ಕೋವಿಡ್-19 ಸೋಂಕಿನ ಪ್ರಕರಣಗಳು ಇದ್ದಕ್ಕಿದ್ದಂತೆಯೇ ಏರಿಕೆ ಕಾಣಲು ಕಾರಣವೇನು?


Team Udayavani, May 22, 2020, 6:39 PM IST

ಕೋವಿಡ್-19 ಸೋಂಕಿನ ಪ್ರಕರಣಗಳು ಇದ್ದಕ್ಕಿದ್ದಂತೆಯೇ ಏರಿಕೆ ಕಾಣಲು ಕಾರಣವೇನು?

ಮಣಿಪಾಲ:  ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಇದ್ದಕ್ಕಿದ್ದಂತೆಯೇ ಏರಿಕೆ ಕಾಣಲು ಅಂತರ್ ರಾಜ್ಯ ಪ್ರಯಾಣಕ್ಕೆ ಅನುಮತಿ ನೀಡಿರುವುದೇ ಕಾರಣವೇ? ಅಥವಾ ಇನ್ನೇನಾದರೂ ಬೇರೆ ಕಾರಣಗಳಿರಬಹುದೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಳು ಇಲ್ಲಿದೆ.

ಎಂ ಟಿ ನಾಯಕ್:  ಶ್ರೀಮಂತರ , ರಾಜಕಾರಣಿಗಳ , ಉದ್ಯಮಪತಿಗಳ , ಕೋಟ್ಯಾಧಿಪತಿಗಳ ಮಕ್ಕಳನ್ನು ವಿಮಾನ , ಹಡಗುಗಳಮೂಲಕ ದೇಶದೊಳಗೆ ಕರೆತಂದು , ರಾಜೋಪಚಾರ ನೀಡಿ ಮನೆಗಳಿಗೆ ಮುಟ್ಟಿಸಿದ್ದು ಒಂದು ಕಡೆಯಾದರೆ , ಯಾವುದೇ ದೂರದೃಷ್ಟಿಯಿಲ್ಲದೇ ಒಮ್ಮೆಲೇ ಲಾಕ್ ಡೌನ್ ಘೋಷಿಸಿದ್ದು ಇನ್ನೊಂದು ಕಡೆಯಾದರೆ , ದೇಶದ ಬಡ ವಲಸೆ ಕಾರ್ಮಿಕರುಗಳ , ಕೂಲಿಕಾರರ , ದುರ್ಬಲರ ಬದುಕನ್ನು ಬೇಕಾಬಿಟ್ಟಿಯಾಗಿ ಬೀದಿಗೆ ದೂಡಿ ನಡುನೀರಿನಲ್ಲಿ ಕೈ ಬಿಟ್ಟದ್ದೇ  ಕೊರೊನಾ ತೀವ್ರ ಗತಿಯಲ್ಲಿ ಹಬ್ಬುತ್ತಿರುವ ಇಂದಿನ ವಿದ್ಯಮಾನಕ್ಕೆ ಕಾರಣ. ಕೇಂದ್ರ ಸರ್ಕಾರದ ಶ್ರೀಮಂತರ ಪರವಾದ ಧೋರಣೆಯೇ ಇದಕ್ಕೆಲ್ಲಾ ಮೂಲ ಕಾರಣ ಅಷ್ಟೇ. ಒಟ್ಟಿನಲ್ಲಿ ಇಡೀ ದೇಶವೇ ಅಯೋಮಯ.

ಜೈ ಕರ್ನಾಟಕ ರವಿಶಂಕರ್:  ಮೂದಲು ತಬ್ಲಿಗಿ ಜಮಾತ್. ನಂತರ ಅಜ್ಮಿರ್. ಈಗ ಮಹಾರಾಷ್ಟ್ರ ಮುಂಬೈ ಕಾರಣ. ಈ ತಬ್ಲಿಗಿ. ಅಜ್ಮಿರ್. ಮುಂಬೈ. ಈ ಮೂರು ಇಂದು ಕರ್ನಾಟಕ ರಾಜ್ಯ ಸರ್ವನಾಶ ಮಾಡಿದ್ದು.

ಪ್ರಶಾಂತ್ ಅಂಚನ್: ಮುಂಬೈನಿಂದ ಮತ್ತು ವಿದೇಶದಿಂದ ಬರಲು ಅವಕಾಶ ನೀಡಿದ್ದೆ ತಪ್ಪು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.