ಇನ್ ಸ್ಟಾಗ್ರಾಂನಲ್ಲಿತ್ತು ದೋಷ : ಪತ್ತೆ ಹಚ್ಚಿದ ಚೆನ್ನೈ ಟೆಕ್ಕಿಗೆ ಸಿಕ್ಕಿತು ಭಾರೀ ಬಹುಮಾನ


Team Udayavani, Aug 29, 2019, 8:00 PM IST

insta

ಚೆನ್ನೈ : ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ನಮಗೆ ತಿಳಿಯದ ಅದೆಷ್ಟೋ  ಹಿಡನ್ ಸಮಸ್ಯೆಗಳಿರುತ್ತವೆ. ಇವುಗಳು ಬಳಕೆದಾರರ ಮಾಹಿತಿ ಸೋರಿಕೆಗೂ ಕಾರಣವಾಗುತ್ತದೆ. ಇಂತಹ  ದೋಷವೊಂದನ್ನು ಪತ್ತೆ ಹಚ್ಚಿದ ಚೆನ್ನೈ ಟೆಕ್ಕಿಗೆ ಇದೀಗ ಭಾರೀ ಬಹುಮಾನ ಲಭಿಸಿದೆ.

ತಮಿಳುನಾಡಿನ ಲಕ್ಷ್ಮಣ್  ಮುತ್ತಯ್ಯ ಎಂಬ ಟೆಕ್ಕಿ ಇನ್ ಸ್ಟಾಗ್ರಾಂನಲ್ಲಿ ದೋಷವನ್ನು ಕಂಡುಹಿಡಿದ ವ್ಯಕ್ತಿ. ಇನ್ ಸ್ಟಾಗ್ರಾಂ ಲಾಗಿನ್ ನಲ್ಲಿ ಭಾರೀ ದೋಷವೊಂದನ್ನು ಪತ್ತೆ ಹಚ್ಚಿದ್ದು  ಅದಕ್ಕಾಗಿ ಆತ ಪಡೆದ ಬಹುಮಾನದ ಮೊತ್ತ ಬರೋಬ್ಬರಿ 10,000 ಡಾಲರ್. (7,14,900 ರೂ.)

ಕಳೆದ ತಿಂಗಳು ಫೇಸ್ ಬುಕ್ ನಲ್ಲಿ ಕೂಡ ಇದೇ ರೀತಿಯ ದೋಷವೊಂದನ್ನು ಪತ್ತೆಹಚ್ಚಿದ್ದರು. ಇದಕ್ಕಾಗಿ ಫೇಸ್ ಬುಕ್ 30,000 ಡಾಲರ್ ಗಳನ್ನು (21,57, 060 ರೂ.) ಬಹುಮಾನದ ರೂಪವಾಗಿ ನೀಡಿತ್ತು.

ಲಾಗಿನ್ ದೋಷ ಹೇಗೆಂದರೆ ಇನ್ನೊಬ್ಬರ ಖಾತೆಯನ್ನು ಅವರ ಗಮನಕ್ಕೆ ಬಾರದಂತೆ ಹ್ಯಾಕ್ ಮಾಡಿ ಅದರಿಂದ ಖಾತೆಯ ಮಾಹಿತಿಯನ್ನು ಸಂಪೂರ್ಣವಾಗಿ ಕದಿಯಬಹುದಾಗಿತ್ತು. ಪಾಸ್ ವರ್ಡ್ ಬದಲಾಯಿಸಿದರೂ ಕೂಡ ಸುಲಭವಾಗಿ  ಮಾಹಿತಿಗಳು ದೊರಕುತ್ತಿದ್ದವು. ಇದೇ ಮಾದರಿಯ ದೋಷವೊಂದನ್ನು ಕಳೆದ ತಿಂಗಳು ಕೂಡ ಪತ್ತೆಹಚ್ಚಿದ್ದರು.

ಈ ಬಗ್ಗೆ ಮಾಹಿತಿ ಸಂಗ್ರಹಿಸಿ ನೀಡಿದ್ದಕ್ಕೆ ಇನ್ ಸ್ಟಾಗ್ರಾಂ ಬಗ್ ಬೌಂಟಿ ಯೋಜನೆಯಡಿ  ವಿಶೇಷ ಬಹುಮಾನ ನಿಡಲಾಗಿದೆ. ಅದರ ಜೊತೆಗೆ ಇನ್ ಸ್ಟಾಗ್ರಾಂ ಲಾಗಿನ್ ಸಮಸ್ಯೆಯನ್ನು ಕೂಡ ಸರಿಪಡಿಸಿಕೊಂಡಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.