- Sunday 15 Dec 2019
ಇನ್ ಸ್ಟಾ ಪೋಸ್ಟ್ ಗೆ ಎಷ್ಟು ಲೈಕ್ಸ್ ಬಂತೆಂದು ಇನ್ಮುಂದೆ ಯಾರಿಗೂ ತಿಳಿಯಲ್ಲ, ಕಾರಣವೇನು ?
Team Udayavani, Nov 17, 2019, 9:40 AM IST
ಮುಂಬೈ: ಇನ್ ಸ್ಟಾ ಗ್ರಾಂ ಹೊಸ ಫೀಚರ್ ಒಂದನ್ನು ಅತೀ ಶೀಘ್ರದಲ್ಲಿ ಜಾರಿಗೆ ತರಲಿದ್ದು, ಇನ್ಮುಂದೆ ನಿಮ್ಮ ಪೋಸ್ಟ್ ಗೆ ಎಷ್ಟು ಲೈಕ್ಸ್ ಆಗಿದೆಯೆಂದು ಯಾರಿಗೂ ತಿಳಿಯುವುದಿಲ್ಲ. ಅದೇ ರೀತಿ ಇತರರ ಪೋಸ್ಟ್ ಗೆ ಎಷ್ಟು ಲೈಕ್ಸ್ ಬಂದಿದೆಯೆಂದು ನಿಮಗೂ ತಿಳಿಯುವುದಿಲ್ಲ. ಇದರಿಂದ ಕಡಿಮೆ ಲೈಕ್ಸ್ ಬಂತೆಂದು ಒತ್ತಡಕ್ಕೊಳಗಾಗುವ ಪ್ರಮೇಯವೇ ಬರುವುದಿಲ್ಲ ಎಂದು ಇನ್ ಸ್ಟಾಗ್ರಾಂ ಸಂಸ್ಥೆ ತಿಳಿಸಿದೆ.
ಪ್ರಸಿದ್ದ ವ್ಯಕ್ತಿಗಳು, ಕಲಾವಿದರು ಸೇರಿದಂತೆ ದಿನನಿತ್ಯ ಇನ್ ಸ್ಟಾಗ್ರಾಂ ಬಳಸುವ ವ್ಯಕ್ತಿಗಳು ತಮಗೆ ಕಡಿಮೆ ಲೈಕ್ಸ್ ಬಂದಾಕ್ಷಣ ಹೊಸ ಪೋಸ್ಟ್ ಹಾಕಲು ಹಿಂದೇಟು ಹಾಕುತ್ತಾರೆ. ಇದರಿಂದ ಫಾಲೋವರ್ಸ್ ಗಳನ್ನು ಕಳೆದುಕೊಳ್ಳುವುದು ಮಾತ್ರವಲ್ಲದೆ ಆದಾಯ ಕೂಡ ಕುಂಠಿತವಾಗುತ್ತದೆ.
ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಇನ್ ಸ್ಟಾಗ್ರಾಂ ತನ್ನ ಪ್ರೈವೇಟ್ ಲೈಕ್ಸ್ ಕೌಂಟ್ ಅನ್ನು ವಿಸ್ತರಿಸುವ ಬಗ್ಗೆ ಪ್ರಕಟಿಸಿದೆ. ಇದರಿಂದ ಇತರರ ಫೋಟೋ ಮತ್ತು ವಿಡಿಯೋಗಳಿಗೆ ಎಷ್ಟು ಲೈಕ್ಸ್ ಅಥವಾ ವ್ಯೂ ಅಗಿದೆ ಎಂದು ನಿಮಗೆ ನೋಡುವ ಅವಕಾಶವಿರುವದಿಲ್ಲ ಎಂದು ಇನ್ ಸ್ಟಾಗ್ರಾಂ ಉಪಾಧ್ಯಕ್ಷ ವಿಶಾಲ್ ಶಾ ತಿಳಿಸಿದ್ದಾರೆ. ಹೋಸ ಫೀಚರ್ ಪರೀಕ್ಷಾ ಹಂತದಲ್ಲಿದ್ದು ಅತೀ ಶೀಘ್ರದಲ್ಲಿ ಜಾರಿಗೆ ತರಲಾಗುವುದು ಎಂದಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ತಂತ್ರಜ್ಞಾನ ಕ್ಷೇತ್ರದಲ್ಲಿ ದಿನಕ್ಕೊಂದು ಆವಿಷ್ಕಾರ ನಡೆಯುತ್ತಲೇ ಇರುತ್ತದೆ. ಹೊಸ ಹೊಸ ಮಾದರಿಯ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸುವುದಕ್ಕಾಗಿ...
-
ನ್ಯೂಯಾರ್ಕ್: ಇಂದು ಜಗತ್ತಿನಾದ್ಯಂತ ಯುಎಸ್ ಬಿ ಕಾಂಡೋಮ್ಸ್ ಎಂಬುದು ಬಹಳ ಪ್ರಸಿದ್ದಿ ಪಡೆಯುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಸ್ಮಾರ್ಟ್ ಫೋನ್ ಗಳ ಜಾರ್ಜ್...
-
ನವದೆಹಲಿ: ಖಾಸಗಿ ಟೆಲಿಕಾಂ ಸಂಸ್ಥೆಗಳ ಹೊಡೆತಕ್ಕೆ ಸಿಲುಕಿ, ನಷ್ಟದ ಹಾದಿಯಲ್ಲಿದ್ದ ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಕಡೆಗೂ ಎಚ್ಚೆತ್ತುಕೊಂಡಿದ್ದು 4G ಸೇವೆ...
-
ವಾಂಕೂವರ್: ವಿದ್ಯುಚ್ಛಕ್ತಿ ಬಳಸಿ ಹಾರಾಟ ನಡೆಸುವ ವಿಶ್ವದ ಮೊದಲ ವಾಣಿಜ್ಯಿಕ ವಿಮಾನದ ಹಾರಾಟ ಯಶಸ್ವಿಯಾಗಿ ನಡೆದಿದೆ. ಕೆನಡಾದ ವಾಂಕೂವರ್ನಲ್ಲಿ ಹದಿನೈದು ನಿಮಿಷಗಳ...
-
ನ್ಯೂಯಾರ್ಕ್: ಇಂದು ಜಗತ್ತಿನೆಲ್ಲೆಡೆ ವಾಹನಗಳ ಸಂಖ್ಯೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಮಿತಿಮೀರುತ್ತಿದೆ. ಅಪಘಾತದ ಪ್ರಮಾಣಗಳು ಕೂಡ ಹೆಚ್ಚಾಗುತ್ತಿದೆ. ಇವೆಲ್ಲದಕ್ಕೂ...
ಹೊಸ ಸೇರ್ಪಡೆ
-
ವಿಜಯಪುರ : ಕಿಡಿಗೇಡಿಗಳು ಕಲ್ಲೆಸೆದ ಪರಿಣಾಮ ಹೆಜ್ಜೇನು ದಾಳಿ ನಡೆಸಿ ಮಕ್ಕಳು, ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ...
-
ಕುಮಟಾ: ಅರ್ಹ 38 ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ 12 ಲಕ್ಷ ರೂ.ಗಳ ಚೆಕ್ ಗಳನ್ನು ಶಾಸಕ ದಿನಕರ ಶೆಟ್ಟಿ ತಹಶೀಲ್ದಾರ್ ಕಚೇರಿ ಆವಾರದಲ್ಲಿ...
-
ಕುಷ್ಟಗಿ: ಹಿಂದಿನ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ಗೆ ಪಟ್ಟಣದಲ್ಲಿ ಕೊನೆಗೂ ಜಾಗೆ ಸಿಕ್ಕಿದೆ. ಕುಷ್ಟಗಿ ಪಟ್ಟಣ ವ್ಯಾಪ್ತಿಯಲ್ಲಿ ಇಂದಿರಾ...
-
ಮಣಿಪಾಲ: 21 ದಿನದಲ್ಲಿ ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸುವ ದಿಶಾ ಕಾಯ್ದೆಯನ್ನು ದೇಶಾದ್ಯಂತ ಜಾರಿಗೊಳಿಸುವ ಅಗತ್ಯ ಇದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು...
-
ಹೊಸದಿಲ್ಲಿ: ಹಣ್ಣು, ತರಕಾರಿಗಳ ಸೀಸನ್ ಆರಂಭವಾದರೂ, ಸಾಕಷ್ಟು ಮಾರುಕಟ್ಟೆಗೆ ಆವಕವಾಗುತ್ತಿಲ್ಲ ಇದರಿಂದ ಈ ಬಾರಿ ತರಕಾರಿ ಬೆಲೆ ಕಳೆದ ವರ್ಷ ಚಳಿಗಾಲಕ್ಕಿಂತಲೂ...