ಟೀವಿ ಚಾನೆಲ್ ಗಳ ದರ ಇಳಿಸಲು ಟ್ರಾಯ್ ತಂದ ಹೊಸ ನಿಯಮ ಗ್ರಾಹಕರಿಗೆ ಅನುಕೂಲವಾಗಲಿದೆಯೇ ?


Team Udayavani, Jan 5, 2020, 4:57 PM IST

tra

ಮಣಿಪಾಲ: ಟೀವಿ ಚಾನೆಲ್ (ಡಿಟಿಎಚ್ ಕೇಬಲ್) ಗಳ ದರ ಇಳಿಸಲು ಟ್ರಾಯ್ ತಂದ ಹೊಸ ನಿಯಮ ಗ್ರಾಹಕರಿಗೆ ಹೆಚ್ಚು ಅನುಕೂಲವಾಗಲಿದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ.

ಮಧುಕುಮಾರ್ ಬಿಳಿಚೋಡು: ಖಂಡಿತವಾಗಿಯೂ ಟ್ರಾಯ್ ನ ನೀತಿ ನಿಯಮಗಳು ಗ್ರಾಹಕರಿಗೆ ಸರಿಯಾಗಿ ತಿಳಿದಿದ್ದರೆ ಅನುಕೂಲವಾಗಲಿದೆ. ಇಲ್ಲವಾದಲ್ಲಿ ದರ ಇಳಿದರೂ ಇಳಿಯದಿದ್ದರೂ ಕೆಲವು ಖಾಸಗಿ ಏಜಿನ್ಸಿಗಳು ಇದನ್ನೇ ಬಂಡವಾಳ ಮಾಡಿ ಕೊಂಡು ದುಡ್ಡು ಮಾಡುವುದಂತೂ ಗ್ಯಾರಂಟಿ ಹಾಗಾಗಿ ಗ್ರಾಮೀಣ ಭಾಗದ ಜನರಿಗೆ ಟ್ರಾಯ್ ನ ಅನುಕೂಲ ಕುರಿತು ಹೆಚ್ಚಿನ ಅರಿವು ಮೂಡಿಸುವ ಅಗತ್ಯತೆ ಇದೆ.

ಮೌಂಟ್ ಉಮಾಪತಿ ಕೆ ಎಲ್: ಇಲ್ಲಾ, ನಾವಂತೂ 10 ತಿಂಗಳಿನಿಂದ ಟಿವಿ ನೋಡುವುದು ನಿಲ್ಲಿಸಿದ್ದೇವೆ ಹಾಗೆಯೇ ಕಣ್ತುಂಬಾ ನಿದ್ದೆ ಮಾಡುತ್ತಿದ್ದೇವೆ. ಮೊದಲಿನ ದರದಂತೆ ತಿಂಗಳಿಗೆ 300 ರೂ ಉಳಿಯುತ್ತಿದೆ ಅದನ್ನೇ ಊಟಕ್ಕೆ ಬಳಸಿಕೊಳ್ಳುತ್ತೇವೆ.

ದಿನೇಶ್ ದಿನ್ನು: ಹೆಚ್ಚೆಂದರೆ 25 ರೂಪಾಯಿ ಉಳಿಬಹುದು ಅದು 100 ಕ್ಕಿಂತ ಹೆಚ್ಚು ಚಾನೆಲ್ ಬಳಸುವವರಿಗೆ ಮಾತ್ರ

ಅರವಿಂದ ಬೆಲಗಲಿ: ಮೊದಲನೆ ಸಲ ಜಾರಿ ಆದಾಗ ಬಹಳ ಖುಷಿ ಪಟ್ಟಿದ್ದೇವು ಆದರೆ ಹಾಗಾಗಲಿಲ್ಲ. 500 ಇದ್ದದ್ದು 700 ಆಯಿತು. ಮತ್ತೆ ಹೊಸ ನಿಯಮ ಜಾರಿಗೆ ಬಂದ ನಂತರ ನೋಡಬೇಕು.

ಮಾರುತಿ ಗಲಟಗಿ: ಸಂತೋಷ, ಇನ್ನೂ ಒಂದು ಹೆಜ್ಜೆ ಮುಂದೆ ಹೂಗಿ ನಾವೂ ಯಾವ ಚಾಲನ,ಎಷ್ಟು ಸಮಯದವರೆಗೆ ನೂಡುತ್ತೇವೂ ಅಸ್ಟು ಮಾತ್ರ ಬಿಲ್ಲು ತುಂಬ ಬೇಕು “ಉದಾಹರಣೆಗೆ” ಮೂಬಾಯಿಲ ತರಹ ಅನಾವಶ್ಯಕ ಚನಲಗಳ ಕಿರಿ ಕಿರಿಯಿಂದ ಗ್ರಾಹಕರಿಗೆ ಆಗುವ ತೂಂದರೇಯಿಂದ ತಪ್ಪಿಸ ಭಹುದು

ಬಸು ಅಂಗಡಿ: ಹೊಸ ನಿಯಮದ ಪ್ರಕಾರ 153 ರೂ. ಗ್ರಾಹಕ ಪಾವತಿಸಿದರೆ ಇನ್ನೂರು ಚಾನಲ್ ಕೋಡ್ತಾರಂತೆ. ಆದರೆ ಗ್ರಾಹಕನಿಗೆ ಬೇಕಾದ ಒಂದೇ ಒಂದು ಚಾನಲ್ ಕೂಡಾ ಬರೋದಿಲ್ಲಾ. ಮತ್ತೆ ದುಡ್ಡುಕೊಟ್ಟೆ ನೋಡಬೇಕು

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.