ನಷ್ಟದಲ್ಲಿರುವ ಟೆಲಿಕಾಂ ಕಂಪೆನಿಗಳಿಗೆ ಕೇಂದ್ರ ಆರ್ಥಿಕ ನೆರವು ನೀಡುವ ಅವಶ್ಯಕತೆ ಇದೆಯೇ ?


Team Udayavani, Dec 8, 2019, 4:59 PM IST

sim

ಮಣಿಪಾಲ: ನಷ್ಟದಲ್ಲಿರುವ ಟೆಲಿಕಾಂ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವುದು ಅವಶ್ಯಕತೆ ಇದೆಯೇ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿದೆ. ಅವುಗಳಲ್ಲಿ ಕೆಲವು ಇಲ್ಲಿದೆ.

ಮಧುಕರ್ ಬಿಳಿಚೋಡು: ಸರ್ಕಾರಿ ಸ್ವಾಮ್ಯದ ಸಂಸ್ಥೆಯೇ ಸಾಕಷ್ಟು ಸಂಕಟದಲ್ಲಿದೆ. ಇದರ ಅಭಿವೃದ್ಧಿಯತ್ತ ಮೊದಲು ಗಮನಹರಿಸಲಿ….
ದೇಶದ ಆರ್ಥಿಕ ಪರಿಸ್ಥಿತಿಯು ಹೇಳತೀರದು ಇಂತ ಸಮಯದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಆರ್ಥಿಕ ಸಹಾಯ ತಕ್ಕಮಟ್ಟಿಗೆ ಸರಿಯಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ.

ಗುರುಪ್ರಸಾದ್ ರಾಜೇಂದ್ರ: ಖಂಡಿತಾ ಬೇಡ. ಅನಾವಶ್ಯಕ ಮಾತುಗಳು, ಮಸೇಜ್ಗಳು ಇರುವುದು ಸಮಯ ಹಾಳು ಮಾಡುವ ಅಬ್ಭ್ಯಾಸದ ಜನತೆ ನಷ್ಟಕ್ಕೆ ಕಾರಣ. ಸರ್ಕಾರದ ಹಣ ಕೂಡದು

ಸಣ್ಣಮಾರಪ್ಪ. ಚಂಗಾವರ ಸರ್ಕಾರಿ ಸ್ವಾಮ್ಯದ ಸಂಸ್ಥೆ ಅಥವಾ ಖಾಸಗಿ ಸ್ವಾಮ್ಯದ ಸಂಸ್ಥೆ ಯಾವುದೇ ನಷ್ಟದಲ್ಲಿದ್ದರು ದೇಶದ ಆರ್ಥಿಕತೆಯ ಮೇಲೆ ಹೊಡೆತ ಬೀಳುತ್ತದೆ. ಸಮಸ್ಯೆಯನ್ನು ಸರಿಪಡಿಸಿ ಬಳಕೆದಾರರಿಗೆ ಉಪಯೋಗವಾಗುವಂತೆ ಮಾಡುವುದು ಸರ್ಕಾರದ ಕೆಲಸ. ಖಾಸಗಿ ಕಂಪೆನಿಗಳು ಇದನ್ನು ದುರುಪಯೋಗಪಡಿಸಿಕೊಳ್ಳಬಾರದು.

ಮಂಜುನಾಥ್ ಕಾಡಜ್ಜಿ: ನಷ್ಟದಲ್ಲಿದೆ ಯಾರು ಹೇಳಿದ್ದು ಸ್ವಾಮೀ .ಈಗಿನ ಹಗಲು ದರೋಡೆ ಮಾಡುತ್ತಿರುವುದು ಸಾಕಾಗಿಲ್ವ ಕಂಪನಿಗಳಿಗೆ ಇವರ ಜೊತೆ ರಾಜಕಾರಣಿಗಳು ಸೇರಿದರೆ ಸಾಮಾನ್ಯ ನಾಗರೀಕರಿಗೆ ಬಿಸಿ ತುಪ್ಪವಾಗುವುದು ಖಚಿತ.

ಪುರುಷೋತ್ತಮ ಎಸ್ ಕುಲಕರ್ಣಿ: ಇ ಕಂಪನಿಗಳು ಮೊದಲೆ ಲೂಟಿ ಮಾಡಿವೆ ಎಲ್ಲಾ ಟೆಲಿಫೋನ್ ಕಂಪನಿಗಳು ಈಗಾಗಲೆ ಲೂಟಿ ಮಾಡಿದಾರೆ ಇನ್ನೂ ಲೂಟಿ ಮಾಡುತಿದಾರೆ

ರಾಜೇಶ್ ಅಂಚನ್ ಎಂ ಬಿ: ಖಂಡಿತಾ ಅವರಿಗೆ ನೆರವು ನೀಡೋ ಅಗತ್ಯವಿಲ್ಲ. 2014 ಕ್ಕೆ ಮೊದಲು ಇದೇ ಕಂಪನಿಗಳು ಗ್ರಾಹಕರಿಂದ ಲೆಕ್ಕವಿಲ್ಲದಷ್ಟು ಹಣ ದೋಚಿವೆ. ಕಾಲ್ ದರ ಇಂಟರ್ನೆಟ್ ದರ ಅಂತಾ ತಮ್ಮ ವಿವೇಚನೆಗೆ ಬಂದಷ್ಟು ದೋಚಿದಾಗ ಇವುಗಳಿಗೆ ಲಂಗೂ ಲಗಾಮು ಇರಲಿಲ್ಲ..ಈಗ ಸ್ಪರ್ಧೆ ಹೆಚ್ಚಿದಾಗ ಇವುಗಳಿಗೆ ಅರ್ಥ ವಾಗಿರಬೇಕು. ಸರಕಾರ ಇವುಗಳ ಈ ನಾಟಕಕ್ಕೆ ತಲೆಬಾಗಬಾರದು. ಸರ್ಕಾರಿ ಸ್ವಾಮ್ಯದ ಬಿಎಸ್ ಎಂಎಲ್ ಅನ್ನು ಪುನಶ್ಚೇತನಗೊಳಿಸಲಿ. ಖಾಸಗಿ ಕಂಪನಿಗಳಿಗೆ ಬೇಡ.

ಮಹದೇವಸ್ವಾಮಿ ಮಚ್ಚಿ: ಆಫೀಸ್ ಅಲ್ಲಿ ಕೆಲಸ ಮಾಡೋ ಇವರ್ಗೆ ಇಷ್ಟೊಂದು ಬೇಜಾರರಾದ್ರೆ ಮಳೆ ಚಳಿ ಬಿಸಿಲು ಅನ್ನದೆ ದುಡಿಯೋ ರೈತರ ನಷ್ಟ ಕ್ಕೆ ಬೆಲೆ ಇಲ್ವಾ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.