

Team Udayavani, May 22, 2020, 6:39 PM IST
ಮಣಿಪಾಲ: ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಇದ್ದಕ್ಕಿದ್ದಂತೆಯೇ ಏರಿಕೆ ಕಾಣಲು ಅಂತರ್ ರಾಜ್ಯ ಪ್ರಯಾಣಕ್ಕೆ ಅನುಮತಿ ನೀಡಿರುವುದೇ ಕಾರಣವೇ? ಅಥವಾ ಇನ್ನೇನಾದರೂ ಬೇರೆ ಕಾರಣಗಳಿರಬಹುದೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಳು ಇಲ್ಲಿದೆ.
ಎಂ ಟಿ ನಾಯಕ್: ಶ್ರೀಮಂತರ , ರಾಜಕಾರಣಿಗಳ , ಉದ್ಯಮಪತಿಗಳ , ಕೋಟ್ಯಾಧಿಪತಿಗಳ ಮಕ್ಕಳನ್ನು ವಿಮಾನ , ಹಡಗುಗಳಮೂಲಕ ದೇಶದೊಳಗೆ ಕರೆತಂದು , ರಾಜೋಪಚಾರ ನೀಡಿ ಮನೆಗಳಿಗೆ ಮುಟ್ಟಿಸಿದ್ದು ಒಂದು ಕಡೆಯಾದರೆ , ಯಾವುದೇ ದೂರದೃಷ್ಟಿಯಿಲ್ಲದೇ ಒಮ್ಮೆಲೇ ಲಾಕ್ ಡೌನ್ ಘೋಷಿಸಿದ್ದು ಇನ್ನೊಂದು ಕಡೆಯಾದರೆ , ದೇಶದ ಬಡ ವಲಸೆ ಕಾರ್ಮಿಕರುಗಳ , ಕೂಲಿಕಾರರ , ದುರ್ಬಲರ ಬದುಕನ್ನು ಬೇಕಾಬಿಟ್ಟಿಯಾಗಿ ಬೀದಿಗೆ ದೂಡಿ ನಡುನೀರಿನಲ್ಲಿ ಕೈ ಬಿಟ್ಟದ್ದೇ ಕೊರೊನಾ ತೀವ್ರ ಗತಿಯಲ್ಲಿ ಹಬ್ಬುತ್ತಿರುವ ಇಂದಿನ ವಿದ್ಯಮಾನಕ್ಕೆ ಕಾರಣ. ಕೇಂದ್ರ ಸರ್ಕಾರದ ಶ್ರೀಮಂತರ ಪರವಾದ ಧೋರಣೆಯೇ ಇದಕ್ಕೆಲ್ಲಾ ಮೂಲ ಕಾರಣ ಅಷ್ಟೇ. ಒಟ್ಟಿನಲ್ಲಿ ಇಡೀ ದೇಶವೇ ಅಯೋಮಯ.
ಜೈ ಕರ್ನಾಟಕ ರವಿಶಂಕರ್: ಮೂದಲು ತಬ್ಲಿಗಿ ಜಮಾತ್. ನಂತರ ಅಜ್ಮಿರ್. ಈಗ ಮಹಾರಾಷ್ಟ್ರ ಮುಂಬೈ ಕಾರಣ. ಈ ತಬ್ಲಿಗಿ. ಅಜ್ಮಿರ್. ಮುಂಬೈ. ಈ ಮೂರು ಇಂದು ಕರ್ನಾಟಕ ರಾಜ್ಯ ಸರ್ವನಾಶ ಮಾಡಿದ್ದು.
ಪ್ರಶಾಂತ್ ಅಂಚನ್: ಮುಂಬೈನಿಂದ ಮತ್ತು ವಿದೇಶದಿಂದ ಬರಲು ಅವಕಾಶ ನೀಡಿದ್ದೆ ತಪ್ಪು.
Ad
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ
ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್
ಮೈಸೂರು-ಕುಶಾಲನಗರ ಎಕ್ಸ್ಪ್ರೆಸ್ವೇ ಕಾರ್ಯ ಶೀಘ್ರ ಆರಂಭ
ಕೊಡಗಿನಲ್ಲಿ ಅಕ್ರಮ ರೆಸಾರ್ಟ್ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ
Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್ ಘೋಷಣೆ
You seem to have an Ad Blocker on.
To continue reading, please turn it off or whitelist Udayavani.