ಭಾರತದಲ್ಲಿ ಐಫೋನ್ ಉತ್ಪಾದನೆ ಆರಂಭ: ಕಡಿಮೆ ಬೆಲೆಗೆ ಸಿಗಲಿದೆಯೇ ಆ್ಯಪಲ್ ?


Team Udayavani, Oct 22, 2019, 12:11 PM IST

applke

ಚೆನ್ನೈ: ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆದಿರುವ ಆ್ಯಪಲ್ ತನ್ನ ಜನಪ್ರಿಯ ಐಫೋನ್ ಸರಣಿಯನ್ನು ಭಾರತದಲ್ಲೆ ಉತ್ಪಾದನೆ  ಮಾಡಲು ಆರಂಭಿಸಿದೆ ಎಂದು ವರದಿಯಾಗಿದೆ.

ಈಗಾಗಲೇ ಚೆನ್ನೈನಲ್ಲಿ ಐಫೋನ್ ಎಕ್ಸ್  ಆರ್ ಉತ್ಪಾದನಾ ಘಟಕ ಆರಂಭವಾಗಿದ್ದು, ಐಫೋನ್ ಎಸ್ ಇ, ಐಫೋನ್ 7, ಐಫೋನ್ 6 ಸೇರಿದಂತೆ ಹಳೆಯ ಮಾದರಿಗಳ ಫೋನ್ ಗಳ ಉತ್ಪಾದನೆಯನ್ನು ಜೊತೆಯಲ್ಲಿಯೇ ಮಾಡಲಾಗುವುದು ಎಂದು ವರದಿ ತಿಳಿಸಿದೆ.

ಅಮೇರಿಕಾ ಮತ್ತು ಚೀನಾ ನಡುವಿನ ವಾಣಿಜ್ಯ ಸಮರದಿಂದಾಗಿ ಭಾರತದಲ್ಲೂ ಐಫೋನ್ ಉತ್ಪಾದನಾ ಘಟಕವನ್ನು ಆರಂಭಿಸಲಾಗುವುದು  ಎಂದು ಆ್ಯಪಲ್ ಸಂಸ್ಥೆ ಈ ಹಿಂದೆಯೇ ತಿಳಿಸಿತ್ತು. ಇದರಿಂದ ಆ್ಯಪಲ್ ಉತ್ಪನ್ನಗಳಿಗಾಗಿ ಚೀನಾ ಮೇಲಿನ ಅವಲಂಬನೆ ಕೂಡ ತಪ್ಪಲಿದೆ. ಜೊತೆಗೆ ಬೆಲೆ ಏರಿಕೆಯಾಗುವುದು ಕೂಡ ತಪ್ಪಲಿದೆ.  ಭಾರತದಲ್ಲಿ ತಯಾರಾಗುವ ಆ್ಯಪಲ್ ಉತ್ಪನ್ನಗಳು ಮೆಕ್ಸಿಕೊ, ವಿಯೇಟ್ನಾಂ , ಇಂಡೋನೇಷ್ಯಾ, ಮಲೇಷಿಯಾ, ಮುಂತಾದ ದೇಶಗಳಿಗೆ ರಫ್ತು ಮಾಡಲಾಗುವುದೆಂದು ಕಂಪೆನಿ ತಿಳಿಸಿದೆ.

ಭಾರತದಲ್ಲಿ ಐಫೋನ್ ಗಳಿಗೆ ಭಾರೀ ಬೇಡಿಕೆಯಿರುವುದರಿಂದ ದೇಶದಲ್ಲೇ ಫೋನ್ ಗಳ ತಯಾರಿಕೆ ಕಂಪೆನಿ ನಿರ್ಧರಿಸಿದೆ.  ಮಾತ್ರವಲ್ಲದೆ ಭಾರತ ಸರ್ಕಾರವು ಮೇಕ್ ಇನ್ ಇಂಡಿಯಾ ಯೋಜನೆ ಜೊತೆ ಶೇ.30 ರಷ್ಟು ಉತ್ತಪನ್ನಗಳನ್ನು ಭಾರತದಲ್ಲೇ ತಯಾರಿಸಬೇಕೆಂಬ ನಿಯಮ ರೂಪಿಸಿತ್ತು. ಭಾರತದಲ್ಲಿ ಉತ್ಪಾದನೆ ಮಾಡುವುದರಿಂದ ಆಮದು ಸುಂಕ ಕೂಡ ಕಡಿತವಾಗಲಿದೆ. ಇದರಿಂದ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಐಫೋನ್ ದೊರಕುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.