ಮಾರುಕಟ್ಟೆಗೆ ಬಂತು ನೋಕಿಯಾ 6.2 ; ಏನೇನು ವಿಶೇಷತೆಗಳಿವೆ ಗೊತ್ತಾ?


Team Udayavani, Oct 11, 2019, 10:21 PM IST

Nokia-6.2-730

ಮೊಬೈಲ್‌ ಪ್ರಿಯರಲ್ಲಿ ಭಾರೀ ಕೂತುಹಲ ಮೂಡಿಸಿದ್ದ ನೋಕಿಯಾ 6.2 ಅಧಿಕೃತವಾಗಿ ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಇತ್ತೀಚಿಗೆ ಬರ್ಲಿನ್‌ನಲ್ಲಿ ನಡೆದೆ ಐಎಫ್ಎ-2019 ಟೆಕ್‌ ಕಾರ್ಯಕ್ರಮದಲ್ಲಿ ‘ನೋಕಿಯಾ’ ಎಚ್‌ಎಂಡಿ ಗ್ಲೋಬಲ್‌ ಹೊಸ ‘ನೋಕಿಯಾ 6.2’ ಸ್ಮಾರ್ಟ್ ಫೋನ್ ಬಿಡುಗಡೆಗೊಂಡಿದೆ.

ವಿಶೇಷ ಏನು?
ಮೊಬೈಲ್‌ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ನೋಕಿಯಾ ಸ್ಮಾರ್ಟ್‌ ಫೋನ್‌ ಆಂಡ್ರಾಯ್ಡ್ 10 ಓಎಸ್‌ ಅಪ್ಡೇಟ್‌ ವರ್ಷನ್‌ ಆಗಿದ್ದು, ಮೂರು ಕ್ಯಾಮೆರಾಗಳನ್ನು ಒಳಗೊಂಡಿದೆ. ಜತೆಗೆ ಸ್ನ್ಯಾಪ್‌ ಡ್ರಾಗನ್‌ 636 ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿದೆ.

ಹೆಚ್‌.ಡಿ. ಪ್ಲಸ್‌ ಡಿಸ್‌.ಪ್ಲೇ.
“ನೋಕಿಯಾ 6.2′ ಸ್ಮಾರ್ಟ್‌ಫೋನ್‌ 6.3 ಇಂಚಿನ ಹೆಚ್‌.ಡಿ. ಪ್ಲಸ್‌ ಡಿಸ್‌ ಪ್ಲೇಯನ್ನು ಹೊಂದಿದ್ದು, 1080 /2280 ಪಿಕ್ಸಲ್‌ ರೆಸಲ್ಯೂಶನ್‌ ಸಾಮರ್ಥ್ಯ ಇದೆ. ಹಾಗೆಯೇ ಫೋನ್‌ ಸ್ಕ್ರೀನ್‌ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್‌ ನೀಡಲಾಗಿದೆ.

6.2 ಬ್ಯಾಟರಿ
ಈ ಸ್ಮಾರ್ಟ್‌ಫೋನ್‌ ನಲ್ಲಿ ನೋಕಿಯಾ 6.2  3,500 ಎಂ.ಹೆಚ್‌. ಸಾಮರ್ಥ್ಯದ ಬ್ಯಾಟರಿ ಶಕ್ತಿ ಇದ್ದು,  10 ಡಬ್ಲೂ ಚಾರ್ಜಿಂಗ್‌ ಕೆಪಾಸಿಟಿಯನ್ನು ಹೊಂದಿದೆ. ಇದರೊಂದಿಗೆ ಫಿಂಗರ್‌ ಪ್ರಿಟಂರ್‌ ಸೆನ್ಸಾರ್‌,  ವೈಫೈ 802.11 ಎಸಿ, ಬ್ಲೂಟೂತ್‌ 5.0, ಯು.ಎಸ್‌.ಬಿ. ಟೈಪ್‌ ಸಿ ಪೋರ್ಟ, 4ಜಿ ಲೈಟ್‌, ಜಿಪಿಎಸ್‌ ಕನೆಕ್ಟಿವಿಟಿ, ಆಡಿಯೊ ಜಾಕ್‌ ಸೇರಿದಂತೆ ಮುಂತಾದ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

15,999ರೂಗೆ ಲಭ್ಯ
ನೋಕಿಯಾ 6.2 ಸ್ಮಾರ್ಟ್‌ಫೋನ್‌ 3ಜಿಬಿ ರ್ಯಾಮ್ ಹಾಗೂ 32 ಜಿಬಿ ವೇರಿಯಂಟ್‌ ಇದ್ದು, 15,999ರೂ.ಗಳಿಗೆ ಮಾರುಕಟ್ಟೆಯಲ್ಲಿ  ಲಭ್ಯವಿದೆ.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.