ದೇಶೀ ವಿಮಾನಯಾನ, ಪೂರ್ಣ ಪ್ರಮಾಣದ ರೈಲು ಪ್ರಾರಂಭಿಸುವ ನಿರ್ಧಾರ ಮತ್ತಷ್ಟು ಅಪಾಯಕಾರಿಯಾಗಬಹುದೇ


Team Udayavani, May 23, 2020, 4:35 PM IST

ದೇಶೀ ವಿಮಾನಯಾನ, ಪೂರ್ಣ ಪ್ರಮಾಣದ ರೈಲು ಪ್ರಾರಂಭಿಸುವ ನಿರ್ಧಾರ ಮತ್ತಷ್ಟು ಅಪಾಯಕಾರಿಯಾಗಬಹುದೇ

ಮಣಿಪಾಲ: ಕೋವಿಡ್ ಸೋಂಕು ದೇಶಾದ್ಯಂತ ವ್ಯಾಪಕವಾಗಿ ಹಬ್ಬುತ್ತಿರುವ ಈ ಸಂದರ್ಭದಲ್ಲೇ ದೇಶೀ ವಿಮಾನ ಯಾನ ಹಾಗೂ ಪೂರ್ಣ ಪ್ರಮಾಣದ ರೈಲು ಯಾನ ಪ್ರಾರಂಭಿಸುವ ಸರಕಾರದ ನಿರ್ಧಾರ ಮತ್ತಷ್ಟು ಅಪಾಯಕಾರಿಯಾಗಬಹುದೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಸಂಜಯ್ ಪಾಟೀಲ್: ಇಷ್ಟು ದಿನ ವಿದೇಶದಿಂದ ಬರುವ ಪ್ರಯಾಣಿಕರ ಮೂಲಕ ಕೋವಿಡ್-19 ಹರಡಿತು ಈಗ ದೇಶದಲ್ಲಿ ರಾಜ್ಯದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಂದ ಹರಡುತ್ತದೆ. ಮುಂದೆ ಜಿಲ್ಲೆಯಿಂದ ಜಿಲ್ಲೆ.

ರಾಧಿಕ ಮಲ್ಯ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ ಕೋವಿಡ್-19 ಜೊತೆ ಜೀವಿಸಲು ಕಲಿಯಬೇಕು ಎಂದು. ಅದರಂತೆ ಸರ್ಕಾರ ಹೆಜ್ಜೆ ಇಡುತ್ತಿದೆ. ಪ್ರತಿಯೊಂದು ಸಂಸ್ಥೆಯಲ್ಲಿ ಅದನ್ನು ನಂಬಿ ಜೀವನ ನಡೆಸುವವರಿದ್ದಾರೆ ಅವರಿಗೆಲ್ಲ ಪರ್ಯಾಯ ವ್ಯವಸ್ಥೆ ಮಾಡಲು ಸಾಧ್ಯವೇ? ಸರ್ಕಾರ ಜನರಿಗೆ ಅರಿವು ಮೂಡಿಸಿದೆ ಮತ್ತೆ ಚಿಕಿತ್ಸೆಯ ವ್ಯವಸ್ಥೆ ಮಾಡಿದೆ. ನಮ್ಮ ಸುರಕ್ಷತೆ ನಮ್ಮ ಕೈಯಲ್ಲಿದೆ .

ಚಿ. ಮ. ವಿನೋದ್ ಕುಮಾರ್: ಖಂಡಿತ ವಾಗಿಯೂ ಇದರಿಂ ಮತ್ತಷ್ಟು ಕೋವಿಡ್-19 ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತದೆ. ಇದೊಂದು ಅಪಾಯಕಾರಿ ನಿರ್ಧಾರ

ಸದಾಶಿವ್ ಸದಾಶಿವ್: ಸಡಿಲಿಕೆ ಅನಿವಾರ್ಯ, ಇದನ್ನು ಸದುಪಯೋಗ ಅರ್ಥಾತ್‌ ಕೇವಲ ಅಗತ್ಯವಿದ್ದರೆ ಮಾತ್ರವೇ ಪ್ರಯಾಣ ನ ಮಾಡುವುದು ಒಳಿತು. ನಮ್ಮ ಸುರಕ್ಷೆ ಮ್ಮ ಕೈಯಲ್ಲಿ ವಿನಃ ಸರಕಾರದ ಅಥವಾ ಅಧಿಕಾರಿಗಳು ಕೈಯಲ್ಲಿ ಅಲ್ಲ. ನಾವೇ ಜವಬ್ದಾರಿ ಇಲ್ಲದೆ ವರ್ತಿಸಿ ಮತ್ತೆ ಸರಕಾರ, ಅಧಿಕಾರಿಗಳನ್ನು ದೂರಿ ಅವರಲ್ಲಿ ತಪ್ಪು ಕಂಡುಹಿಡಿಯುವ ಪರಿ ಸಲ್ಲದು.

ದಯಾನಂದ ಕೊಯಿಲಾ: ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯ ಪಾಲಿಸುವುದರೊಂದಿಗೆ ಯಥಾಸ್ಥಿತಿಯನ್ನು ಮಾಮೂಲಿಗೊಳಿಸುವುದರಿಂದ ಬಿಗಡಾಯಿಸಿದ ಸ್ಥಿತಿ ಸುಧಾರಣೆ ಮಾಡಬಹುದು ಜಾಗೃತರಾಗಬೇಕಾದುದು ಜನತೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.