ಇನ್ಮುಂದೆ ಮನೆಯಲ್ಲೇ ಕೂತು ನಿಮ್ಮ ಫೋನ್.ನಂ’ನ ಆಧಾರ್ ಗೆ ಲಿಂಕ್ ಮಾಡಿ


Team Udayavani, Feb 15, 2018, 6:23 PM IST

Aadhar.jpg

ಕೇಂದ್ರ ಸರ್ಕಾರದ ಆದೇಶದಂತೆ ಆಧಾರ್ ಕಾರ್ಡನ್ನು ಬಹುತೇಕ ನಮ್ಮ ಎಲ್ಲ ದಾಖಲೆಗಳಿಗೂ ಲಿಂಕ್ ಮಾಡಬೇಕು,ಅಂತೆಯೇ ಪ್ರತಿಯೊಬ್ಬರು ಆಧಾರ್ ನ ಕಡ್ಡಾಯವಾಗಿ ತಮ್ಮ ಫೋನ್.ನಂ ಗೆ ಲಿಂಕ್ ಮಾಡಿರಲೇಬೇಕು ಇಲ್ಲದಿದ್ದರೆ ತಮ್ಮ ನಂ. ಅಸ್ಥಿಸ್ತ್ವ ಕಳೆದುಕೊಳ್ಳಲಿದೆ.
ಮೊದಲೆಲ್ಲ ನಾವು ಈ ಪ್ರಕ್ರಿಯೆಯನ್ನು ಮಾಡಲು ಸಂಬಂಧಪಟ್ಟ ಗ್ರಾಹಕರ ಕೇಂದ್ರಗಳನ್ನ ಹುಡುಕಿಕೊಂಡು ಹೋಗಬೇಕಿತ್ತು ಆದರೆ UIDAI ಬಿಡುಗಡೆ ಮಾಡಿದ ಹೊಸ ಸೇವೆಯ ಮೂಲಕ ಮನೆಯಲ್ಲೇ ಕೂತು ತುಂಬಾ ಸರಳ ವಿಧಾನದಲ್ಲಿ ಈ ಕೆಲಸವನ್ನು ಮಾಡಬಹುದು.

ಈ ಕೆಳಗೆ ಸಂಪೂರ್ಣ ವಿಧಾನವನ್ನು ಕ್ರಮವಾಗಿ ವಿವರಿಸಿದ್ದೇನೆ :-
1.    ಮೊದಲಿಗೆ ನಿಮ್ಮ ಫೋನ್ ನಿಂದ 14546 ಸುಂಕ ರಹಿತ ಸಂಖ್ಯೆಗೆ ಕರೆ ಮಾಡಿ.
2.     ನಂತರ ನಿಮ್ಮ ಭಾಷೆಯನ್ನು ಆಯ್ಕೆ ಮಾಡಿ.
3.    ಸಂಖ್ಯೆ 1ನ್ನು ಒತ್ತಿ ನಿಮ್ಮ ರಾಷ್ಟ್ರೀಯತೆ ಆಯ್ಕೆಮಾಡಿಕೊಳ್ಳಿ.
4.    ನಂತರ ನಿಮ್ಮ ಟೆಲಿಕಾಂ ತಂಡದೊಂದಿಗೆ ಆಧಾರ್’ನ ಮಾಹಿತಿಯನ್ನು ಹಂಚಿಕೊಳ್ಳಬೇಕಾಗುತ್ತದೆ, ಅದರ ಅನುಮತಿಗಾಗಿ 1ನ್ನು ನಮೂದಿಸಿ.
5.    ನಂತರ ನಿಮ್ಮ 12 ಅಂಕೆಗಳ ಆಧಾರ್ ಸಂಖ್ಯೆಯನ್ನು ನಮೂದಿಸಿ.
6.    ನಂತರ ಆ ನಂಬರಿಗೆ ಆಧಾರ್ ವತಿಯಿಂದ ಸಂದೇಶ ಬರುತ್ತದೆ, ಅದರಲ್ಲಿ ತೋರುವ 6 ಅಂಕೆಗಳ ಓ.ಟಿ.ಪಿ ಯನ್ನು ನಮೂದಿಸಿ – ಧೃಡೀಕರಿಸಲು 1ನ್ನು ಒತ್ತಿ.【ಓ.ಟಿ.ಪಿ ಕೋಡ್’ಗೆ 30 ನಿಮಿಷಗಳ ಕಾಲಾವಧಿ ಇರುತ್ತದೆ 】
7.    ಇದರ ಬಳಿಕ ನಿಮ್ಮ ಮೊಬೈಲ್ಗೆ ಈ ಪ್ರಕ್ರಿಯೆ ಯಶಸ್ವಿಯಾಗಿರುವ ಬಗ್ಗೆ ಸಂದೇಶ ಬರುತ್ತದೆ 【 48 ಗಂಟೆಯ ಒಳಗಾಗಿ ಸಂದೇಶ ಬರುತ್ತದೆ 】.


ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಾರ್ಚ್ 31 2018 ಕೊನೆಯ ದಿನವಾಗಿರುತ್ತದೆ, ಅಷ್ಟರೊಳಗೆ ಲಿಂಕ್ ಮಾಡದಿದ್ದಲ್ಲಿ ನಿಮ್ಮ ನಂ. ಚಾಲನೆಯನ್ನು ಕಳೆದುಕೊಳ್ಳಲಿದೆ.

ಈಗಾಗಲೇ ಏರ್ಟೆಲ್, ಐಡಿಯಾ, & ವೊಡಾಫೋನ್ ಈ ಸೇವೆಯನ್ನು ನೀಡುತ್ತಿದ್ದು ಆಯಾ ಚಂದಾದರರು ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ ಹಾಗೆಯೇ ಜಿಯೋ ಬಳಕೆದಾರರು ಸಿಮ್ ಕೊಳ್ಳುವಾಗಲೇ ಆಧಾರ್’ನ ಮೂಲಕ ಪಡೆದ ಕಾರಣ ಅವರು ಮತೊಮ್ಮೆ ಲಿಂಕ್ ಮಾಡುವ ಅವಶ್ಯಕತೆ ಇರುವುದಿಲ್ಲ.

ಆಧಾರ್ ಮತ್ತು ತಾವು ಬಳಸುತ್ತಿರುವ ಸಿಮ್ ಎರಡೂ ಬೇರೆ ಬೇರೆ ರಾಜ್ಯಕ್ಕೆ ಸೇರಿದ್ದರೆ ಈ ವಿಧಾನದ ಮೂಲಕ ಲಿಂಕ್ ಮಾಡಲು ಸಾಧ್ಯವಿಲ್ಲ, ಅದಕ್ಕಾಗಿ ನೀವು ನಿಮ್ಮ ಹತ್ತಿರದ ಯಾವುದೇ ಗ್ರಾಹಕರ ಕೇಂದ್ರಕ್ಕೆ ಹೋಗಿ ಲಿಂಕ್ ಮಾಡಬಹುದು.

*ಸೂರಜ್ ಅಣ್ವೇಕರ್, ಬೆಂಗಳೂರು

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.