ಬಾಲಿವುಡ್ ನಟ ಇರ್ಫಾನ್ ಖಾನ್ ನಟನೆಯ ಹೆಚ್ಚು ಇಷ್ಟವಾದ ಸಿನಿಮಾ ಯಾವುದು ?


Team Udayavani, Apr 30, 2020, 5:46 PM IST

ಬಾಲಿವುಡ್ ನಟ ಇರ್ಫಾನ್ ಖಾನ್ ನಟನೆಯ ಹೆಚ್ಚು ಇಷ್ಟವಾದ ಸಿನಿಮಾ ಯಾವುದು ?

ಮಣಿಪಾಲ: ಬಾಲಿವುಡ್ ನಟ ಇರ್ಫಾನ್ ಖಾನ್ ನಟನೆಯ ಹೆಚ್ಚು ಇಷ್ಟವಾದ ಸಿನಿಮಾ ಯಾವುದು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿದೆ.

ಶಾಲಿವಾಹನ ಶಾಲಿವಾಹನ:ಡೆಡ್ ಲೈನ್ ಸಿರ್ಫ್ 24 ಗಂಟೆ ವೈದ್ಯಲೋಕದ ಮತ್ತೊಂದು ಮುಖ ಬಿಚ್ಚಿಟ್ಟು, ತಂದೆಯಾಗಿ ನೊಂದು ಪ್ರತಿಕಾರದಿಂದ ಪಾಠ ಕಲಿಸಿ, ದಯೆ ಯಿಂದ ಜವಾಬ್ದಾರಿ ನಿರ್ವಹಿಸುವ ಆದರ್ಶ ವ್ಯಕ್ತಿತ್ವ… ಉತ್ತಮ ಸಂದೇಶ ಚಿತ್ರ.

ರವಿಕುಮಾರ್ ಕೋಟೆಮನೆ: “ಪಾನ್ ಸಿಂಗ್ ತೋಮರ್”ದೇಶ ಕಾಯುವ ಸೈನಿಕನಾಗಿ,ನಂತರ ದೇಶದೊಳಗಿನ,ತನ್ನದೇ ಸಮಾಜ,ದೇಶ ಕಾಯುವ ಸೈನಿಕರಿಗೆ ಕಿಂಚಿತ್ತೂ ಬೆಲೆ ನೀಡದ, ದುಷ್ಟ ವ್ಯವಸ್ಥೆಯ ವಿರುದ್ಧ ಬಂಡೆದ್ದರೂ,ತನ್ನ ಮಗನನ್ನು ಸೈನ್ಯಕ್ಕೆ ಸೇರಿಸಿ, ತನ್ನ ಹೋರಾಟದಲ್ಲಿ ಸೋತು, ಮರಣ ಹೊಂದುವ ಪಾತ್ರವನ್ನು ಮನೋಜ್ಞವಾಗಿ ಅಭಿನಯಿಸಿದ್ದಾರೆ

ಜಿಕೆ ಸಂದೀಪ್ ಭಟ್: ಅವರ ಅಷ್ಟೂ ಸಿನೆಮಾಗಳೂ ಇಷ್ಟ,ಅದ್ಭುತ ನಟ, ಅದರಲ್ಲಿಯೂ ಆರಿಸುವುದಾದರೆ..”ಪಾನ್ ಸಿಂಗ್ ತೋಮರ್” “ಬ್ಲಾಕ್ ಮೇಲ್” “ಹಿಂದಿ ಮೀಡಿಯಂ” “ತಲ್ವಾರ್” “ಕರ್ವಾನ್”

ಲಾಯ್ಡ್ ಕೊರಿಯ: ನಾನಾ ಪಾಟೇಕರ್ ಅವರ ನಂತರ ನನಗಿಷ್ಟವಾದ ನಟ ಇರ್ಫಾನ್… ನಾ ನೋಡಿದ ಇವರ ಎಲ್ಲಾ ಚಿತ್ರಗಳಲ್ಲಿ ಇವರ ನಟನೆ ಅತ್ಯಧ್ಭುತ

ಚಿ. ಮ. ವಿನೋದ್ ಕುಮಾರ್: ತಲ್ವಾರ್.ಇವರು ಎಲ್ಲಾ ಚಿತ್ರಗಳಲ್ಲೂ ತಮ್ಮ ಪಾತ್ರಕ್ಕೆ ಜೀವ ತುಂಬಿ ನಟಿಸಿದ್ದಾರೆ.ಇವರ ಆತ್ಮಕ್ಕೆ ಶಾಂತಿ ದೊರೆಯಲಿ.

ಆರಿಫ್ ಜ್ ಆಜ್: ಎಲ್ಲಾ ಸಿನೆಮಾಗಲು ಇಷ್ಟ ವಿಭಿನ್ನವಾಗಿ ನಟನೆ

ಮೊಹಮ್ಮದ್ ಸಿದ್ದಿಕ್: ಬಿಲ್ಲೂ, ಪಿಕೋ, ಕರೀಬ್ ಕರೀಬ್ ಸಿಂಗಲ್, ಪಾನ್ ಸಿಂಗ್ ತೋಮರ್, ಹಿಂದಿ ಮೀಡಿಯಮ್, ಇಂಗ್ಲೀಷ್ ಮೀಡಿಯಂ ಮತ್ತು ಎಲ್ಲಕ್ಕಿಂತ ಹೆಚ್ಚು ಲಂಚ್ ಬಾಕ್ಸ್.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.