ಇಂತಹ ಪಾಸ್ ವರ್ಡ್ ಗಳನ್ನು ನೀವು ಬಳಸುತ್ತಿದ್ದೀರಾ ? ಹಾಗಾದರೆ ಎಚ್ಚರ ವಹಿಸಿ !


Team Udayavani, May 5, 2020, 7:45 PM IST

password

ನ್ಯೂಯಾರ್ಕ್: ನೀವಿನ್ನೂ ನಿಮ್ಮ ಮೊಬೈಲ್ , ಕಂಪ್ಯೂಟರ್, ಅಥವಾ ಇತರ ಡಿವೈಸ್ ಗಳ ಪಾಸ್ ವರ್ಡ್ 123456 ಅಂತಲೇ ಇಟ್ಟುಕೊಂಡಿದದ್ದೀರಾ ? ಅದು ನಿಮ್ಮ ತಪ್ಪಲ್ಲ  ಬಿಡಿ ! ಬಳಕೆಗೆ ಸುಲಭವಾಗಲಿ ಮತ್ತು ನೆನಪು ಉಳಿಯುವುದಕ್ಕಾಗಿ ಇಂತಹ ಸುಲಭ ಪಾಸ್ ವರ್ಡ್ ಗಳನ್ನು ಬಳಸುತ್ತಿರುತ್ತೀರಿ. ಆದರೇ ಜಗತ್ತಿನ ಅತೀ ಪ್ರಸಿದ್ಧ ಜಾಲತಾಣಗಳು ನಿಮ್ಮ  ಮಾಹಿತಿ ಕದಿಯುತ್ತಿದೆ ಅಥವಾ ಸುಖಾಸುಮ್ಮನೆ ಜಾಹೀರಾತುಗಳನ್ನು ನೀಡಿ ದಾರಿ ತಪ್ಪಿಸುತ್ತಿವೆ ಎಂದು ನೀವು ಇನ್ಮುಂದೆ ದೂಷಿಸುವಂತಿಲ್ಲ. ಆಶ್ಚರ್ಯವಾಗುತ್ತಿದೆಯಾ !

ಹೌದು. ಪಾಸ್ ವರ್ಡ್ ಎಂಬುದು ಬಳಕೆದಾರರಿಗೆ ತಮ್ಮ ಗೌಪ್ಯ ಮಾಹಿತಿಗಳನ್ನು ಸೈಬರ್ ಕ್ರಿಮಿನಲ್ಸ್ ಗಳಿಗೆ ದೊರಕದಂತೆ ಮಾಡುವ ಒಂದು ವ್ಯವಸ್ಥೆ. ಇಂಗ್ಲೆಂಡ್ ನ ಯುನಿವರ್ಸಿಟಿ ಆಫ್ ಫ್ಲೆಮತ್  ನಡೆಸಿರುವ ಸಂಶೋಧನೆಯ ಪ್ರಕಾರ  ಜಗತ್ತಿನಾದ್ಯಂತ ಕೋಟ್ಯಾಂತರ ಜನರು 16 ರೀತಿಯ ಪಾಸ್ ವರ್ಡ್ ಗಳನ್ನು ಏಕಕಾಲದಲ್ಲಿ ಬಳಸುತ್ತಿದ್ದಾರೆ.

ಅಂದರೇ abc123, qwertyuiop, iloveyou, password ,123456, password1! ಮೊಬೈಲ್ ನಂಬರ್ ಗಳು ಮುಂತಾದ ಕೆಟ್ಟ ಪಾಸ್ ವರ್ಡ್ ಗಳನ್ನು ನಿಯಮಿತವಾಗಿ ಮತ್ತು ಸಾಮಾನ್ಯವಾಗಿ ಬಳಸುತ್ತಿದ್ದಾರೆ.  ಇದು ಸೈಬರ್ ಅಪರಾಧಿಗಳಿಗೆ ನಿಮ್ಮ ಮಾಹಿತಿ ಕದಿಯಲು ನೀವೆ  ನೀಡಿದ ರಹದಾರಿ.

ಹಾಗೆಂದು  ಎಲ್ಲರೂ ಈ ಸುಲಲಿತವಾದ ಪಾಸ್ ವರ್ಡ್ ಬಳಸುತ್ತಿಲ್ಲ. ಕೆಲವರು ಅತೀ ಭದ್ರತೆಗಾಗಿ ಸುರಕ್ಷಿತ ಪಾಸ್ ವರ್ಡ್ ಗಳ ಬಳಕೆ ಮಾಡುತ್ತಿದ್ದಾರೆ. ಯಾವುದೇ ಅಕೌಂಟ್ ಹೊಸದಾಗಿ ಓಪನ್ ಮಾಡುವಾಗ ಕ್ಯಾಪಿಟಲ್ ಲೆಟರ್, ಸ್ಮಾಲ್, ಸಿಂಬಲ್ಸ್ , ಕ್ಯಾರೆಕ್ಟರ್ ಮುಂತಾಗಿ ಎಲ್ಲಾ ಸಂಖ್ಯೆಗಳನ್ನು  ಬಳಸಿ ನೆನಪಿನಲ್ಲಿಟ್ಟುಕೊಳ್ಳುವುದು ಇಂದಿನ ಕಾಲದಲ್ಲಿ ಅತೀ ಅಗತ್ಯವಾಗಿದೆ. ಎಲ್ಲಾ ಸಾಮಾಜಿಕ ಜಾಲತಾಣಗಳು ಕೂಡ ನಿಮ್ಮ ಪಾಸ್ ವರ್ಡ್ ಗಳನ್ನು ಸುರಕ್ಷಿತವಾಗಿರಿಸುವಂತೆ ಅಗಿಂದ್ದಾಗೆ ಸಲಹೆ ನೀಡುತ್ತದೆ. ಅದಾಗ್ಯೂ ಸುಲಭ ಪಾಸ್ ವರ್ಡ್ ಗಳನ್ನು ಬಳಸಿ ಗೌಪ್ಯ ಮಾಹಿತಿ ಸೋರಿಕೆಯಾದರೇ ತಪ್ಪು ನಿಮ್ಮದೇ  ಎಂದು ಇಂಗ್ಲೆಂಡ್ ನ ಯುನಿವರ್ಸಿಟಿ ಆಫ್ ಫ್ಲೆಮತ್  ಸಂಶೋಧನೆಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.