ಲಾಕ್ ಡೌನ್ ಸಮಯದಲ್ಲಿ ನೀವು ನೋಡಿದ ಉತ್ತಮ ಸಿನಿಮಾ ಯಾವುದು?


Team Udayavani, Jun 6, 2020, 4:08 PM IST

ಲಾಕ್ ಡೌನ್ ಸಮಯದಲ್ಲಿ ನೀವು ನೋಡಿದ ಉತ್ತಮ ಸಿನಿಮಾ ಯಾವುದು

ಮಣಿಪಾಲ: ಲಾಕ್ ಡೌನ್ ಸಮಯದಲ್ಲಿ ನೀವು ನೋಡಿದ ಉತ್ತಮ ಸಿನಿಮಾ ಯಾವುದು ? ಅದರ ಕುರಿತು ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ ಎಂದು ಉದಯವಾಣಿ ಕೇಳಿದ್ದು, ಆಯ್ದ ಕೆಲವು ಅಭಿಪ್ರಾಯಗಳು ಇಲ್ಲಿದೆ.

ಭರತ್ ಪಡುವಾಲ್: ಡಾ!! ರಾಜಣ್ಣ ಅಭಿನಯದ ಮಯೂರ . ಗುರಿ ಚಲಿಸುವ ಮೋಡಗಳು ತುಂಬ ಅದ್ಬುತ ಅಭಿನಯ ಅಣ್ಣ ನವರದು ಸಮಾಜಕ್ಕೆ ಒಳ್ಳಯ ಸಂದೇಶ ಸಾರುವ ಚಿತ್ರಗಳು

ಪ್ರೊ ರಾಜೇಂದ್ರ: ರಾಜ್ ಕುಮಾರ್ ಅವರ ಹಳೆಯ ಚಲನಚಿತ್ರಗಳಾದ ಮಯೂರ, ವಾಲ್ಮೀಕಿ, ಗಂಧದಗುಡಿ, ಕಸ್ತೂರಿ ನಿವಾಸ,

ಸುರೇಂದ್ರ ಶೆಟ್ಟಿ: ವಿಷ್ಣುವರ್ಧನ್ ಅವರ ಯಜಮಾನ ಮೂವಿ, ಒಂದು ಕುಟುಂಬ ಹೇಗೆ ಬದುಕಿ ಬಾಳಬೇಕು ಅಂತ ತೋರಿಸುತ್ತದೆ

ಜೈ ಕರ್ನಾಟಕ ರವಿಶಂಕರ್:  ನನ್ನ ನೆಚ್ಚಿನ ಕನ್ನಡ ನಟ ಅನಂತ್ ನಾಗ್ ಅಭಿನಯದ ಹಾಗೂ ಶಂಕರ್ ನಾಗ್ ಹಳೆಯ ಹಲವು ಚಲನಚಿತ್ರ ಗಳು

ಸುಧಾ ಶ್ರೀಧರ್: ಬಬ್ರುವಾಹನ, ಚಲಿಸುವ ಮೋಡಗಳು, ಹಸೀನಾ, ಲಯನ್ ಕಿಂಗ್, ಸಾಗರ್ ಸಂಗಮ್, ಮರೋಚರಿತ್ರ.

ಪ್ರವೀಣ್ ಶ್ರೀಯಾನ್: ಉಂಡು ಹೋದ ಕೊಂಡು ಹೋದ, ದ್ವೀಪ ಗೋಲ್ ಮಾಲ್ ರಾಧಾಕೃಷ್ಣ, ಗುಲಾಬಿ ಟಾಕೀಸ್

ಯೋಗೀಶ್ ಶೆಣೈ: ಅಮ್ಮಚ್ಚಿ ಎಂಬ ನೆನಪು… ಕುಂದಾಪುರದ ಕನ್ನಡ ಭಾಷೆಯಲ್ಲಿ ಮೂಡಿಬಂದ ಅತ್ಯುತ್ತಮ ಚಿತ್ರ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.