲವಾಗಲಿದೆಯೇ ?


Team Udayavani, Jan 5, 2020, 4:57 PM IST

tra

ಮಣಿಪಾಲ: ಟೀವಿ ಚಾನೆಲ್ (ಡಿಟಿಎಚ್ ಕೇಬಲ್) ಗಳ ದರ ಇಳಿಸಲು ಟ್ರಾಯ್ ತಂದ ಹೊಸ ನಿಯಮ ಗ್ರಾಹಕರಿಗೆ ಹೆಚ್ಚು ಅನುಕೂಲವಾಗಲಿದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ.

ಮಧುಕುಮಾರ್ ಬಿಳಿಚೋಡು: ಖಂಡಿತವಾಗಿಯೂ ಟ್ರಾಯ್ ನ ನೀತಿ ನಿಯಮಗಳು ಗ್ರಾಹಕರಿಗೆ ಸರಿಯಾಗಿ ತಿಳಿದಿದ್ದರೆ ಅನುಕೂಲವಾಗಲಿದೆ. ಇಲ್ಲವಾದಲ್ಲಿ ದರ ಇಳಿದರೂ ಇಳಿಯದಿದ್ದರೂ ಕೆಲವು ಖಾಸಗಿ ಏಜಿನ್ಸಿಗಳು ಇದನ್ನೇ ಬಂಡವಾಳ ಮಾಡಿ ಕೊಂಡು ದುಡ್ಡು ಮಾಡುವುದಂತೂ ಗ್ಯಾರಂಟಿ ಹಾಗಾಗಿ ಗ್ರಾಮೀಣ ಭಾಗದ ಜನರಿಗೆ ಟ್ರಾಯ್ ನ ಅನುಕೂಲ ಕುರಿತು ಹೆಚ್ಚಿನ ಅರಿವು ಮೂಡಿಸುವ ಅಗತ್ಯತೆ ಇದೆ.

ಮೌಂಟ್ ಉಮಾಪತಿ ಕೆ ಎಲ್: ಇಲ್ಲಾ, ನಾವಂತೂ 10 ತಿಂಗಳಿನಿಂದ ಟಿವಿ ನೋಡುವುದು ನಿಲ್ಲಿಸಿದ್ದೇವೆ ಹಾಗೆಯೇ ಕಣ್ತುಂಬಾ ನಿದ್ದೆ ಮಾಡುತ್ತಿದ್ದೇವೆ. ಮೊದಲಿನ ದರದಂತೆ ತಿಂಗಳಿಗೆ 300 ರೂ ಉಳಿಯುತ್ತಿದೆ ಅದನ್ನೇ ಊಟಕ್ಕೆ ಬಳಸಿಕೊಳ್ಳುತ್ತೇವೆ.

ದಿನೇಶ್ ದಿನ್ನು: ಹೆಚ್ಚೆಂದರೆ 25 ರೂಪಾಯಿ ಉಳಿಬಹುದು ಅದು 100 ಕ್ಕಿಂತ ಹೆಚ್ಚು ಚಾನೆಲ್ ಬಳಸುವವರಿಗೆ ಮಾತ್ರ

ಅರವಿಂದ ಬೆಲಗಲಿ: ಮೊದಲನೆ ಸಲ ಜಾರಿ ಆದಾಗ ಬಹಳ ಖುಷಿ ಪಟ್ಟಿದ್ದೇವು ಆದರೆ ಹಾಗಾಗಲಿಲ್ಲ. 500 ಇದ್ದದ್ದು 700 ಆಯಿತು. ಮತ್ತೆ ಹೊಸ ನಿಯಮ ಜಾರಿಗೆ ಬಂದ ನಂತರ ನೋಡಬೇಕು.

ಮಾರುತಿ ಗಲಟಗಿ: ಸಂತೋಷ, ಇನ್ನೂ ಒಂದು ಹೆಜ್ಜೆ ಮುಂದೆ ಹೂಗಿ ನಾವೂ ಯಾವ ಚಾಲನ,ಎಷ್ಟು ಸಮಯದವರೆಗೆ ನೂಡುತ್ತೇವೂ ಅಸ್ಟು ಮಾತ್ರ ಬಿಲ್ಲು ತುಂಬ ಬೇಕು “ಉದಾಹರಣೆಗೆ” ಮೂಬಾಯಿಲ ತರಹ ಅನಾವಶ್ಯಕ ಚನಲಗಳ ಕಿರಿ ಕಿರಿಯಿಂದ ಗ್ರಾಹಕರಿಗೆ ಆಗುವ ತೂಂದರೇಯಿಂದ ತಪ್ಪಿಸ ಭಹುದು

ಬಸು ಅಂಗಡಿ: ಹೊಸ ನಿಯಮದ ಪ್ರಕಾರ 153 ರೂ. ಗ್ರಾಹಕ ಪಾವತಿಸಿದರೆ ಇನ್ನೂರು ಚಾನಲ್ ಕೋಡ್ತಾರಂತೆ. ಆದರೆ ಗ್ರಾಹಕನಿಗೆ ಬೇಕಾದ ಒಂದೇ ಒಂದು ಚಾನಲ್ ಕೂಡಾ ಬರೋದಿಲ್ಲಾ. ಮತ್ತೆ ದುಡ್ಡುಕೊಟ್ಟೆ ನೋಡಬೇಕು

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.