![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ವಿದ್ಯಾಗಮ ಯೋಜನೆಯಿಂದ ಸರ್ಕಾರಿ ಶಾಲೆಯತ್ತ ಮಕ್ಕಳು ಬರುವುದು ಇಲಾಖೆಯ ಸುಧಾರಣೆಯ ದ್ಯೋತಕವೇ
Team Udayavani, Sep 13, 2020, 4:37 PM IST
![ವಿದ್ಯಾಗಮ ಯೋಜನೆಯಿಂದ ಸರ್ಕಾರಿ ಶಾಲೆಯತ್ತ ಮಕ್ಕಳು ಬರುವುದು ಇಲಾಖೆಯ ಸುಧಾರಣೆಯ ದ್ಯೋತಕವೇ](https://www.udayavani.com/wp-content/uploads/2020/09/t-1-620x348.jpg)
ಮಣಿಪಾಲ: ವಿದ್ಯಾಗಮ ಯೋಜನೆಯಡಿ ಖಾಸಗಿ ಶಾಲೆಗಳಿಂದ ಮಕ್ಕಳು ಸರ್ಕಾರಿ ಶಾಲೆಗಳತ್ತ ಮುಖಮಾಡಿರುವುದು ಶಿಕ್ಷಣ ಇಲಾಖೆಯ ಸುಧಾರಣೆಯ ದ್ಯೋತಕವೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ
ಸುರೇಶ್ ಕುಮಾರ್: ಕೋವಿಡ್-19 ಸೋಂಕಿನ ನಡುವೆ ಮಕ್ಕಳು ದೂರು ಹೋಗಿ ಓದುವುದು ಬೇಡ ಅಂತ ಈ ವರ್ಷ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿರಬಹುದು . ಇದರಲ್ಲಿ ಸರ್ಕಾರದ ಸಾಧನೆ ಏನು ಇಲ್ಲ . ಪರಿಸ್ಥಿತಿ ಹೀಗೆಯೇ ಇರುವುದಿಲ್ಲ
ಶಿವಪ್ರಸಾದ್ ಸಿ: ಖಾಸಗಿ ಶಾಲೆಗಳ ಹಣ ದಾಹದ ಪರಿಣಾಮ ಮತ್ತು ಕೋವಿಡ್ 19.
ಆಲ್ ಮಾರ್ಕ್: ಇಲ್ಲಾ ಎಲ್ಲಾ. ಕೇಂದ್ರ ಸರಕಾರದ ಮಹತಕಂಕ್ಷಿ ಅಚ್ಚೆ ದಿನ್ ಯೋಜನೆಯ ಪರಿಣಾಮ ಪೋಷಕರು ಸರಕಾರಿ ಶಾಲೆ ಗಳತ್ತ ಮುಖ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್](https://www.udayavani.com/wp-content/uploads/2022/06/electric-vehicle-150x100.jpg)
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
![ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?](https://www.udayavani.com/wp-content/uploads/2020/10/talk-150x86.jpg)
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
![ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b](https://www.udayavani.com/wp-content/uploads/2020/09/sb-150x84.jpg)
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
![ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?](https://www.udayavani.com/wp-content/uploads/2020/09/vishnu-2-150x84.jpg)
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
![ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?](https://www.udayavani.com/wp-content/uploads/2020/09/lipi-150x84.jpg)
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.