ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು


Team Udayavani, Sep 25, 2020, 5:08 PM IST

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಮಣಿಪಾಲ:  ಸ್ವರಮಾಣಿಕ್ಯ ಎಸ್ ಪಿಬಿ ಹೆಸರು ಕೇಳಿದಾಕ್ಷಣ, ನಿಮ್ಮ ಮನಸ್ಸಿನಲ್ಲಿ  ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಅನುಶಾ ಶಿವರಾಜ್:  ಪವಡಿಸೂ ಪರಮಾತ್ಮ ಶ್ರೀ ವೆಂಕಟೇಶ.., ನೂರೊಂದು ನೆನಪು ಎದೆಯಾಳದಿಂದ..,  ಆನಂದ ಪರಮಾನಂದ- ಶ್ರೀ ಮಂಜುನಾಥ, ಈ ಸುಂದರ ಬೆಳದಿಂಗಳ..- ಅಮೃತ ವರ್ಷಿಣಿ

ಗಾನಕ್ಕೆ ಸ್ಫೂರ್ತಿ ನೀವು. ಸಂಗೀತಕ್ಕೆ ಇನ್ನೊಂದು ಹೆಸರೇ ನೀವು… ನಿಮಗೆ ನೀವೇ ಸಾಟಿ. ಮರಳಿ ಬನ್ನಿ ಸರ್.

ಶಿವು ಕಡೆಮನಿ: ಅವರು ಹಾಡಿರುವಂತ ಹಾಡುಗಳು ಒಂದು ಎರಡ ಇಷ್ಟ ಪಡದೇ ಇರೋಕೆ ಪ್ರತಿ ಹಾಡುಗಳು ಇಷ್ಟ ಯಾಕೆಂದರೆ ಅವರ ಧ್ವನಿಯಲ್ಲಿ ಇರುವ ಸೆಳೆತದ ಶಕ್ತಿನೆ ಬೆರೆ ಎಂದು ಮರೆಯದ ಮಾಣಿಕ್ಯ ಎಸ್.ಪಿ.ಬಿ

ಮೋಹನ್ ಕರ್ಕೇರ:  ಜೀವ ವೀಣೆ ನೀಡು ಮಿಡಿತದ ಸಂಗೀತ , ನಗುವ ನಯನ ಮಧುರ ಮೌನ , ಕನ್ನಡ ನಾಡಿನ ಜೀವನದಿ ಈ ಕಾವೇರಿ ,ಈ ಭೂಮಿ ಬಣ್ಣದ ಬುಗುರಿ….. ಇತ್ಯಾದಿ

ಅಂಜೆನಿ ಆಶ್ವಿನಿ: ಹಾಡುವ ಕೋಗಿಲೆ ಮೂಕವಾಗಿ ಇಹ ಲೋಕ ತ್ಯಜಿಸಿ ದೈಹಿಕವಾಗಿ ದೂರವಾದರೂ ಅವರ ಕಂಠಸಿರಿಯ ಮಾಧುರ್ಯದಲ್ಲಿ ಅಜರಾಮರವಾದ ಗಾನಗಂಧರ್ವ ನೆಚ್ಚಿನ ಗಾಯಕರಾದ ಎಸ್.ಪಿ.ಬಾಲಸುಬ್ರಹ್ಮಣ್ಯಂ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತೆ ಹುಟ್ಟಿ ಬನ್ನಿ ನಿಮ್ಮ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ.

ಸುಧಾ ಕೊಪ್ಪದ್: ನೂರೊಂದು ನೆನಪು ಎದೆಯಾಳದಿಂದ , ಈ ಭೂಮಿ ಬಣ್ಣದ ಬುಗುರಿ, ಕುಚಿಕು ಕುಚಿಕು ಕುಚಿಕು ನೀನು ಚಡ್ಡಿ ದೋಸ್ತಿ ಕಣೋ ಕುಚಿಕು.

ರೋಹಿಣಿ ಪುರಾಣಿಕ್: ನಗುವ ನಯನ ಮಧುರ ಮೌನ,  ಜೊತೆ ಜೊತೆಯಲ್ಲಿ ಇರುವೆನು, ಜೀವ ವೀಣೆ ನೀಡು ಮಿಡಿತದ ಸಂಗೀತ..ಅಸಂಖ್ಯಾತ ಹಾಡುಗಳು.

ಗಣೇಶ್ ಪೂಜಾರಿ: 97 98 ರ ಇಸವಿಯಲ್ಲಿ ನಾನು ಬೆಳಗಾಮ್ ನಲ್ಲಿ ಇದ್ದೆ ಹೊಸದಾಗಿ ಬರುವ ಭಕ್ತಿಗೀತೆ ಕನ್ನಡ ಚಿತ್ರಗೀತೆಗಳ ಕ್ಯಾಸೆಟ್ಟನ್ನು ಕೊಂಡು ಕೊಡುತ್ತಿದ್ದೆ ಆ ಕ್ಯಾಸೆಟ್ ನಲ್ಲಿ ಎಸ್ಸಿ ಅವರ ಭಾವಚಿತ್ರ ಇದ್ದರೆ ಸಾಕು ಅವರ ಹಾಡುಗಳು ಮರೆಯಲು ಸಾಧ್ಯವಿಲ್ಲ

ದಯಾನಂದ ಕೊಯಿಲಾ:  ಶಂಕರಾ ನಾದ ಶರೀರಾ ಪರಾ., ಗಾನ ವಿನೋದಂ ನಾಟ್ಯ ವಿಲಾಸಂ., ತಾಳಿಕಟ್ಟುವ ಶುಭ ವೇಳೆ ಕೈಯಲ್ಲಿ ಹೂವಿನ ಮಾಲೆ.

ರಾಜೇಶ್ ರಾಜ್:  ನೀನು ನೀನೆ.. ಗಡಿಬಿಡಿ ಗಂಡ

ಮನಸೇ ಬದುಕು… ಅಮೃತವರ್ಷಿಣಿ

ಏನೇ ಕೇಳು ಕೊಡುವೆ.. ಗೀತಾ

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

mekeddatu

ಮೇಕೆದಾಟು ಯೋಜನೆಯಲ್ಲಿ ರಾಜ್ಯ ದೃಢ ನಿಲುವನ್ನು ತಳೆಯಬೇಕಾದ ಅನಿವಾರ್ಯತೆಯಿದೆಯೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.