ಆ ಲಿಂಕ್ ಕ್ಲಿಕ್ ಮಾಡಲೇಬೇಡಿ: ತನ್ನ ಬಳಕೆದಾರರಿಗೆ ಎಚ್ಚರಿಕೆ ಸಂದೇಶ ಕೊಟ್ಟ ಪೇಟಿಎಂ


Team Udayavani, Nov 21, 2019, 8:16 AM IST

paytrm

ನವದೆಹಲಿ: ಇಂದು ಡಿಜಿಟಲ್​ ಪೇಮೆಂಟ್​  ಎಂಬುದು ಜನರ ಜೀವನದ ಒಂದು ಭಾಗವಾಗಿದ್ದು, ಸಾಕಷ್ಟು ಮಂದಿ ಇದನ್ನು ಬಳಸುತ್ತಿದ್ದಾರೆ. ಹಲವಾರು ಪೇಮೆಂಟ್ ಆ್ಯಪ್ ಗಳು ಕೂಡ ಬಂದಿದ್ದು ಆನ್ ಲೈನ್ ಬ್ಯಾಂಕಿಂಗ್, ರೀಚಾರ್ಜ್ ಸೇರಿದಂತೆ ಹಲವಾರು ಉಪಯುಕ್ತ ಸೇವೆಗಳನ್ನು ಕುಳಿತಲ್ಲಿಂದಲೇ ಜನರು ಬಳಸುತ್ತಿದ್ದಾರೆ. ಆದರೆ ಆನ್​ಲೈನ್​ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಹ್ಯಾಕರ್ಸ್​ಗಳ ಉಪಟಳವೂ  ಮಿತಿಮೀರುತ್ತಿದೆ.

ಡಿಜಿಟಲ್​ ಪೆಮೆಂಟ್​ ಆ್ಯಪ್​ಗಳಲ್ಲಿ ಬಹಳ ಪ್ರಸಿದ್ಧಿ ಪಡೆದ ಪೆಟಿಎಂ ಆ್ಯಪ್​ ತನ್ನ ಬಳಕೆದಾರರಿಗೆ ಎಚ್ಚರಿಕೆ ಸಂದೇಶವೊಂದನ್ನು ಹೊರಡಿಸಿದ್ದು, ಕೆವೈಸಿ (ನೋ ಯುವರ್​ ಕಸ್ಟಮರ್​) ಪೂರ್ಣಗೊಳಿಸುವ ಸಲುವಾಗಿ ಆ್ಯಪ್ ಡೌನ್​ಲೋಡ್​ ಮಾಡುವಂತೆ ಯಾವುದಾರರು ಎಸ್​ಎಮ್​ಎಸ್​, ಕರೆ ಬಂದರೆ ಅವುಗಳನ್ನು ಬಳಸದಿರಿ ಎಂದು ಎಚ್ಚರಿಕೆ ನೀಡಿದೆ.

ನಕಲಿ ಕರೆಯನ್ನು  ಮಾಡಿ  ಬಳಕೆದಾರರ ಖಾಸಗಿ  ಮಾಹಿತಿಯನ್ನು ಮತ್ತು ಬ್ಯಾಂಕ್ ನಲ್ಲಿದ್ದ ಹಣವನ್ನು ಎಗರಿಸುವ ಹ್ಯಾಕರ್ಸ್​ ಗುಂಪೊಂದು ಬಗ್ಗೆ ಪೇಟಿಎಂ ಸಂಸ್ಥೆಯ ಗಮನಕ್ಕೆ ಬಂದಿದ್ದು, ಈ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸುವಂತೆ ತಿಳಿಸಿದೆ. ಮಾತ್ರವಲ್ಲದೆ ಆ್ಯಪ್ ರಿ- ಇನ್​​ಸ್ಟಾಲ್​ ಮಾಡುವಾಗ ಎನಿಡೆಸ್ಕ್​, ಟೀಮ್​ವ್ಯೂವರ್​ ಕ್ವಿಕ್​ ಸಪೋರ್ಟ್​ ಮೂಲಕ ಪರ್ಮಿಷನ್​ ಕೇಳುತ್ತದೆ .ಇನ್​ಸ್ಟಾಲ್​ ಮಾಡಿದಂತೆ 9 ಸಂಖ್ಯೆಯ ಕೋಡ್​ ಅನ್ನು ಕೂಡ ಕೇಳುತ್ತದೆ. ಜಾಗರೂಕರಾಗದೆ ಆ ಕೋಡ್​ ಟೈಪ್ ಮಾಡಿದರೆ ನಿಮ್ಮ  ಪೇಟಿಎಂ ಖಾತೆ ಬೇರೆಯವರು ಹಿಡಿತದಲ್ಲಿರುತ್ತದೆ ಮಾತ್ರವಲ್ಲದೆ ಹಣವೂ ಕೂಡ ಹ್ಯಾಕರ್ಸ್ ಗಳ ಪಾಲಾಗುತ್ತದೆ ಎಂದು ತಿಳಿಸಿದೆ.

ಅದರ ಜೊತೆಗೆ ಎಸ್​ ಎಮ್ ​ಎಸ್ ​ ರೂಪದಲ್ಲಿ ಕ್ಯಾಶ್​ಬ್ಯಾಕ್​ ಸೇರಿದಂತೆ ಹಲವಾರು ಆಫರ್​ಗಳು ಬರುತ್ತವೆ. ಅಲ್ಲಿ ಕಾಣುವ  ಲಿಂಕ್​ ಅನ್ನು ಕ್ಲಿಕ್ ಮಾಡದೇ ತಕ್ಷಣವೇ ಡಿಲೀಟ್ ಮಾಡಿ ಎಂದು ಪೇಟಿಎಂ ತಿಳಿಸಿದೆ. ಇಲ್ಲಿಯವರೆಗೆ ಆಫರ್​ ಅಥವಾ ಸಂದೇಶದ ಮೂಲಕ ಯಾವುದೇ ಲಿಂಕ್​ ಅನ್ನು ಕಳುಹಿಸಿಲ್ಲ ಎಂದು ಸಂಸ್ಥೆ ಹೇಳಿಕೊಂಡಿದೆ. ಪೇಟಿಎಂ ಸೇರಿದಂತೆ ಫೋನ್ ಪೇ, ಗೂಗಲ್ ಪೇ ಮುಂತಾದ ಬಳಕೆದಾರರೂ ಕೂಡ ಈ ಕುರಿತು ಎಚ್ಚರವಹಿಸುವುದು ಸೂಕ್ತ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.