ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿದೆ ಕೆಟಿಎಂ ಎಲೆಕ್ಟ್ರಿಕ್ ಸ್ಕೂಟರ್: ವಿಶೇಷತೆಯೇನು ಗೊತ್ತಾ ?


Team Udayavani, Nov 20, 2019, 8:30 AM IST

ktm

ನವದೆಹಲಿ: ಆಸ್ಟ್ರಿಯನ್ ಮೂಲದ ಕೆಟಿಎಂ ಕಂಪೆನಿ ಭಾರತದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಕೆಟಿಎಂ ಬೈಕ್ ಇಂದಿನ ಯುವಕರ ನೆಚ್ಚಿನ ದ್ವಿಚಕ್ರ ವಾಹನವಾಗಿದ್ದು ಖರೀದಿಸಲು ಮುಗಿಬೀಳುತ್ತಿದ್ದಾರೆ.  ಇದೀಗ ಕೆಟಿಎಂ ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಲು ಎಲೆಕ್ಟ್ರಿಕ್​ ವಾಹನಗಳ ಉತ್ಪಾದನೆಗೆ ಮುಂದಾಗಿದೆ.

ಹೌದು, ಕೆಟಿಎಂ ಹೊಸ ಎಲೆಕ್ಟ್ರಿಕ್​ ಸ್ಕೂಟರ್​​ವೊಂದನ್ನು ಭಾರತೀಯ ಮಾರುಕಟ್ಟೆಗೆ ಶೀಘ್ರದಲ್ಲಿ ಪರಿಚಯಿಸಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾದ ಹಿನ್ನಲೆಯಲ್ಲಿ ಜನಪ್ರಿಯ ಕಂಪೆನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯತ್ತ ತೊಡಗಿಕೊಳ್ಳುತ್ತಿವೆ.

ಈ ಹಿಂದೆ ಬಜಾಜ್ ತನ್ನ ಚೇತಕ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್ ಆಗಿ ಪರಿವರ್ತಿಸಿದ್ದು ಮಾತ್ರವಲ್ಲದೇ ಸಾಕಷ್ಟು ಕಂಪೆನಿಗಳು ಎಲೆಕ್ಟ್ರಿಕ್​ ವಾಹನಗಳನ್ನು ಉತ್ಪಾದನೆಗೆ ಮುಂದಾಗಿದ್ದವು. ಇದೀಗ ಕೆಟಿಎಂ ಸರದಿಯಾಗಿದ್ದು ಶೀಘ್ರದಲ್ಲಿ ಮಾರುಕಟ್ಟೆಗೆ ಪರಿಚಯಿಸಲಿದೆ.

ಪ್ರಮುಖವಾಗಿ  ಕೆಟಿಎಂ ಮತ್ತು ಬಜಾಜ್ ಸಹಯೋಗದೊಂದಿದೆ ಕೆಟಿಎಂ ಬೈಕ್​​ಗಳು  ಬಿಡುಗಡೆಯಾಗಲಿವೆ ಎಂದು ಹೇಳಲಾಗಿತ್ತು. ಮಾತ್ರವಲ್ಲದೆ, ಶೇ. 48 ರಷ್ಟು ಪಾಲನ್ನು ಬಜಾಜ್ ಸಂಸ್ಥೆ ಹೊಂದಿದೆ ಎಂದು ತಿಳಿಸಿತ್ತು. ಆದರೇ ಕೆಲದಿನಗಳ ಹಿಂದೆ ಬಜಾಜ್ ಕಂಪೆನಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿತ್ತು. ಮಾತ್ರವಲ್ಲದೆ ಎರಡು ಸಂಸ್ಥೆಗಳ ಸಹಯೋಗದ ನಿರೀಕ್ಷೆ ಹುಸಿಯಾಗಿತ್ತು.

ಆದರೇ ಈ ಭಾರೀ ಗ್ರಾಹಕರ ಆಕರ್ಷಣೆಯನ್ನು ಸೆಳೆಯಲು ಮುಂದಾಗಿರುವ ಕೆಟಿಎಂ ಕಂಪನಿ ಎಲೆಕ್ಟ್ರಿಕ್​ ಸ್ಕೂಟರ್​​ ಫೋಟೋಗಳನ್ನು ಮೊದಲೇ ಬಿಡುಗಡೆ ಮಾಡಿದೆ. ಈ ನೂತನ ಸ್ಕೂಟರ್ 2022ರ ಇಐಸಿಎಂ ಮೋಟಾರ್ ಶೋದಲ್ಲಿ ಅನಾವರಣಗೊಳಿಸುವ ನಿರೀಕ್ಷೆಯಿದೆ. 2023 ವೇಳೆಗೆ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗುವ ಸೂಚನೆಯಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.