ಹ್ಯುಂಡೈನಿಂದ ವಿದ್ಯುತ್‌ ಚಾಲಿತ ಕಾರು ಬಿಡುಗಡೆ


Team Udayavani, Jul 11, 2019, 10:41 AM IST

car-new

ಬೆಂಗಳೂರು: ಪರಿಸರ ಕಾಳಜಿಗೆ ಒತ್ತು ನೀಡುತ್ತಿರುವ ಭಾರತದ ಜನತೆಯ ಅಭಿರುಚಿ ಅರಿತಿರುವ ಹ್ಯುಂಡೈ ಸಂಸ್ಥೆ, ಮೊದಲ ಬಾರಿಗೆ ವಿದ್ಯುತ್‌ ಚಾಲಿತ “ಕೋನಾ ಎಲೆಕ್ಟ್ರಿಕ್‌’ ಎಸ್‌ ಯುವಿ ಬಿಡುಗಡೆ ಮಾಡಿದೆ.

ನವದೆಹಲಿಯಲ್ಲಿ ಮಂಗಳವಾರ ಹ್ಯುಂಡೈ ಮೋಟಾರ್‌ ಇಂಡಿಯಾ ಲಿ., (ಎಚ್‌ಎಂಐಎಲ್‌) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಎಸ್‌. ಎಸ್‌.ಕಿಮ್‌ ಹಾಗೂ ಹಿರಿಯ ಅಧಿಕಾರಿಗಳು ವಾಹನವನ್ನು ಅನಾವರಣಗೊಳಿಸಿದರು.

ನಂತರ ಮಾತನಾಡಿದ ಕಿಮ್‌, ಕೋನಾ ಎಲೆಕ್ಟ್ರಿಕ್‌ ವಾಹನ ಒಂದು ಬಾರಿ ಚಾರ್ಜ್‌ ಮಾಡಿದರೆ 452 ಕಿ.ಮೀ. ಸಂಚರಿಸುವ ಸಾಮರ್ಥ್ಯ ಹೊಂದಿದ್ದು ಆರು ಗಂಟೆಗಳಲ್ಲಿ ಬ್ಯಾಟರಿ ಪೂರ್ತಿಯಾಗಿ ಚಾರ್ಜ್‌ ಆಗುತ್ತದೆ ಎಂದರು.

ಪರಿಸರದ ಕಾಳಜಿಯುಳ್ಳ ಇಂದಿನ ಯುವಜನತೆಗೆ ಇಷ್ಟವಾಗುವಂತೆ ಎಸ್‌ಯುವಿಯನ್ನು
ವಿನ್ಯಾಸಗೊಳಿಸಲಾಗಿದೆ. ಆಧುನಿಕ ಎಸ್‌ಯುವಿ ತಂತ್ರಜ್ಞಾನದೊಂದಿಗೆ ದೂರ ಪ್ರಯಾಣದ ಚಾಲನೆಗೆ ಕೋನಾ ಪೂರಕವಾಗಿದೆ. ಪಶ್ಚಿಮ ಕರಾವಳಿಯ ಅತಿ ದೊಡ್ಡ ದ್ವೀಪ ನಿಸಿರುವ ಹವಾಯಿ ಸೂಚಕವಾಗಿ ಕೋನಾ ಎಂದು ಹೆಸರಿಡಲಾಗಿದೆ.

ಚೆನ್ನೈನಲ್ಲಿರುವ ಘಟಕದಲ್ಲಿ ಇದರ ಬಿಡಿಭಾಗಗಳ ಜೋಡಣೆಯಾಗಲಿದ್ದು, ಕ್ರಮೇಣ ಬಿಡಿ ಭಾಗಗಳು
ಮತ್ತು ಬ್ಯಾಟರಿ ಪ್ಯಾಕ್‌ಗಳನ್ನು ಸ್ಥಳೀಯವಾಗಿಯೇ ತಯಾರಿಸಲಾಗುವುದು. ಆದರೆ, ಚಾರ್ಜಿಂಗ್‌
ವ್ಯವಸ್ಥೆ ದೇಶದ 11 ನಗರಗಳಲ್ಲಿ ಮಾತ್ರವೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ವಿಶಿಷ್ಟತೆಗಳು: ಆಕರ್ಷಕ ವಿನ್ಯಾಸದ ಕೋನಾ, 6 ಏರ್‌ಬ್ಯಾಗ್‌, ಆ್ಯಂಟಿ ಲಾಕ್‌ ಬ್ರೇಕಿಂಗ್‌ ಸಿಸ್ಟಂ,
ಎಲೆಕ್ಟ್ರಾನಿಕ್‌ ಬ್ರೇಕ್‌ ಫೋರ್ಸ್‌ ಡಿಸ್ಟ್ರಿಬ್ಯೂಷನ್‌, ಟಯರ್‌ ಪ್ರಷರ್‌, ಉದ್ದನೆಯ ವೀಲ್‌ ಬೇಸ್‌,
ಏರೋ ಟ್ಯೂನ್‌ ವೀಲ್‌ ಆರ್ಚ್‌, ಸುಪೀರಿಯರ್‌ ಡ್ರೈವಿಂಗ್‌ ಸ್ಟೆಬಿಲಿಟಿ, ಎಲ್‌ಇಡಿ ಲೈಟ್‌ ಸೇರಿ
ಇನ್ನಿತರ ವಿಶೇಷತೆಗಳನ್ನು ಹೊಂದಿದೆ. ವಿನೂತನ ಫ್ರಂಟ್‌ ಗ್ರಿಲ್‌, ಗ್ರಾಫಿಕ್ಸ್‌, ಕಟ್ಟಿಂಗ್‌ ಎಡ್ಜ್ ವಿನ್ಯಾಸ, ಚಾರ್ಜಿಂಗ್‌ ಪೋರ್ಟ್‌, ಮಾನಿಟರಿಂಗ್‌ ಸಿಸ್ಟಂ, ರಿಯರ್‌ ಕ್ಯಾಮೆರಾ ಇದರಲ್ಲಿದೆ. ಕೋನಾ ವಾಹನದ ಬೆಲೆ 25.3 ಲಕ್ಷ ರೂ.ನಿಂದ ಆರಂಭವಾಗಲಿದ್ದು, ಐದು ಬಣ್ಣಗಳಲ್ಲಿ ಲಭ್ಯವಿದೆ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.