BSNL 4G ಸೇವೆ ಆರಂಭ: ಹೊಸ ಪ್ರಿಪೇಡ್ ಪ್ಲ್ಯಾನ್ ಕಂಡು ಬೆಚ್ಚಿದ ಖಾಸಗಿ ಟೆಲಿಕಾಂ ಸಂಸ್ಥೆಗಳು


Team Udayavani, Dec 13, 2019, 10:00 AM IST

bsnl-4g

ನವದೆಹಲಿ: ಖಾಸಗಿ ಟೆಲಿಕಾಂ ಸಂಸ್ಥೆಗಳ ಹೊಡೆತಕ್ಕೆ ಸಿಲುಕಿ, ನಷ್ಟದ ಹಾದಿಯಲ್ಲಿದ್ದ ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಕಡೆಗೂ ಎಚ್ಚೆತ್ತುಕೊಂಡಿದ್ದು 4G ಸೇವೆ ಆರಂಭಿಸಿದೆ. ಉಳಿದ ಖಾಸಗಿ ಟೆಲಿಕಾಂ ಸಂಸ್ಥೆಗಳಾದ ಏರ್ ಟೇಲ್, ಜಿಯೋ, ವೊಡಾಫೋನ್, ಐಡಿಯಾ ಮುಂತಾದವು ಈಗಾಗಲೇ 4G ನೆಟ್ವರ್ಕ್ ಸೇವೆಯನ್ನು ಒದಗಿಸುತ್ತಿದೆ.

ಆದರೇ ಖಾಸಗಿ ಸಂಸ್ಥೆಗಳಲ್ಲಿ 4ಜಿ ಸೇವೆ ಬಂದು ವರ್ಷಗಳುರುಳಿದರೂ ಬಿಎಸ್ ಎನ್ ಎಲ್ ಮಾತ್ರ 3G ಯಲ್ಲೇ ಉಳಿದಿತ್ತು. ಇದೀಗ 4G ಸೇವೆ ಆರಂಭಗೊಂಡಿದ್ದು ಗ್ರಾಹಕರಿಗೆ ಸಂತಸದ ವಿಷಯ ತಿಳಿಸಿದೆ. 4G ಸೇವೆಯ ಜೊತೆಗೆ ಬಂಪರ್ ಕೊಡುಗೆಯನ್ನು ನೀಡಿದ್ದು 4G ಪ್ರಿಪೇಡ್ ಪ್ಲ್ಯಾನ್ ಗಳನ್ನು ಕೂಡ ಪರಿಸಚಯಿಸಿದೆ.  ಆರಂಭಿಕ ಹಂತದಲ್ಲಿ 5 ಟೆಲಿಕಾಂ ಸರ್ಕಲ್ ವ್ಯಾಪ್ತಿಗಳಲ್ಲಿ 4ಜಿ ಸೇವೆ ದೊರಕಲಿದ್ದು 2020 ರ ಮಾರ್ಚ್ ವೇಳೆ ದೇಶದ ಎಲ್ಲಾ ಭಾಗಗಳಲ್ಲೂ 4G ಸೇವೆ ಬರಲಿದೆ.

ಬಿ ಎಸ್‌ ಎನ್ ಎಲ್ ಇದೀಗ ಕೊಲ್ಕತ್ತಾದ ಬಾರಾ ಬಜಾರ್, ಹೋಲಿ ಬ್ರಿಡ್ಜ್ ಸೇರಿದಂತೆ ಕೆಲವು ಭಾಗಗಳಲ್ಲಿ 4G ಸೇವೆ ನೀಡುತ್ತಿದೆ. ಹಲವು ಭಾಗಗಳಲ್ಲಿ  ಇನ್ನು ಟೆಸ್ಟಿಂಗ್ ಹಂತದಲ್ಲಿದೆ. ಇದೇ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಲೈವ್ ಆಗಲಿದೆ ಎಂದು ತಿಳಿದುಬಂದಿದೆ.

ಪ್ರಮುಖವಾದ ವಿಷಯವೆಂದರೇ ಬಿಎಸ್‌ ಎನ್ ಎಲ್ ಗ್ರಾಹಕರು ಶೀಘ್ರದಲ್ಲಿ 4G ಸಿಮ್‌ ಗೆ ಅಪ್‌ಗ್ರೇಡ್ ಆಗಬೇಕಾಗುತ್ತದೆ.  ಸದ್ಯ ಕೊಲ್ಕತ್ತಾದಲ್ಲಿ ಬಿಎಸ್‌ ಎನ್ ಎಲ್ 4G ಸೇವೆಯು 17.9 Mbps ವೇಗದಲ್ಲಿ ಕಂಡುಬಂದಿದೆ ಎಂದು ಕೆಲವು ಬಳಕೆದಾರರು ತಿಳಿಸಿದ್ದಾರೆ.

4G ಸೇವೆಯ ಬೆನ್ನಲೇ ಬಿಎಸ್‌ ಎನ್ ಎಲ್ ಎರಡು ಹೊಸ 4G ಪ್ರೀಪೇಡ್ ಪ್ಲ್ಯಾನ್‌ ಗಳನ್ನು ಸಹ ಬಿಡುಗಡೆ ಮಾಡಿದೆ. ಅವುಗಳಲ್ಲಿ ಆರಂಭಿಕ 4G ಪ್ಲ್ಯಾನ್ ಬೆಲೆಯು 96 ರೂ.ಗಳಾಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಮತ್ತೊಂದು  ಪ್ಲ್ಯಾನ್ 236 ರೂ. ಬೆಲೆಯನ್ನು ಹೊಂದಿದ್ದು  84 ದಿನಗಳ ವ್ಯಾಲಿಡಿಟಿ ಅವಧಿ ಪಡೆದಿವೆ. ಈ ಎರಡು ಪ್ಲ್ಯಾನ್‌ ಗಳು ಪೂರ್ಣ ವ್ಯಾಲಿಡಿಟಿ ಅವಧಿಗೆ 10GB ಡಾಟಾ ಸೌಲಭ್ಯವನ್ನು ನೀಡುತ್ತವೆ.

ಹಾಗೆಯೇ ಕೇರಳ, ಕರ್ನಾಟಕ, ಚೆನೈ, ಮಧ್ಯಪ್ರದೇಶ, ಗುಜರಾತ್ , ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿಯೂ ಸಹ ಬಿಎಸ್‌ ಎನ್ ಎಲ್ 4G ನೆಟವರ್ಕ್  ಸೇವೆ ಪ್ರಾಯೋಗಿಕ ಹಂತದಲ್ಲಿದೆ. ಮುಂಬರುವ 2020ರ ಮಾರ್ಚ್  ವೇಳೆಗೆ ದೇಶದ ಎಲ್ಲ ಟೆಲಿಕಾಂ ಸರ್ಕಲ್ ವ್ಯಾಪ್ತಿಯೊಳಗೆ ಬಿಎಸ್‌ ಎನ್‌ ಎಲ್‌ 4G ಸೇವೆ ಲಭ್ಯವಾಗುವ ಸಾಧ್ಯತೆಗಳು ಹೆಚ್ಚಿವೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.